6
  • Latest
Control of Atrocities Act Suresh Siddhi to the district level committee!

ದೌರ್ಜನ್ಯ ನಿಯಂತ್ರಣ ಕಾಯ್ದೆ: ಜಿಲ್ಲಾ ಮಟ್ಟದ ಸಮಿತಿಗೆ ಸುರೇಶ ಸಿದ್ದಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದೌರ್ಜನ್ಯ ನಿಯಂತ್ರಣ ಕಾಯ್ದೆ: ಜಿಲ್ಲಾ ಮಟ್ಟದ ಸಮಿತಿಗೆ ಸುರೇಶ ಸಿದ್ದಿ!

AchyutKumar by AchyutKumar
May 8, 2025
in ಸ್ಥಳೀಯ
Control of Atrocities Act Suresh Siddhi to the district level committee!
advt advt advt
ADVERTISEMENT

ದೌರ್ಜನ್ಯ ನಿಯಂತ್ರಣ ಕಾಯ್ದೆ ಅಡಿ ರಚಿಸಲಾದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿಗೆ ಯಲ್ಲಾಪುರದ ಸುರೇಶ ಸಿದ್ದಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

Advertisement. Scroll to continue reading.
Advertisement. Scroll to continue reading.

ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ಈ ಸಮಿತಿಗೆ ಅಧ್ಯಕ್ಷರಾಗಿದ್ದಾರೆ. ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅವರು ಸಮಿತಿಯ ಸದಸ್ಯರಾಗಿದ್ದಾರೆ. ಸರ್ಕಾರಿ ಅಭಿಯೋಜಕರು, ಕೃಷಿ ನಿರ್ದೇಶಕರು, ಪ್ರಾಧ್ಯಾಪಕರು ಸೇರಿ ವಿವಿಧ ಕ್ಷೇತ್ರದ ಗಣ್ಯರನ್ನು ಈ ಸಮಿತಿ ಸದಸ್ಯರನ್ನಾಗಿಸಿಕೊಂಡಿದೆ. ಅವರ ಜೊತೆ ಸುರೇಶ ಸಿದ್ದಿ ಸಹ ಸದಸ್ಯರಾಗಿದ್ದು, ಗುರುವಾರ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಮಿತಿಯ ಮೊದಲ ಸಭೆ ಎದುರಿಸಿದರು.

ADVERTISEMENT
ADVERTISEMENT

ಸುರೇಶ ಸಿದ್ದಿ ಅವರು ಯಲ್ಲಾಪುರದ ನಂದೂಳ್ಳಿಯ ಸೂಳಗಾರಿನವರು. ಹಿಂದುಳಿದ ಬುಡಕಟ್ಟು ಸಮುದಾಯದ ಅವರು ಗ್ರಾಮೀಣ ಭಾಗದಲ್ಲಿ ಗ್ರಾಮ ಒನ್ ಕೇಂದ್ರದ ಮೂಲಕ ಸ್ವ ಉದ್ಯೋಗ ಮಾಡಿಕೊಂಡಿದ್ದಾರೆ.  ಈ ಹಿಂದೆ 10 ವರ್ಷಗಳ ಕಾಲ ಕಿರವತ್ತಿ ತಪಾಸಣಾ ಕೇಂದ್ರದಲ್ಲಿ ಅವರು ಸೇವೆ ಸಲ್ಲಿಸಿದ್ದರು. ಲಾಂಪ್ಸ ಸೊಸೈಟಿಯಲ್ಲಿ ಸಹ ಅವರ ಕರ್ತವ್ಯ ನಿಭಾಯಿಸಿದ್ದರು. ಸದ್ಯ ಗ್ರಾಮ ಒನ್ ಕೇಂದ್ರದ ಮೂಲಕ ಸರ್ಕಾರಿ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಮಹತ್ವದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಅವರ ಸೇವೆ ಪರಿಗಣಿಸಿ ಸರ್ಕಾರ ಉತ್ತರ ಕನ್ನಡ ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿಗೆ ಆಯ್ಕೆ ಮಾಡಿದೆ.

ShareSendTweetShare
ADVERTISEMENT
Previous Post

ದೇಶಸೇವೆಗೆ ಸಿದ್ದರಾಗಿ.. ನೀವು ಸೈನಿಕರಾಗಿ!

Next Post

ಒಂದೇ ದಿನ ಹಲವು ಅವಘಡ: ಅಪಾಯ ಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನಿದ್ಧ!

Next Post
Several accidents in one day: District administration ready to deal with dangerous situation!

ಒಂದೇ ದಿನ ಹಲವು ಅವಘಡ: ಅಪಾಯ ಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನಿದ್ಧ!

Operation Sindhoora Blessings of the Goddess of the Village to the Indian soldiers!

ಆಪರೇಶನ್ ಸಿಂಧೂರ: ಭಾರತೀಯ ಯೋಧರಿಗೆ ಗ್ರಾಮದೇವಿ ಆಶೀರ್ವಾದ!

ಆರೋಗ್ಯವಂತನಿಗೂ ವೃದ್ಧನಾದ ನೋವು: ಕೊರಗಿ ಕೊರಗಿ ಸಾವು!

ಮದ್ಯದ ನಶೆ: ಪತ್ನಿ ಪೀಡಕನಿಗೆ ಸಾವಿನ ಶಿಕ್ಷೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.