6
  • Latest
Get ready to serve the country.. become a soldier!

ದೇಶಸೇವೆಗೆ ಸಿದ್ದರಾಗಿ.. ನೀವು ಸೈನಿಕರಾಗಿ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ದೇಶಸೇವೆಗೆ ಸಿದ್ದರಾಗಿ.. ನೀವು ಸೈನಿಕರಾಗಿ!

AchyutKumar by AchyutKumar
in ದೇಶ - ವಿದೇಶ
Get ready to serve the country.. become a soldier!
advt advt advt
ADVERTISEMENT

ಯುದ್ಧದಂಥಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ಇದೀಗ ನಾಗರಿಕ ಸೈನಿಕರ ಸಹಾಯ ಯಾಚಿಸಿದೆ.

ಸಿವಿಲ್ ಡಿಫೆನ್ಸ್ ಆಕ್ಟ್ 1968ರಲ್ಲಿ ಪ್ರತಿ ನೂರು ನಾಗರಿಕರಿಗೆ ಒಬ್ಬರಂತೆ ಸ್ವಯಂ ಸೇವಕ ಸೈನಿಕರ ನೋಂದಣಿಗೆ ಅವಕಾಶವಿದ್ದು, ದೇಶದ ರಕ್ಷಣೆಗಾಗಿ ನಾವು-ನೀವೆಲ್ಲರೂ ಇದೀಗ ಸೈನಿಕರಾಗಿ ಕರ್ತವ್ಯ ನಿಭಾಯಿಸಲು ಅವಕಾಶ ನೀಡಲಾಗಿದೆ.

Advertisement. Scroll to continue reading.
ADVERTISEMENT
ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ವಯಂ ಸೇವಕ ಸೈನಿಕರ ನೇಮಕಾತಿ ಪ್ರಕ್ರಿಯೆ ಮೇ 9ರಿಂದ ಶುರುವಾಗಲಿದೆ. ಜೂನ್ 9ರವರೆಗೂ ಆಸಕ್ತರಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಗೃಹರಕ್ಷಕದಳ ಜಿಲ್ಲಾ ಸಮಾದೇಷ್ಟರ ಕಚೇರಿಯಲ್ಲಿ ಅರ್ಜಿ ಸಿಗುತ್ತದೆ. ಆನ್‌ಲೈನ್ ಮೂಲಕ ಸಹ ಅರ್ಜಿ ನಮೂನೆ ಸ್ವೀಕರಿಸಬಹುದಾಗಿದ್ದು,http://hgcd.karnataka.gov.in/ ಗೆ ಭೇಟಿ ನೀಡಿ ಡೌನ್‌ಲೋಡ್ ಮಾಡಬಹುದಾಗಿದೆ.

Advertisement. Scroll to continue reading.

`ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 4ನೇ ತರಗತಿ ಉತ್ತೀರ್ಣರಾಗಿರಬೇಕು. 18 ವರ್ಷ ಮೇಲ್ಪಟ್ಟಿರಬೇಕು. ದೈಹಿಕವಾಗಿ ಸಧೃಡರಾಗಿರಬೇಕು’ ಎಂಬ ನಿಯಮಗಳಿವೆ. `ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ್ ಪ್ರತಿ ಮತ್ತು ಅಂಕಪಟ್ಟಿ ಜೊತೆಗಿರಿಸುವುದು ಕಡ್ಡಾಯ. ಶಾಲಾ ವರ್ಗಾವಣೆ ಪ್ರತಿಯನ್ನು ಲಗತ್ತಿಸಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಇಲ್ಲಿ ಫೋನ್ ಮಾಡಿ: 9110683910

ShareSendTweetShare
ADVERTISEMENT
Previous Post

ದೌರ್ಜನ್ಯ ಕಾಯ್ದೆ: ಸಂತ್ರಸ್ತರಿಗೆ ನ್ಯಾಯ ಒದಗಿಸಲು ಡೀಸಿ ಸೂಚನೆ

Next Post

ದೌರ್ಜನ್ಯ ನಿಯಂತ್ರಣ ಕಾಯ್ದೆ: ಜಿಲ್ಲಾ ಮಟ್ಟದ ಸಮಿತಿಗೆ ಸುರೇಶ ಸಿದ್ದಿ!

Next Post
Control of Atrocities Act Suresh Siddhi to the district level committee!

ದೌರ್ಜನ್ಯ ನಿಯಂತ್ರಣ ಕಾಯ್ದೆ: ಜಿಲ್ಲಾ ಮಟ್ಟದ ಸಮಿತಿಗೆ ಸುರೇಶ ಸಿದ್ದಿ!

Several accidents in one day: District administration ready to deal with dangerous situation!

ಒಂದೇ ದಿನ ಹಲವು ಅವಘಡ: ಅಪಾಯ ಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನಿದ್ಧ!

Operation Sindhoora Blessings of the Goddess of the Village to the Indian soldiers!

ಆಪರೇಶನ್ ಸಿಂಧೂರ: ಭಾರತೀಯ ಯೋಧರಿಗೆ ಗ್ರಾಮದೇವಿ ಆಶೀರ್ವಾದ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.