6
  • Latest
Get ready to serve the country.. become a soldier!

ದೇಶಸೇವೆಗೆ ಸಿದ್ದರಾಗಿ.. ನೀವು ಸೈನಿಕರಾಗಿ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ದೇಶಸೇವೆಗೆ ಸಿದ್ದರಾಗಿ.. ನೀವು ಸೈನಿಕರಾಗಿ!

AchyutKumar by AchyutKumar
in ದೇಶ - ವಿದೇಶ
Get ready to serve the country.. become a soldier!

ಯುದ್ಧದಂಥಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ಇದೀಗ ನಾಗರಿಕ ಸೈನಿಕರ ಸಹಾಯ ಯಾಚಿಸಿದೆ.

ADVERTISEMENT

ಸಿವಿಲ್ ಡಿಫೆನ್ಸ್ ಆಕ್ಟ್ 1968ರಲ್ಲಿ ಪ್ರತಿ ನೂರು ನಾಗರಿಕರಿಗೆ ಒಬ್ಬರಂತೆ ಸ್ವಯಂ ಸೇವಕ ಸೈನಿಕರ ನೋಂದಣಿಗೆ ಅವಕಾಶವಿದ್ದು, ದೇಶದ ರಕ್ಷಣೆಗಾಗಿ ನಾವು-ನೀವೆಲ್ಲರೂ ಇದೀಗ ಸೈನಿಕರಾಗಿ ಕರ್ತವ್ಯ ನಿಭಾಯಿಸಲು ಅವಕಾಶ ನೀಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ವಯಂ ಸೇವಕ ಸೈನಿಕರ ನೇಮಕಾತಿ ಪ್ರಕ್ರಿಯೆ ಮೇ 9ರಿಂದ ಶುರುವಾಗಲಿದೆ. ಜೂನ್ 9ರವರೆಗೂ ಆಸಕ್ತರಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಗೃಹರಕ್ಷಕದಳ ಜಿಲ್ಲಾ ಸಮಾದೇಷ್ಟರ ಕಚೇರಿಯಲ್ಲಿ ಅರ್ಜಿ ಸಿಗುತ್ತದೆ. ಆನ್‌ಲೈನ್ ಮೂಲಕ ಸಹ ಅರ್ಜಿ ನಮೂನೆ ಸ್ವೀಕರಿಸಬಹುದಾಗಿದ್ದು,http://hgcd.karnataka.gov.in/ ಗೆ ಭೇಟಿ ನೀಡಿ ಡೌನ್‌ಲೋಡ್ ಮಾಡಬಹುದಾಗಿದೆ.

Advertisement. Scroll to continue reading.

`ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 4ನೇ ತರಗತಿ ಉತ್ತೀರ್ಣರಾಗಿರಬೇಕು. 18 ವರ್ಷ ಮೇಲ್ಪಟ್ಟಿರಬೇಕು. ದೈಹಿಕವಾಗಿ ಸಧೃಡರಾಗಿರಬೇಕು’ ಎಂಬ ನಿಯಮಗಳಿವೆ. `ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ್ ಪ್ರತಿ ಮತ್ತು ಅಂಕಪಟ್ಟಿ ಜೊತೆಗಿರಿಸುವುದು ಕಡ್ಡಾಯ. ಶಾಲಾ ವರ್ಗಾವಣೆ ಪ್ರತಿಯನ್ನು ಲಗತ್ತಿಸಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಇಲ್ಲಿ ಫೋನ್ ಮಾಡಿ: 9110683910

Advertisement. Scroll to continue reading.
Previous Post

ದೌರ್ಜನ್ಯ ಕಾಯ್ದೆ: ಸಂತ್ರಸ್ತರಿಗೆ ನ್ಯಾಯ ಒದಗಿಸಲು ಡೀಸಿ ಸೂಚನೆ

Next Post

ದೌರ್ಜನ್ಯ ನಿಯಂತ್ರಣ ಕಾಯ್ದೆ: ಜಿಲ್ಲಾ ಮಟ್ಟದ ಸಮಿತಿಗೆ ಸುರೇಶ ಸಿದ್ದಿ!

Next Post
Control of Atrocities Act Suresh Siddhi to the district level committee!

ದೌರ್ಜನ್ಯ ನಿಯಂತ್ರಣ ಕಾಯ್ದೆ: ಜಿಲ್ಲಾ ಮಟ್ಟದ ಸಮಿತಿಗೆ ಸುರೇಶ ಸಿದ್ದಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ