6
  • Latest
Cannabis smuggling Same prison for seller and buyer!

ಗಾಂಜಾ ಗುಂಗು: ಮಾರಾಟಗಾರನಿಗೂ.. ಖರೀದಿದಾರನಿಗೂ ಒಂದೇ ಜೈಲು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗಾಂಜಾ ಗುಂಗು: ಮಾರಾಟಗಾರನಿಗೂ.. ಖರೀದಿದಾರನಿಗೂ ಒಂದೇ ಜೈಲು!

AchyutKumar by AchyutKumar
May 7, 2025
in ಸ್ಥಳೀಯ
Cannabis smuggling Same prison for seller and buyer!

ಪೊಲೀಸರಿಗೆ ಸಿಕ್ಕಿಬಿದ್ದ ಗಾಂಜಾ ಮಾರಾಟಗಾರ ನಮಾಜಿಮಿಯಾ ಮೋದಿನಸಾಬ್

advt advt advt
ADVERTISEMENT

ಗಾಂಜಾ ಸೇವಿಸಿ ಅಲೆದಾಡುತ್ತಿದ್ದ ರಾಘವೇಂದ್ರ ಮಹೇಂದ್ರಕರ್ ಮತ್ತು ಪ್ರಜ್ವಲ್ ಹೊಂಗಲ್ ಎಂಬಾತರನ್ನು ಶಿರಸಿ ಮಾರುಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಗಾಂಜಾ ಮಾರಾಟ ಮಾಡುತ್ತಿದ್ದ ನಮಾಜಿಯಾ ವಡಗೇರಿ ಎಂಬಾತರನ್ನು ಬನವಾಸಿ ಪೊಲೀಸರು ಬಂಧಿಸಿದ್ದಾರೆ. ಹೀಗಾಗಿ ಮೇ 7ರ ಒಂದೇ ದಿನ ಗಾಂಜಾ ಮಾರಾಟಗಾರ ಹಾಗೂ ಅದನ್ನು ಖರೀದಿದಾರರಿಬ್ಬರೂ ಜೈಲು ಸೇರಿದ್ದಾರೆ.

ಶಿರಸಿಯ ವಡಗೇರಿಯ ನಮಾಜಿಮಿಯಾ ಮೋದಿನಸಾಬ್ 490 ಗ್ರಾಂ ಗಾಂಜಾ ಹಿಡಿದು ಸಂಚರಿಸುವಾಗ ಬನವಾಸಿ ಪಿಎಸ್‌ಐ ಚಂದ್ರಕಲಾ ಪತ್ತಾರ್ ವಿಚಾರಣೆ ನಡೆಸಿದರು. ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ನಮಾಜಿಮಿಯಾ ಮೋದಿನಸಾಬ್’ರನ್ನು ಅವರು ಬಂಧಿಸಿದರು. ಅಂದಾಜು 35 ಸಾವಿರ ರೂ ಬೆಲೆಯ ಗಾಂಜಾ ಸರಕನ್ನು ವಶಕ್ಕೆಪಡೆದರು.

Advertisement. Scroll to continue reading.
ADVERTISEMENT
ADVERTISEMENT

ಶಿರಸಿಯ ಲಯನ್ಸ್ ನಗರದ ರಾಘವೇಂದ್ರ ದಿನೇಶ್ ಮಹೇಂದ್ರಕರ್ ಮತ್ತು ಹನುಮಗಿರಿಯ ಪ್ರಜ್ವಲ್ ರವಿ ಹೊಂಗಲ್ ಯಲ್ಲಾಪುರ ರಸ್ತೆಯ ಸಹ್ಯಾದ್ರಿ ತಗ್ಗು ಹತ್ತಿರ ಗಾಂಜಾ ಸೇವಿಸುತ್ತಿದ್ದರು. ಮಾರುಕಟ್ಟೆ ಠಾಣೆ ಪೊಲೀಸರು ಅವರನ್ನು ವಶಕ್ಕೆಪಡೆದು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದರು. ಅಲ್ಲಿ ಅವರು ಗಾಂಜಾ ಸೇವಿಸಿರುವುದು ದೃಢವಾಗಿದ್ದರಿಂದ ಅವರನ್ನು ಬಂಧಿಸಿದರು.

Advertisement. Scroll to continue reading.

ಗಾAಜಾ ಮಾರಾಟಗಾರ ಹಾಗೂ ಖರೀದಿದಾರರ ವಿರುದ್ಧ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ.

ShareSendTweetShare
ADVERTISEMENT
Previous Post

ಕ್ರಿಕೆಟ್ ಬೆಟ್ಟಿಂಗ್: ಕಾಲೇಜು ವಿದ್ಯಾರ್ಥಿಗೂ ಅಂಟಿದ ಜೂಜಾಟದ ಚಟ!

Next Post

ಅಗ್ನಿಶಾಮಕ ಸಿಬ್ಬಂದಿ ಸಾಹಸ: ಬಾವಿಗೆ ಬಿದ್ದ ಜಾನುವಾರಿಗೆ ಜೀವದಾನ!

Next Post
Firefighter's adventure Saving the life of a cattle that fell into a well!

ಅಗ್ನಿಶಾಮಕ ಸಿಬ್ಬಂದಿ ಸಾಹಸ: ಬಾವಿಗೆ ಬಿದ್ದ ಜಾನುವಾರಿಗೆ ಜೀವದಾನ!

Kaiga's employee went home: The gold jewelry at home was stolen!

ಕಾಶಿಗೆ ಹೋಗಿದ್ದ ಪುರೋಹಿತರಿಗೆ ಚಿನ್ನ ನಷ್ಟ!

Operation Sindhoora Fishermen are now sea soldiers!

ಆಪರೇಶನ್ ಸಿಂಧೂರ: ಮೀನುಗಾರರು ಇದೀಗ ಸಮುದ್ರ ಸೈನಿಕರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.