6
  • Latest
ಆರೋಗ್ಯವಂತನಿಗೂ ವೃದ್ಧನಾದ ನೋವು: ಕೊರಗಿ ಕೊರಗಿ ಸಾವು!

ಮದ್ಯದ ನಶೆ: ಪತ್ನಿ ಪೀಡಕನಿಗೆ ಸಾವಿನ ಶಿಕ್ಷೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮದ್ಯದ ನಶೆ: ಪತ್ನಿ ಪೀಡಕನಿಗೆ ಸಾವಿನ ಶಿಕ್ಷೆ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಮದ್ಯದ ನಶೆಯಲ್ಲಿ ಪತ್ನಿಗೆ ಪೀಡಿಸುತ್ತಿದ್ದ ಬನವಾಸಿಯ ಹುವ್ಯಾ ಚಲುವಾದಿ ಅವರು ಕುಟುಂಬದ ಸದಸ್ಯರೆಲ್ಲರೂ ನೆಂಟರ ಮನೆಗೆ ಹೋದಾಗ ಮಾನಸಿಕವಾಗಿ ನೊಂದು ನೇಣಿಗೆ ಶರಣಾಗಿದ್ದಾರೆ.

ಶಿರಸಿಯ ಬನವಾಸಿಯ ಬೆಂಗಳೆಯಲ್ಲಿ ಹುವ್ಯಾ ಚಲುವಾದಿ (55) ಕೂಲಿ ಕೆಲಸ ಮಾಡಿಕೊಂಡಿದ್ದರು. ನಿತ್ಯ ಸರಾಯಿ ಕುಡಿಯುವ ಚಟ ಹೊಂದಿದ ಅವರು ಮನೆಗೆ ಬಂದು ಪತ್ನಿಗೆ ಹಿಂಸಿಸುತ್ತಿದ್ದರು. ಇದನ್ನು ಸಹಿಸದ ಮಕ್ಕಳು ಹುವ್ಯಾ ಚಲುವಾದಿ ಅವರಿಗೆ ಸಾಕಷ್ಟು ಬುದ್ದಿ ಹೇಳಿದ್ದರು. ಆದರೂ, ಅದನ್ನು ಹುವ್ಯಾ ಚಲುವಾದಿ ಕಿವಿಗೆ ಹಾಕಿಕೊಂಡಿರಲಿಲ್ಲ.

Advertisement. Scroll to continue reading.
ADVERTISEMENT
ADVERTISEMENT

ಮೇ 6ರಂದು ಸಹ ಹುವ್ಯಾ ಚಲುವಾದಿ ಮದ್ಯ ಸೇವಿಸಿ ಮನೆಗೆ ಬಂದಿದ್ದರು. ಆ ದಿನ ಮನೆಯಲ್ಲಿ ದೊಡ್ಡ ಜಗಳ ನಡೆದಿದ್ದು, ಹುವ್ಯಾ ಚಲುವಾದಿ ಅವರ ಮಗಳು ಅಕ್ಷತಾ ಚಲುವಾದಿ ಅವರ ಅಕ್ಕನ ಮನೆಗೆ ಹೊರಟರು. ತಮ್ಮ ತಾಯಿಯನ್ನು ಸಹ ಅವರು ಜೊತೆಗೆ ಕರೆದುಕೊಂಡು ಹೋದರು. ಇದರಿಂದ ಸಿಟ್ಟಾದ ಹುವ್ಯಾ ಚಲುವಾದಿ ಅಕ್ಕನ ಮನೆಗೆ ಬಂದು ಗಲಾಟೆ ಮಾಡಿದರು. ಅದಾದ ನಂತರ ಮನೆಗೆ ಮರಳಿದ್ದರು.

Advertisement. Scroll to continue reading.

ಮನೆಯಲ್ಲಿ ಯಾರೂ ಇಲ್ಲದಿರುವಾಗ ಹುವ್ಯಾ ಚಲುವಾದಿ ಅಡುಗೆ ಮನೆಗೆ ಹೋದರು. ಮನೆಯ ಎಳೆಗೆ ಹಗ್ಗ ಕಟ್ಟಿ ಅವರು ನೇಣು ಬಿಗಿದುಕೊಂಡರು. ಅಕ್ಕನ ಮನೆಯಿಂದ ಮರಳಿದ ಅವರ ಕುಟುಂಬ ಸದಸ್ಯರು ಇದರಿಂದ ಆಘಾತಕ್ಕೆ ಒಳಗಾದರು. ಹುವ್ಯಾ ಚಲುವಾದಿ ಅವರನ್ನು ಬದುಕಿಸುವುದಕ್ಕಾಗಿ ಅವರನ್ನು ಕೆಳಗಿಳಿಸಿ ಆಸ್ಪತ್ರೆಗೆ ಸಾಗಿಸಿದರು. ಆದರೆ, ಅಷ್ಟರೊಳಗೆ ಹುವ್ಯಾ ಚಲುವಾದಿ ಕೊನೆಉಸಿರೆಳೆದಿದ್ದರು.

ಗಮನಿಸಿ: ಆತ್ಮಹತ್ಯೆ ಅಪರಾಧ

ShareSendTweetShare
ADVERTISEMENT
Previous Post

ಆಪರೇಶನ್ ಸಿಂಧೂರ: ಭಾರತೀಯ ಯೋಧರಿಗೆ ಗ್ರಾಮದೇವಿ ಆಶೀರ್ವಾದ!

Next Post

ಮದ್ಯರಸ್ತೆಯಲ್ಲಿ ಮಂಗನಾಟ: ಸಿದ್ದಿಪೋರನಿಗೆ ಪೊಲೀಸರ ಪಾಠ!

Next Post
A yoga teacher by name: What he did was intoxicating!

ಮದ್ಯರಸ್ತೆಯಲ್ಲಿ ಮಂಗನಾಟ: ಸಿದ್ದಿಪೋರನಿಗೆ ಪೊಲೀಸರ ಪಾಠ!

Kaiga's employee went home: The gold jewelry at home was stolen!

ಊರಿಗೆ ಹೋದ ಕೈಗಾ ನೌಕರ: ಮನೆಯಲ್ಲಿದ್ದ ಚಿನ್ನಾಭರಣ ಮಂಗಮಾಯ!

A yoga teacher by name: What he did was intoxicating!

ಪುಣ್ಯಕ್ಷೇತ್ರದಲ್ಲಿ ಅಮಲಿನ ಘಾಟು: ಮಾದಕ ವ್ಯಸನದ ತಾಣವಾದ ಗೋಕರ್ಣ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.