6
  • Latest
A yoga teacher by name: What he did was intoxicating!

ಮದ್ಯರಸ್ತೆಯಲ್ಲಿ ಮಂಗನಾಟ: ಸಿದ್ದಿಪೋರನಿಗೆ ಪೊಲೀಸರ ಪಾಠ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮದ್ಯರಸ್ತೆಯಲ್ಲಿ ಮಂಗನಾಟ: ಸಿದ್ದಿಪೋರನಿಗೆ ಪೊಲೀಸರ ಪಾಠ!

AchyutKumar by AchyutKumar
in ಸ್ಥಳೀಯ
A yoga teacher by name: What he did was intoxicating!

ಯಲ್ಲಾಪುರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಹರೀಶ ಸಿದ್ದಿ ಅವರಿಗೆ ಗಾಂಜಾ ಸಿಕ್ಕಿದೆ. ಅದನ್ನು ಸೇವಿಸಿ, ಮದ್ಯರಸ್ತೆಯಲ್ಲಿ ಮಂಗನoತೆ ವರ್ತಿಸುತ್ತಿದ್ದ ಹರೀಶ ಸಿದ್ದಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ!

ADVERTISEMENT

ಯಲ್ಲಾಪುರದ ದೋಣಗಾರದಲ್ಲಿ ಹರೀಶ ಸಿದ್ದಿ (20) ವಾಸವಾಗಿದ್ದರು. ಅಲ್ಲಿ-ಇಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಅವರು ತಮ್ಮ ಪಾಡಿಗೆ ತಾವಿದ್ದರು. ಮೇ 7ರಂದು ಅವರಿಗೆ ಒಂದಷ್ಟು ಸೊಪ್ಪು ಸಿಕ್ಕಿತು. ಆ ಸೊಪ್ಪು ಗಾಂಜಾ ಎಂದು ಗೊತ್ತಾದ ನಂತರ ಗಾಂಜಾ ಅಮಲಿನ ಬಗ್ಗೆ ಅರಿತಿದ್ದ ಹರೀಶ ಸಿದ್ದಿ ಅದನ್ನು ಸೇವಿಸಿ ಹೊಗೆ ಬಿಟ್ಟರು. ನಶೆಯ ಗುಂಗಿನಲ್ಲಿ ಅವರು ತೇಲಾಡುತ್ತಿರುವುದನ್ನು ನೋಡಿದ ಜನ ಪೊಲೀಸರಿಗೆ ಮಾಹಿತಿ ನೀಡಿದರು.

ಇಡಗುಂದಿ ಹೆಬ್ಬಾರ ಕ್ರಾಸಿನ ಜೋಗದಮನೆ ರಸ್ತೆಯಲ್ಲಿ ಅಮಲಿನಲ್ಲಿ ಅಲೆದಾಡುತ್ತಿದ್ದ ಹರೀಶ ಸಿದ್ದಿ ಅವರನ್ನು ಯಲ್ಲಾಪುರ ಪಿಎಸ್‌ಐ ಯಲ್ಲಲಿಂಗ ಕನ್ನೂರು ಮಾತನಾಡಿಸಿದರು. ಮಾತನಾಡಲು ಆಗದ ಸ್ಥಿತಿಯಲ್ಲಿ ತಡವರಿಸುತ್ತಿದ್ದ ಹರೀಶ ಸಿದ್ದಿ ಅವರನ್ನು ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದರು. ವೈದ್ಯರು ಗಾಂಜಾ ಸೇವನೆಯನ್ನು ದೃಢಪಡಿಸಿದ್ದು, ಪೊಲೀಸರು ಹರೀಶ ಸಿದ್ದಿ ವಿರುದ್ಧ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಜರುಗಿಸಿದರು.

Advertisement. Scroll to continue reading.

ಗಮನಿಸಿ: ಮಾದಕ ವ್ಯಸನ ಆರೋಗ್ಯಕ್ಕೆ ಹಾನಿಕರ

Advertisement. Scroll to continue reading.
Previous Post

ಮದ್ಯದ ನಶೆ: ಪತ್ನಿ ಪೀಡಕನಿಗೆ ಸಾವಿನ ಶಿಕ್ಷೆ!

Next Post

ಊರಿಗೆ ಹೋದ ಕೈಗಾ ನೌಕರ: ಮನೆಯಲ್ಲಿದ್ದ ಚಿನ್ನಾಭರಣ ಮಂಗಮಾಯ!

Next Post
Kaiga's employee went home: The gold jewelry at home was stolen!

ಊರಿಗೆ ಹೋದ ಕೈಗಾ ನೌಕರ: ಮನೆಯಲ್ಲಿದ್ದ ಚಿನ್ನಾಭರಣ ಮಂಗಮಾಯ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ