6
  • Latest
Cannabis smuggling Same prison for seller and buyer!

ಗಾಂಜಾ ಗುಂಗು: ಮಾರಾಟಗಾರನಿಗೂ.. ಖರೀದಿದಾರನಿಗೂ ಒಂದೇ ಜೈಲು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗಾಂಜಾ ಗುಂಗು: ಮಾರಾಟಗಾರನಿಗೂ.. ಖರೀದಿದಾರನಿಗೂ ಒಂದೇ ಜೈಲು!

AchyutKumar by AchyutKumar
in ಸ್ಥಳೀಯ
Cannabis smuggling Same prison for seller and buyer!

ಪೊಲೀಸರಿಗೆ ಸಿಕ್ಕಿಬಿದ್ದ ಗಾಂಜಾ ಮಾರಾಟಗಾರ ನಮಾಜಿಮಿಯಾ ಮೋದಿನಸಾಬ್

ಗಾಂಜಾ ಸೇವಿಸಿ ಅಲೆದಾಡುತ್ತಿದ್ದ ರಾಘವೇಂದ್ರ ಮಹೇಂದ್ರಕರ್ ಮತ್ತು ಪ್ರಜ್ವಲ್ ಹೊಂಗಲ್ ಎಂಬಾತರನ್ನು ಶಿರಸಿ ಮಾರುಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಗಾಂಜಾ ಮಾರಾಟ ಮಾಡುತ್ತಿದ್ದ ನಮಾಜಿಯಾ ವಡಗೇರಿ ಎಂಬಾತರನ್ನು ಬನವಾಸಿ ಪೊಲೀಸರು ಬಂಧಿಸಿದ್ದಾರೆ. ಹೀಗಾಗಿ ಮೇ 7ರ ಒಂದೇ ದಿನ ಗಾಂಜಾ ಮಾರಾಟಗಾರ ಹಾಗೂ ಅದನ್ನು ಖರೀದಿದಾರರಿಬ್ಬರೂ ಜೈಲು ಸೇರಿದ್ದಾರೆ.

ADVERTISEMENT

ಶಿರಸಿಯ ವಡಗೇರಿಯ ನಮಾಜಿಮಿಯಾ ಮೋದಿನಸಾಬ್ 490 ಗ್ರಾಂ ಗಾಂಜಾ ಹಿಡಿದು ಸಂಚರಿಸುವಾಗ ಬನವಾಸಿ ಪಿಎಸ್‌ಐ ಚಂದ್ರಕಲಾ ಪತ್ತಾರ್ ವಿಚಾರಣೆ ನಡೆಸಿದರು. ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ನಮಾಜಿಮಿಯಾ ಮೋದಿನಸಾಬ್’ರನ್ನು ಅವರು ಬಂಧಿಸಿದರು. ಅಂದಾಜು 35 ಸಾವಿರ ರೂ ಬೆಲೆಯ ಗಾಂಜಾ ಸರಕನ್ನು ವಶಕ್ಕೆಪಡೆದರು.

ಶಿರಸಿಯ ಲಯನ್ಸ್ ನಗರದ ರಾಘವೇಂದ್ರ ದಿನೇಶ್ ಮಹೇಂದ್ರಕರ್ ಮತ್ತು ಹನುಮಗಿರಿಯ ಪ್ರಜ್ವಲ್ ರವಿ ಹೊಂಗಲ್ ಯಲ್ಲಾಪುರ ರಸ್ತೆಯ ಸಹ್ಯಾದ್ರಿ ತಗ್ಗು ಹತ್ತಿರ ಗಾಂಜಾ ಸೇವಿಸುತ್ತಿದ್ದರು. ಮಾರುಕಟ್ಟೆ ಠಾಣೆ ಪೊಲೀಸರು ಅವರನ್ನು ವಶಕ್ಕೆಪಡೆದು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದರು. ಅಲ್ಲಿ ಅವರು ಗಾಂಜಾ ಸೇವಿಸಿರುವುದು ದೃಢವಾಗಿದ್ದರಿಂದ ಅವರನ್ನು ಬಂಧಿಸಿದರು.

Advertisement. Scroll to continue reading.

ಗಾAಜಾ ಮಾರಾಟಗಾರ ಹಾಗೂ ಖರೀದಿದಾರರ ವಿರುದ್ಧ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ.

Advertisement. Scroll to continue reading.
Previous Post

ಕ್ರಿಕೆಟ್ ಬೆಟ್ಟಿಂಗ್: ಕಾಲೇಜು ವಿದ್ಯಾರ್ಥಿಗೂ ಅಂಟಿದ ಜೂಜಾಟದ ಚಟ!

Next Post

ಅಗ್ನಿಶಾಮಕ ಸಿಬ್ಬಂದಿ ಸಾಹಸ: ಬಾವಿಗೆ ಬಿದ್ದ ಜಾನುವಾರಿಗೆ ಜೀವದಾನ!

Next Post
Firefighter's adventure Saving the life of a cattle that fell into a well!

ಅಗ್ನಿಶಾಮಕ ಸಿಬ್ಬಂದಿ ಸಾಹಸ: ಬಾವಿಗೆ ಬಿದ್ದ ಜಾನುವಾರಿಗೆ ಜೀವದಾನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ