6
  • Latest
Hindutva The people's support for the struggle!

ಹಿಂದುತ್ವ: ಹೋರಾಟಕ್ಕೆ ಸಿಕ್ಕ ಜನ ಬೆಂಬಲ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಹಿಂದುತ್ವ: ಹೋರಾಟಕ್ಕೆ ಸಿಕ್ಕ ಜನ ಬೆಂಬಲ!

AchyutKumar by AchyutKumar
May 7, 2025
in ರಾಜ್ಯ
Hindutva The people's support for the struggle!
advt advt advt
ADVERTISEMENT

ಮಂಗಳೂರಿನ ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಹಿಂದು ಸಂಘಟನೆಯವರು ಕರೆ ನೀಡಿದ್ದ ಕಾರವಾರ ಬಂದ್ ಯಶಸ್ವಿಯಾಗಿದೆ. ಸರ್ಕಾರಿ ಕಚೇರಿ, ಬ್ಯಾಂಕ್ ಹಾಗೂ ಔಷಧಿ ಮಳಿಗೆಹೊರತುಪಡಿಸಿ ಬುಧವಾರ ಕಾರವಾರ ಸಂಪೂರ್ಣವಾಗಿ ಸ್ಥಬ್ದವಾಗಿತ್ತು. ವಿವಿಧ ಅಂಗಡಿ ಮುಂಗಟ್ಟಿನವರು ಸ್ವಯಂ ಪ್ರೇರಣೆಯಿಂದ ಮಳಿಗೆಗೆ ಬೀಗ ಹಾಕಿ ಪ್ರತಿಭಟನೆಯಲ್ಲಿ ಭಾಗವಹಿಸಿರುವುದು ಕಾಣಿಸಿತು.

ಇಲ್ಲಿನ ಮೀನು ಮಾರುಕಟ್ಟೆಯವರು ಸ್ವಯಂ ಪ್ರೇರಿತವಾಗಿ ಬಂದ್’ಗೆ ಬೆಂಬಲ ನೀಡಿದರು. ಖಾಸಗಿ ವಾಹನ, ರಿಕ್ಷಾ ಸಂಚಾರ ಭಾಗಶಃ ಬಂದ್ ಆಗಿದ್ದವು. ಹಿಂದು ಸಂಘಟನೆಗಳ ಸಮಾನ ಮನಸ್ಕರ ವೇದಿಕೆಯವರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಕೋಡಿಬೀರ ದೇವಸ್ಥಾನದಿಂದ ಆರಂಭವಾದ ಮೆರವಣಿಗೆಯಲ್ಲಿ ವೃದ್ಧರು – ಮಹಿಳೆಯರು ಭಾಗವಹಿಸಿ ಗಮನಸೆಳೆದರು. ನೂರಾರು ಹಿಂದು ಕಾರ್ಯಕರ್ತರು ಪ್ರತಿಭಟನೆ ಮೂಲಕ ತಮ್ಮ ಆಕ್ರೋಶಹೊರಹಾಕಿದರು.

ADVERTISEMENT
ADVERTISEMENT

ಈ ಹಿಂದೆ ಹತ್ಯೆಯಾಗಿದ್ದ ಪ್ರಶಾಂತ ಪೂಜಾರಿ, ಹರ್ಷ ಹಿಂದೂ, ಶುವು ಉಪ್ಪಾರ, ಕನ್ನಯ್ಯಲಾಲ್, ರುದ್ರೇಶ್ ಅವರ ಭಾವಚಿತ್ರಗಳು ಮೆರವಣಿಗೆಯಲ್ಲಿ ಕಾಣಿಸಿದವು. `ಹಿಂದೂಸ್ಥಾನ್ ಜಿಂದಾಬಾದ್’ ಎನ್ನುವ ಘೋಷಣೆ ಹಾಕಿದರು. ಸುಭಾಷ್ ವೃತ್ತ, ಹೂವಿನ ಚೌಕ, ಕಾಜುಬಾಗ ವೃತ್ತ, ಪಿಕಳೆ ರಸ್ತೆ ಮೂಲಕ ಸಾಗಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದರು.

Advertisement. Scroll to continue reading.

ಹಿಂದು ಸಂಘಟನೆಗಳ ಸಮಾನ ಮನಸ್ಕ ವೇದಿಕೆ ಅಧ್ಯಕ್ಷ ನಾಗರಾಜ ನಾಯಕ ಮಾತನಾಡಿ `ಸುಹಾಸ್ ಶೆಟ್ಟಿ ಹತ್ಯೆ ನಡೆದರೂ ರಾಜ್ಯದ ನಾಯಕರು ಅವರ ಮನೆಗೆ ಭೇಟಿ ನೀಡಿಲ್ಲ. ಸಾಮಾಜಿಕ ಮಾಧ್ಯಮಗಳಲ್ಲಿ ಸುಹಾಸ್ ಹತ್ಯೆಗೆ ತಿಂಗಳ ಮೊದಲೇ ಜಿಹಾದಿಗಳು ಬೆದರಿಕೆ ಹಾಕಿದ್ದರು. ಆದರೂ ಪೊಲೀಸರು ಕ್ರಮ ಕೈಗೊಳ್ಳಲಿಲ್ಲ. ಹಿಂದುಗಳು ಒಗ್ಗಟ್ಟಾಗುವವರೆಗೆ ದಬ್ಬಾಳಿಕೆ ಮುಂದುವರೆಯುತ್ತದೆ. ಒಗ್ಗಟ್ಟಾಗಿದ್ದರೆ ಯಾರೂ ನಮ್ಮನ್ನು ಎದುರಿಸಲು ಸಾಧ್ಯವಿಲ್ಲ’ ಎಂದು ಹೇಳಿದರು.

Advertisement. Scroll to continue reading.

ಸನಾತನ ಧರ್ಮ ರಕ್ಷಣಾ ವೇದಿಕೆ ಅಧ್ಯಕ್ಷ ಗಜೇಂದ್ರ ನಾಯ್ಕ `ಹಿಂದು ಸಂಘಟನೆಗಳ ಕಾರ್ಯಕರ್ತರ ಹತ್ಯೆ ಖಂಡನೀಯ. ಸನಾತನ ಧರ್ಮ ಹತ್ತಿಕ್ಕುವ ಪ್ರಯತ್ನ ನಡದಿದೆ’ ಎಂದು ದೂರಿದರು. ಈ ಪ್ರತಿಭಟನೆಯಲ್ಲಿ ಬಿ ಎಸ್ ಪೈ, ಮಹೇಶ ಹರಿಕಂತ್ರ, ಸುಶೀಲಾ ಹರಿಕಂತ್ರ, ಶರದ್ ಬಾಂದೇಕರ್ ಇತರರು ಇದ್ದರು.

 

ShareSendTweetShare
ADVERTISEMENT
Previous Post

ವಿದ್ಯುತ್ ಸ್ಪರ್ಶ: ಕಾರ್ಮಿಕನ ಪರಿಸ್ಥಿತಿ ಗಂಭೀರ!

Next Post

ಕ್ರಿಕೆಟ್ ಬೆಟ್ಟಿಂಗ್: ಕಾಲೇಜು ವಿದ್ಯಾರ್ಥಿಗೂ ಅಂಟಿದ ಜೂಜಾಟದ ಚಟ!

Next Post
Cricket Betting Even a college student is addicted to gambling!

ಕ್ರಿಕೆಟ್ ಬೆಟ್ಟಿಂಗ್: ಕಾಲೇಜು ವಿದ್ಯಾರ್ಥಿಗೂ ಅಂಟಿದ ಜೂಜಾಟದ ಚಟ!

Cannabis smuggling Same prison for seller and buyer!

ಗಾಂಜಾ ಗುಂಗು: ಮಾರಾಟಗಾರನಿಗೂ.. ಖರೀದಿದಾರನಿಗೂ ಒಂದೇ ಜೈಲು!

Firefighter's adventure Saving the life of a cattle that fell into a well!

ಅಗ್ನಿಶಾಮಕ ಸಿಬ್ಬಂದಿ ಸಾಹಸ: ಬಾವಿಗೆ ಬಿದ್ದ ಜಾನುವಾರಿಗೆ ಜೀವದಾನ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.