6
  • Latest
ಆರೋಗ್ಯವಂತನಿಗೂ ವೃದ್ಧನಾದ ನೋವು: ಕೊರಗಿ ಕೊರಗಿ ಸಾವು!

ಮದ್ಯದ ನಶೆ: ಪತ್ನಿ ಪೀಡಕನಿಗೆ ಸಾವಿನ ಶಿಕ್ಷೆ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮದ್ಯದ ನಶೆ: ಪತ್ನಿ ಪೀಡಕನಿಗೆ ಸಾವಿನ ಶಿಕ್ಷೆ!

AchyutKumar by AchyutKumar
in ಸ್ಥಳೀಯ
ಆರೋಗ್ಯವಂತನಿಗೂ ವೃದ್ಧನಾದ ನೋವು: ಕೊರಗಿ ಕೊರಗಿ ಸಾವು!

ಮದ್ಯದ ನಶೆಯಲ್ಲಿ ಪತ್ನಿಗೆ ಪೀಡಿಸುತ್ತಿದ್ದ ಬನವಾಸಿಯ ಹುವ್ಯಾ ಚಲುವಾದಿ ಅವರು ಕುಟುಂಬದ ಸದಸ್ಯರೆಲ್ಲರೂ ನೆಂಟರ ಮನೆಗೆ ಹೋದಾಗ ಮಾನಸಿಕವಾಗಿ ನೊಂದು ನೇಣಿಗೆ ಶರಣಾಗಿದ್ದಾರೆ.

ADVERTISEMENT

ಶಿರಸಿಯ ಬನವಾಸಿಯ ಬೆಂಗಳೆಯಲ್ಲಿ ಹುವ್ಯಾ ಚಲುವಾದಿ (55) ಕೂಲಿ ಕೆಲಸ ಮಾಡಿಕೊಂಡಿದ್ದರು. ನಿತ್ಯ ಸರಾಯಿ ಕುಡಿಯುವ ಚಟ ಹೊಂದಿದ ಅವರು ಮನೆಗೆ ಬಂದು ಪತ್ನಿಗೆ ಹಿಂಸಿಸುತ್ತಿದ್ದರು. ಇದನ್ನು ಸಹಿಸದ ಮಕ್ಕಳು ಹುವ್ಯಾ ಚಲುವಾದಿ ಅವರಿಗೆ ಸಾಕಷ್ಟು ಬುದ್ದಿ ಹೇಳಿದ್ದರು. ಆದರೂ, ಅದನ್ನು ಹುವ್ಯಾ ಚಲುವಾದಿ ಕಿವಿಗೆ ಹಾಕಿಕೊಂಡಿರಲಿಲ್ಲ.

ಮೇ 6ರಂದು ಸಹ ಹುವ್ಯಾ ಚಲುವಾದಿ ಮದ್ಯ ಸೇವಿಸಿ ಮನೆಗೆ ಬಂದಿದ್ದರು. ಆ ದಿನ ಮನೆಯಲ್ಲಿ ದೊಡ್ಡ ಜಗಳ ನಡೆದಿದ್ದು, ಹುವ್ಯಾ ಚಲುವಾದಿ ಅವರ ಮಗಳು ಅಕ್ಷತಾ ಚಲುವಾದಿ ಅವರ ಅಕ್ಕನ ಮನೆಗೆ ಹೊರಟರು. ತಮ್ಮ ತಾಯಿಯನ್ನು ಸಹ ಅವರು ಜೊತೆಗೆ ಕರೆದುಕೊಂಡು ಹೋದರು. ಇದರಿಂದ ಸಿಟ್ಟಾದ ಹುವ್ಯಾ ಚಲುವಾದಿ ಅಕ್ಕನ ಮನೆಗೆ ಬಂದು ಗಲಾಟೆ ಮಾಡಿದರು. ಅದಾದ ನಂತರ ಮನೆಗೆ ಮರಳಿದ್ದರು.

Advertisement. Scroll to continue reading.

ಮನೆಯಲ್ಲಿ ಯಾರೂ ಇಲ್ಲದಿರುವಾಗ ಹುವ್ಯಾ ಚಲುವಾದಿ ಅಡುಗೆ ಮನೆಗೆ ಹೋದರು. ಮನೆಯ ಎಳೆಗೆ ಹಗ್ಗ ಕಟ್ಟಿ ಅವರು ನೇಣು ಬಿಗಿದುಕೊಂಡರು. ಅಕ್ಕನ ಮನೆಯಿಂದ ಮರಳಿದ ಅವರ ಕುಟುಂಬ ಸದಸ್ಯರು ಇದರಿಂದ ಆಘಾತಕ್ಕೆ ಒಳಗಾದರು. ಹುವ್ಯಾ ಚಲುವಾದಿ ಅವರನ್ನು ಬದುಕಿಸುವುದಕ್ಕಾಗಿ ಅವರನ್ನು ಕೆಳಗಿಳಿಸಿ ಆಸ್ಪತ್ರೆಗೆ ಸಾಗಿಸಿದರು. ಆದರೆ, ಅಷ್ಟರೊಳಗೆ ಹುವ್ಯಾ ಚಲುವಾದಿ ಕೊನೆಉಸಿರೆಳೆದಿದ್ದರು.

Advertisement. Scroll to continue reading.

ಗಮನಿಸಿ: ಆತ್ಮಹತ್ಯೆ ಅಪರಾಧ

Previous Post

ಆಪರೇಶನ್ ಸಿಂಧೂರ: ಭಾರತೀಯ ಯೋಧರಿಗೆ ಗ್ರಾಮದೇವಿ ಆಶೀರ್ವಾದ!

Next Post

ಮದ್ಯರಸ್ತೆಯಲ್ಲಿ ಮಂಗನಾಟ: ಸಿದ್ದಿಪೋರನಿಗೆ ಪೊಲೀಸರ ಪಾಠ!

Next Post
A yoga teacher by name: What he did was intoxicating!

ಮದ್ಯರಸ್ತೆಯಲ್ಲಿ ಮಂಗನಾಟ: ಸಿದ್ದಿಪೋರನಿಗೆ ಪೊಲೀಸರ ಪಾಠ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ