6
  • Latest
Government summons soldiers on leave!

ರಜೆಯಲ್ಲಿದ್ದ ಸೈನಿಕರಿಗೆ ಸರ್ಕಾರದ ಕರೆಯೋಲೆ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ರಜೆಯಲ್ಲಿದ್ದ ಸೈನಿಕರಿಗೆ ಸರ್ಕಾರದ ಕರೆಯೋಲೆ!

AchyutKumar by AchyutKumar
in ದೇಶ - ವಿದೇಶ
Government summons soldiers on leave!

ಪಾಕಿಸ್ತಾನದಲ್ಲಿರುವ ಉಗ್ರರ ಅಡಗುತಾಣಗಳ ಮೇಲೆ ಭಾರತ ದಾಳಿ ನಡೆಸಿದ್ದು, ಯುದ್ಧ ಸಾಧ್ಯತೆ ಹೆಚ್ಚಾಗಿದೆ. ಈ ಹಿನ್ನಲೆ ರಜೆ ಮೇಲೆ ಊರಿಗೆ ಬಂದಿದ್ದ ಸೈನಿಕರನ್ನು ಸರ್ಕಾರ ಕರ್ತವ್ಯಕ್ಕೆ ಕರೆದಿದೆ. ರಜೆಯನ್ನು ಮೊಟಕುಗಳಿಸಿದ ಉತ್ತರ ಕನ್ನಡ ಜಿಲ್ಲೆಯ ಸೈನಿಕರು ಶತ್ರುಗಳ ವಿರುದ್ಧ ಹೋರಾಡಲು ಸಜ್ಜಾಗಿದ್ದಾರೆ.

ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಅನೇಕ ಸೈನಿಕರಿದ್ದಾರೆ. ಅವರಲ್ಲಿ ಕೆಲವರು ರಜೆ ಮೇಲೆ ಊರಿಗೆ ಬಂದಿದ್ದರು. ಸರ್ಕಾರದ ಸೂಚನೆ ಮೇರೆಗೆ ಅವರು ದಿಢೀರ್ ಆಗಿ ಕೆಲಸಕ್ಕೆ ತೆರಳಿದ್ದಾರೆ. ಕುಟುಂಬದವರ ಜೊತೆ ಕಾಲ ಕಳೆಯಬೇಕಿದ್ದ ಸೈನಿಕರು ದೇಶ ಸೇವೆಗಾಗಿ ತಮ್ಮ ಕೇಂದ್ರ ಸ್ಥಾನಕ್ಕೆ ತೆರಳಿದ್ದಾರೆ.

ಹಳಿಯಾಳದ ವಿನಯ ನಾವಲಗಿ, ಸಾಗರ ನಾವಲಗಿ, ಮಹೇಶ ಘೋಟ್ನೇಕರ್ ಬುಧವಾರವೇ ರಜೆ ಮುಗಿಸಿ ಸೈನ್ಯ ಸೇರಿದ್ದಾರೆ. ಮಾರುತಿ ಕುಟ್ರೆ ಅವರು ಗುರುವಾರ ಕೇಂದ್ರ ಸ್ಥಾನಕ್ಕೆ ಹೊರಟಿದ್ದಾರೆ. ಜಿಲ್ಲೆಯ ವಿವಿಧ ಭಾಗದಲ್ಲಿರುವ ಎಲ್ಲಾ ಸೈನಿಕರಿಗೂ ಶುಕ್ರವಾರದ ಒಳಗೆ ಕರ್ತವ್ಯಕ್ಕೆ ಹಾಜರಾಗುವಂತೆ ಸರ್ಕಾರ ಸೂಚಿಸಿದ್ದು, ಇದಕ್ಕಾಗಿ ಅನೇಕರು ಊರಿನಿಂದ ಹೊರಟಿದ್ದಾರೆ.

Advertisement. Scroll to continue reading.

`ವಿಜಯಶಾಲಿಯಾಗಿ ಬನ್ನಿ’ ಎಂಬ ಘೋಷಣೆಗಳೊಂದಿಗೆ ಊರಿನ ಜನ ಸೈನಿಕರನ್ನು ಬೀಳ್ಕೊಡುತ್ತಿದ್ದಾರೆ. ಹಳಿಯಾಳದ ಮಾಜಿ ಸೈನಿಕರಾದ ವಿಠ್ಠಲ ಜೂಜವಾಡಕರ್, ವಿಜಯಕುಮಾರ ಪಾಟೀಲ, ಸುರೇಶ ಪಟ್ಟೇಕರ್, ಶ್ರೀಧರ ಬನೋಶಿ, ಮುಕುಂದ ನಾವಲಗಿ, ಚಂದ್ರಶೇಖರ ಕಂಬಾರ್, ಸುರೇಶ ಗೌಡ ಇತರರು ದೇಶ ಸೇವೆಗೆ ಹೊರಟವರನ್ನು ಸನ್ಮಾನಿಸಿದರು.

Advertisement. Scroll to continue reading.
Previous Post

ಆಪರೇಶನ್ ಸಿಂಧೂರ: ಮೀನುಗಾರರು ಇದೀಗ ಸಮುದ್ರ ಸೈನಿಕರು!

Next Post

ದೌರ್ಜನ್ಯ ಕಾಯ್ದೆ: ಸಂತ್ರಸ್ತರಿಗೆ ನ್ಯಾಯ ಒದಗಿಸಲು ಡೀಸಿ ಸೂಚನೆ

Next Post
Atrocities Act DC instructs to provide justice to victims

ದೌರ್ಜನ್ಯ ಕಾಯ್ದೆ: ಸಂತ್ರಸ್ತರಿಗೆ ನ್ಯಾಯ ಒದಗಿಸಲು ಡೀಸಿ ಸೂಚನೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ