6
  • Latest
Firefighter's adventure Saving the life of a cattle that fell into a well!

ಅಗ್ನಿಶಾಮಕ ಸಿಬ್ಬಂದಿ ಸಾಹಸ: ಬಾವಿಗೆ ಬಿದ್ದ ಜಾನುವಾರಿಗೆ ಜೀವದಾನ!

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, May 18, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಗ್ನಿಶಾಮಕ ಸಿಬ್ಬಂದಿ ಸಾಹಸ: ಬಾವಿಗೆ ಬಿದ್ದ ಜಾನುವಾರಿಗೆ ಜೀವದಾನ!

AchyutKumar by AchyutKumar
in ಸ್ಥಳೀಯ
Firefighter's adventure Saving the life of a cattle that fell into a well!
advt advt advt
ADVERTISEMENT

ಕುಮಟಾ ಪಟ್ಟಣದ ಚಿತ್ರಗಿಯ ಕಡೆಬಾಗದಲ್ಲಿ 25 ಅಡಿ ಆಳದ ಬಾವಿಗೆ ಬಿದ್ದ ಜಾನುವಾರನ್ನು ಅಗ್ನಿಶಾಮಕ ಸಿಬ್ಬಂದಿ ಮೇಲೆತ್ತಿದ್ದಾರೆ.

ಬಾವಿಯಲ್ಲಿ ಎತ್ತು ಬಿದ್ದಿರುವ ಬಗ್ಗೆ ಆ ಭಾಗದ ಜನ ಅಗ್ನಿಶಾಮಕ ಸಿಬ್ಬಂದಿಗೆ ಫೋನ್ ಮಾಡಿದರು. ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ತಿಮ್ಮಯ್ಯ ಎನ್ ಗೊಂಡ ಅವರು ತಮ್ಮ ಸಿಬ್ಬಂದಿ ಜೊತೆ ಅಲ್ಲಿಗೆ ಧಾವಿಸಿದರು. ರಾಘವೇಂದ್ರ ಪಟಗಾರ, ರಾಜೇಶ್ ಮಡಿವಾಳ, ವಿಷ್ಣು ಗೌಡ, ನಾಗರಾಜ್ ನಾಯ್ಕ್, ಅಜಯ್ ನಾಯ್ಕ್, ಪ್ರಮೋದ ನಾಯ್ಕ ಸಾಹಸ ಪ್ರದರ್ಶನ ಮಾಡಿದರು.

Advertisement. Scroll to continue reading.
ADVERTISEMENT
ADVERTISEMENT

ಬಾವಿಯ ಆಳ-ಅಗಲ ಅಧ್ಯಯನ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಹಗ್ಗದ ಸಹಾಯಪಡೆದರು. ಆ ಪೈಕಿ ಪ್ರಮೋದ ನಾಯ್ಕ ಬಾವಿಗೆ ಇಳಿದು ಎತ್ತಿಗೆ ಹಗ್ಗ ಕಟ್ಟಿದರು. ಅದಾದ ನಂತರ ಎಲ್ಲಾ ಸಿಬ್ಬಂದಿ ಸೇರಿ ಹಗ್ಗ ಎಳೆದು ಎತ್ತನ್ನು ಮೇಲೆತ್ತಿದರು. ನಂತರ ಆ ಜಾನುವಾರನ್ನು ಮಾಲಕರಿಗೆ ಹಸ್ತಾಂತರಿಸಿದರು.

Advertisement. Scroll to continue reading.
ShareSendTweetShare
ADVERTISEMENT
Previous Post

ಗಾಂಜಾ ಗುಂಗು: ಮಾರಾಟಗಾರನಿಗೂ.. ಖರೀದಿದಾರನಿಗೂ ಒಂದೇ ಜೈಲು!

Next Post

ಕಾಶಿಗೆ ಹೋಗಿದ್ದ ಪುರೋಹಿತರಿಗೆ ಚಿನ್ನ ನಷ್ಟ!

Next Post
Kaiga's employee went home: The gold jewelry at home was stolen!

ಕಾಶಿಗೆ ಹೋಗಿದ್ದ ಪುರೋಹಿತರಿಗೆ ಚಿನ್ನ ನಷ್ಟ!

Operation Sindhoora Fishermen are now sea soldiers!

ಆಪರೇಶನ್ ಸಿಂಧೂರ: ಮೀನುಗಾರರು ಇದೀಗ ಸಮುದ್ರ ಸೈನಿಕರು!

Government summons soldiers on leave!

ರಜೆಯಲ್ಲಿದ್ದ ಸೈನಿಕರಿಗೆ ಸರ್ಕಾರದ ಕರೆಯೋಲೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.