6
  • Latest
Operation Sindhoora Blessings of the Goddess of the Village to the Indian soldiers!

ಆಪರೇಶನ್ ಸಿಂಧೂರ: ಭಾರತೀಯ ಯೋಧರಿಗೆ ಗ್ರಾಮದೇವಿ ಆಶೀರ್ವಾದ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಆಪರೇಶನ್ ಸಿಂಧೂರ: ಭಾರತೀಯ ಯೋಧರಿಗೆ ಗ್ರಾಮದೇವಿ ಆಶೀರ್ವಾದ!

AchyutKumar by AchyutKumar
in ಸ್ಥಳೀಯ
Operation Sindhoora Blessings of the Goddess of the Village to the Indian soldiers!

`ಪಾಕಿಸ್ತಾನದ ವಿರುದ್ಧ ಸಿಡಿದೆದ್ದಿರುವ ಭಾರತೀಯ ಯೋಧರಿಗೆ ಗೆಲುವು ಸಿಗಲಿ’ ಎಂದು ಎಲ್ಲಡೆ ಹೋಮ-ಹವನ ನಡೆಯುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಸಹ ಬಿಜೆಪಿಗರು ಯೋಧರ ಯಶಸ್ಸಿಗಾಗಿ ಗ್ರಾಮದೇವಿ ಸನ್ನಿಧಿಯಲ್ಲಿ ಭಕ್ತಿಯಿಂದ ಬೇಡಿಕೊಂಡಿದ್ದಾರೆ.

ADVERTISEMENT

ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ಪ್ರತಿಯಾಗಿ ಭಾರತೀಯ ಯೋಧರು ಪಾಕಿಸ್ತಾನದ 100ಕ್ಕೂ ಅಧಿಕ ಭಯೋತ್ಪಾದಕರನ್ನು ಹೊಡದುರುಳಿಸಿದ್ದಾರೆ. `ಈ ಧೈರ್ಯ-ಸಾಹಸ ಮೆರೆದ ಯೋಧರಿಗೆ ಇನ್ನಷ್ಟು ಶಕ್ತಿ ಸಿಗಲಿ’ ಎಂದು ಬಿಜೆಪಿ ಪದಾಧಿಕಾರಿಗಳು ಶಕ್ತಿದೇವತೆಯ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದರು.

ಶುಕ್ರವಾರ ಬೆಳಗ್ಗೆ ಗ್ರಾಮದೇವಿ ದೇವಾಲಯಕ್ಕೆ ಭೇಟಿ ನೀಡಿದ ಬಿಜೆಪಿ ಪ್ರಮುಖರು ಯೋಧರ ಆತ್ಮವಿಶ್ವಾಸ ಹೆಚ್ಚಿಸುವ ನಿಟ್ಟಿನಲ್ಲಿ ಪ್ರಾರ್ಥಿಸಿದರು. `ಭಾರತೀಯ ಯೋಧರು ವಿಜಯಶಾಲಿಗಳಾಗಿ ಬರಲಿ’ ಎಂದು ಅರ್ಚನೆ ಮಾಡಿಸಿದರು. ಗ್ರಾಮದೇವಿಯರಿಗೆ ಉಡಿ ತುಂಬಿಸಿ ದೇಶದ ಒಳತಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

Advertisement. Scroll to continue reading.

ಈ ವೇಳೆ ಬಿಜೆಪಿ ಜಿಲ್ಲಾ ಪದಾಧಿಕಾರಿ ಜಿ ಎನ್ ಗಾಂವ್ಕರ್ ಯೋಧರ ಸೇವೆ ಸ್ಮರಿಸಿದರು. ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸೋಮೇಶ್ವರ ನಾಯ್ಕ, ಪಕ್ಷದ ಪ್ರಧಾನ ಕಾರ್ಯದರ್ಶಿ ವಿನೋದ ತಳೇಕರ, ಬಿಜೆಪಿ ಯುವಮೋರ್ಚಾ ಅಧ್ಯಕ್ಷ ರಜತ ಬದ್ದಿ, ಒಬಿಸಿ ಪ್ರಧಾನ ಕಾರ್ಯದರ್ಶಿ ರವಿ ದೇವಡಿಗ, ಬಿಜೆಪಿ ಪದಾಧಿಕಾರಿಗಳಾದ ಅನಂತ ಗಾಂವ್ಕರ, ಮಂಜುನಾಥ್ ಹರಿಜನ, ಸುಧೀರ ಆಚಾರಿ, ಉಲ್ಲಾಸ ಮರಾಠಿ, ತುಳಸಿದಾಸ ನಾಯ್ಕ, ನರಸಿಂಹ ಭಟ್ಟ, ಅಮೃತ ಬದ್ದಿ ಇತರರು ಇದ್ದರು.

Advertisement. Scroll to continue reading.
Previous Post

ಒಂದೇ ದಿನ ಹಲವು ಅವಘಡ: ಅಪಾಯ ಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನಿದ್ಧ!

Next Post

ಮದ್ಯದ ನಶೆ: ಪತ್ನಿ ಪೀಡಕನಿಗೆ ಸಾವಿನ ಶಿಕ್ಷೆ!

Next Post
ಆರೋಗ್ಯವಂತನಿಗೂ ವೃದ್ಧನಾದ ನೋವು: ಕೊರಗಿ ಕೊರಗಿ ಸಾವು!

ಮದ್ಯದ ನಶೆ: ಪತ್ನಿ ಪೀಡಕನಿಗೆ ಸಾವಿನ ಶಿಕ್ಷೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ