6
  • Latest
ಕಾಲಿಗೆ ಸುತ್ತಿದ ಬಲೆ: ಪಾತಿದೋಣಿಯಲ್ಲಿದ್ದ ಮೀನುಗಾರ ಸಾವು!

ವಿದ್ಯುತ್ ಸ್ಪರ್ಶ: ಕಾರ್ಮಿಕನ ಪರಿಸ್ಥಿತಿ ಗಂಭೀರ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ವಿದ್ಯುತ್ ಸ್ಪರ್ಶ: ಕಾರ್ಮಿಕನ ಪರಿಸ್ಥಿತಿ ಗಂಭೀರ!

AchyutKumar by AchyutKumar
May 7, 2025
in ಸ್ಥಳೀಯ
advt advt advt
ADVERTISEMENT

ಕಾರವಾರದ ಮಲ್ಲಾಪುರದ ಕೈಗಾ ಕ್ರಾಸಿನಲ್ಲಿ ಮನೆ ರಿಪೇರಿ ಮಾಡುತ್ತಿದ್ದ ಕಾರ್ಮಿಕರಿಗೆ ವಿದ್ಯುತ್ ಶಾಕ್ ತಗುಲಿದೆ. ವೆಲ್ಡಿಂಗ್ ಕೆಲಸ ಮಾಡುವ ಪ್ರಸನ್ನ ಎಂ ಎಂಬಾತರು ಗಾಯಗೊಂಡಿದ್ದಾರೆ.

Advertisement. Scroll to continue reading.
Advertisement. Scroll to continue reading.

ಕೈಗಾ ಕ್ರಾಸಿನಲ್ಲಿ ಮನೆ ಮಾಡಿಕೊಂಡಿರುವ ಉಮಾಪತಿ ನಾಯರ್ ಅವರು ಮನೆ ಮೇಲ್ಚಾವಣಿಗೆ ಶೀಟ್ ಅಳವಡಿಸಲು ನಿರ್ಧರಿಸಿದ್ದರು. ಮನೆ ಮೇಲೆ ವಿದ್ಯುತ್ ತಂತಿ ಹಾದು ಹೋಗಿದ್ದರೂ ಅವರು ಮುನ್ನಚ್ಚರಿಕೆ ಕ್ರಮ ಅನುಸರಿಸಿರಲಿಲ್ಲ. ಪ್ರಸನ್ನ ಎಂ ಹಾಗೂ ಗೋವಿಂದ ಎಂಬಾತರಿಗೆ ಶೀಟ್ ಅಳವಡಿಸುವ ಕೆಲಸ ನೀಡಿದ್ದು, ಮೇ 6ರಂದು ಅವರಿಬ್ಬರು ಅಲ್ಲಿ ಕೆಲಸ ಮಾಡುತ್ತಿದ್ದರು.

ADVERTISEMENT
ADVERTISEMENT

ಈ ವೇಳೆ ಕಾರ್ಮಿಕರಿಬ್ಬರಿಗೂ ವಿದ್ಯುತ್ ಸ್ಪರ್ಶವಾಗಿದೆ. ವಿದ್ಯುತ್ ತಂತಿ ಸ್ಪರ್ಶದಿಂದ ಕದ್ರಾ ಕೆಪಿಸಿ ಲೇಬರ್ ಕಾಲೋನಿಯ ಪ್ರಸನ್ನ ಎಂ ಅವರಿಗೆ ಗಂಭೀರ ಪ್ರಮಾಣದಲ್ಲಿ ಗಾಯವಾಗಿದೆ. ಅಪಾಯದ ಬಗ್ಗೆ ಅರಿವಿದ್ದರೂ ಕಾರ್ಮಿಕರಿಗೆ ಕೆಲಸ ನೀಡಿದ ಕಾರಣ ಪ್ರಸನ್ನ ಎಂ ಅವರ ತಂದೆ ಮುನಿರತ್ನಂ ಅಸಮಧಾನವ್ಯಕ್ತಪಡಿಸಿದ್ದಾರೆ. ಮಲ್ಲಾಪುರ ಪೊಲೀಸ್ ಠಾಣೆಗೆ ತೆರಳಿ ಅವರು ಉಮಾಪತಿ ನಾಯರ್ ವಿರುದ್ಧ ದೂರು ದಾಖಲಿಸಿದ್ದಾರೆ.

ShareSendTweetShare
ADVERTISEMENT
Previous Post

ಭಟ್ಟರ ಯುಕ್ತಿ: ಕಾಂಗ್ರೆಸ್ಸಿಗೆ ಶಕ್ತಿ!

Next Post

ಹಿಂದುತ್ವ: ಹೋರಾಟಕ್ಕೆ ಸಿಕ್ಕ ಜನ ಬೆಂಬಲ!

Next Post
Hindutva The people's support for the struggle!

ಹಿಂದುತ್ವ: ಹೋರಾಟಕ್ಕೆ ಸಿಕ್ಕ ಜನ ಬೆಂಬಲ!

Cricket Betting Even a college student is addicted to gambling!

ಕ್ರಿಕೆಟ್ ಬೆಟ್ಟಿಂಗ್: ಕಾಲೇಜು ವಿದ್ಯಾರ್ಥಿಗೂ ಅಂಟಿದ ಜೂಜಾಟದ ಚಟ!

Cannabis smuggling Same prison for seller and buyer!

ಗಾಂಜಾ ಗುಂಗು: ಮಾರಾಟಗಾರನಿಗೂ.. ಖರೀದಿದಾರನಿಗೂ ಒಂದೇ ಜೈಲು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.