6
  • Latest
Cricket Betting Even a college student is addicted to gambling!

ಕ್ರಿಕೆಟ್ ಬೆಟ್ಟಿಂಗ್: ಕಾಲೇಜು ವಿದ್ಯಾರ್ಥಿಗೂ ಅಂಟಿದ ಜೂಜಾಟದ ಚಟ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಕ್ರಿಕೆಟ್ ಬೆಟ್ಟಿಂಗ್: ಕಾಲೇಜು ವಿದ್ಯಾರ್ಥಿಗೂ ಅಂಟಿದ ಜೂಜಾಟದ ಚಟ!

AchyutKumar by AchyutKumar
in ರಾಜ್ಯ
Cricket Betting Even a college student is addicted to gambling!

ಐಪಿಎಲ್ ಕ್ರಿಕೆಟ್ ವೇಳೆ ಬೆಟ್ಟಿಂಗ್ ಬುಕ್ಕಿಯಾಗಿ ಕೆಲಸ ಮಾಡುತ್ತಿದ್ದ ಶಿರಸಿಯ ಜಯಸೂರ್ಯ ಶೆಟ್ಟಿ ಪೊಲೀಸರ ಬಳಿ ಸಿಕ್ಕಿ ಬಿದ್ದಿದ್ದಾರೆ. ಜಯಸೂರ್ಯ ಶಟ್ಟಿ ಬುಕ್ಕಿಯಾಗಿ ಸಂಪಾದಿಸಿದ್ದ ಐ-ಫೋನ್ 15’ಅನ್ನು ಪೊಲೀಸರು ವಶಕ್ಕೆಪಡೆದಿದ್ದಾರೆ.

ADVERTISEMENT

ಶಿರಸಿ ನೆಹರುನಗರದ ಕೆರೆಗುಂಡಿಯ ಜಯಸೂರ್ಯ ಶೆಟ್ಟಿ ಅವರಿಗೆ 20 ವರ್ಷ. ವಿದ್ಯಾರ್ಥಿ ಜೀವನದಲ್ಲಿಯೇ ಜೂಜಾಟ ಚಟಕ್ಕೆ ಅಂಟಿದ ಅವರು ಐಪಿಎಲ್ ಕ್ರಿಕೆಟ್ ಬುಕ್ಕಿಯಾಗಿ ಹಣಗಳಿಸುತ್ತಾರೆ. ಮೇ 6ರಂದು ಕೆರೆಗುಂಡಿ ರಸ್ತೆಯಿಂದ ಸಿರ್ಸಿಕರ್ ಪ್ಲಾಟಿಗೆ ಹೋಗುವ ರಸ್ತೆ ಅಂಚಿನಲ್ಲಿ ಆನ್‌ಲೈನ್ ಮೂಲಕ ಹಣ ಹೂಡಿಕೆ ಕೆಲಸ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿದರು.

ವಿಚಾರಣೆ ವೇಳೆ ಜಯಸೂರ್ಯ ಶೆಟ್ಟಿ ಅವರು ತಾನೂ ಬುಕ್ಕಿಯಾಗಿ ಕೆಲಸ ಮಾಡುತ್ತಿರುವುದನ್ನು ಒಪ್ಪಿಕೊಂಡಿದ್ದಾರೆ. ಶಿರಸಿಯ ವೈಬವ ಕಟಗಿ ಅವರಲ್ಲಿ ಸಾವಿರ ರೂಪಾಯಿಗೆ 920ರೂ ಆಧಾರದಲ್ಲಿ ಬೆಟ್ಟಿಂಗ್ ನಡೆಸುವಾಗ ಅವರು ಸಿಕ್ಕಿ ಬಿದ್ದಿದ್ದಾರೆ. ಡಿಸಿ ಮತ್ತು ಎಚ್‌ಆರ್‌ಎಸ್ ತಂಡಗಳಿಗಾಗಿ ಅವರು ಬೆಟ್ಟಿಂಗ್ ನಡೆಸುತ್ತಿರುವುದು ಪೊಲೀಸರ ಅರಿವಿಗೆ ಬಂದಿದೆ.

Advertisement. Scroll to continue reading.

ಆನ್‌ಲೈನ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ ಕಾರಣ ಜಯಸೂರ್ಯ ಶೆಟ್ಟಿ ಅವರ ಜೊತೆ ಶಿರಸಿಯ ವೈಭವ ಕಟಗಿ, ಬೆಂಗಳೂರಿನ ಹೇಮಂತ್, ಗೋವಾದ ರಾಯ, ಮಲ್ವಿನ್, ಶಿರಸಿ ಗಿಡಮಾವಿನಕಟ್ಟಾದ ವಿಜಯ ಸಾಳ, ಗೋವಾದ ಸೈಮನ್ ಹಾಗೂ ಬೆಂಗಳೂರಿನ ವಿಜಯ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯ ಉಪನಿರೀಕ್ಷಕ ಸಂತೋಷಕುಮಾರ್ ಎಂ ಈ ಐಪಿಎಲ್ ಬೆಟ್ಟಿಂಗ್ ದಂಧೆಯನ್ನು ಬೆಳಕಿಗೆ ತಂದಿದ್ದಾರೆ.

Advertisement. Scroll to continue reading.
Previous Post

ಹಿಂದುತ್ವ: ಹೋರಾಟಕ್ಕೆ ಸಿಕ್ಕ ಜನ ಬೆಂಬಲ!

Next Post

ಗಾಂಜಾ ಗುಂಗು: ಮಾರಾಟಗಾರನಿಗೂ.. ಖರೀದಿದಾರನಿಗೂ ಒಂದೇ ಜೈಲು!

Next Post
Cannabis smuggling Same prison for seller and buyer!

ಗಾಂಜಾ ಗುಂಗು: ಮಾರಾಟಗಾರನಿಗೂ.. ಖರೀದಿದಾರನಿಗೂ ಒಂದೇ ಜೈಲು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ