6
  • Latest
A yoga teacher by name: What he did was intoxicating!

ಪುಣ್ಯಕ್ಷೇತ್ರದಲ್ಲಿ ಅಮಲಿನ ಘಾಟು: ಮಾದಕ ವ್ಯಸನದ ತಾಣವಾದ ಗೋಕರ್ಣ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪುಣ್ಯಕ್ಷೇತ್ರದಲ್ಲಿ ಅಮಲಿನ ಘಾಟು: ಮಾದಕ ವ್ಯಸನದ ತಾಣವಾದ ಗೋಕರ್ಣ!

AchyutKumar by AchyutKumar
in ಸ್ಥಳೀಯ
A yoga teacher by name: What he did was intoxicating!

ಪ್ರಸಿದ್ಧ ಪುಣ್ಯ ಹಾಗೂ ಪ್ರವಾಸಿ ತಾಣ ಗೋಕರ್ಣದಲ್ಲಿ ಎಲ್ಲೆಂದರಲ್ಲಿ ಮಾದಕ ವ್ಯಸನಗಳ ಮಾರಾಟ ನಡೆಯುತ್ತಿದೆ. ಮಾದಕ ವ್ಯಸನ ಸೇವಿಸುವವರ ವಿರುದ್ಧ ಪೊಲೀಸರು ನಿರಂತರ ಪ್ರಕರಣ ದಾಖಲಿಸುತ್ತಿದ್ದು, ಅದನ್ನು ಸರಬರಾಜು ಮಾಡುವವರನ್ನು ಮಾತ್ರ ಪತ್ತೆ ಮಾಡಲು ಸಾಧ್ಯವಾಗಿಲ್ಲ!

ADVERTISEMENT

ಬೀಡಿ-ಸಿಗರೇಟಿನ ಚಟಕ್ಕೆ ಅಂಟಿಕೊAಡಿದ್ದ ಅನೇಕರು ಇದೀಗ ಗಾಂಜಾದ ಹಿಂದೆ ಬಿದ್ದಿದ್ದಾರೆ. ಅದರಲ್ಲಿಯೂ ಮುಖ್ಯವಾಗಿ ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು ಸೇರಿ ಯುವ ಸಮುದಾಯದವರು ಗಾಂಜಾದಿoದಾಗಿ ಬದುಕು ಹಾಳು ಮಾಡಿಕೊಳ್ಳುತ್ತಿದ್ದಾರೆ. ಗಲ್ಲಿ ಗಲ್ಲಿಯೂ ಗಾಂಜಾ ಮಾರಾಟವಾಗುತ್ತಿರುವ ಬಗ್ಗೆ ಮಾಹಿತಿಯಿದ್ದರೂ ಮೂಲ ಪೂರೈಕೆದಾರರು ಮಾತ್ರ ಸಿಕ್ಕಿ ಬಿದ್ದಿಲ್ಲ!

ಪ್ರವಾಸೋದ್ಯಮ ವಿಷಯದಲ್ಲಿ ಗೋಕರ್ಣ ಅಂತರಾಷ್ಟಿçÃಯ ಮಟ್ಟದಲ್ಲಿ ಬೆಳೆದಿದೆ. ಧಾರ್ಮಿಕ ಹಾಗೂ ನೈಸರ್ಗಿಕ ಪ್ರವಾಸಿಗರು ಇಲ್ಲಿ ಯಥೇಚ್ಚವಾಗಿ ಆಗಮಿಸುತ್ತಾರೆ. ಅಂಥ ಪ್ರವಾಸಿಗರನ್ನು ಮುಖ್ಯಗುರಿಯನ್ನಾಗಿಸಿಕೊಂಡು ಅಮಲು ಪದಾರ್ಥ ಮಾರಾಟವೂ ಜೋರಾಗಿದೆ. ಗಾಂಜಾ ಸೇವಿಸಿ ಸಿಕ್ಕಿಬಿದ್ದವರಲ್ಲಿ ಸ್ಥಳೀಯರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಗಾಂಜಾ ಪೂರೈಕೆದಾರರ ಬಗ್ಗೆ ಮಾತ್ರ ಸಿಕ್ಕಿಬಿದ್ದವರು ಎಲ್ಲಿಯೂ ಬಾಯ್ಬಿಟ್ಟಿಲ್ಲ. ಪೊಲೀಸರು ಸಹ ಅವರನ್ನು ಗಂಭೀರವಾಗಿ ವಿಚಾರಣೆಗೆ ಒಳಪಡಿಸಿಲ್ಲ!

Advertisement. Scroll to continue reading.

ಸಾಲು ಸಾಲು ರಜೆ ಬಂತು ಎಂದರೆ ಗೋಕರ್ಣದ ತುಂಬೆಲ್ಲ ಅಮಲಿನ ಘಾಟು ಸಾಮಾನ್ಯ. ನಶೆಯ ಗುಂಗಿನಲ್ಲಿಯೇ ಸಾಕಷ್ಟು ಹೊಡೆದಾಟಗಳು ಇಲ್ಲಿ ನಡೆದಿವೆ. ಕಾನೂನು ಸುವ್ಯವಸ್ಥೆಗೆ ತೊಂದರೆಯಾಗುವ ನಿಟ್ಟಿನಲ್ಲಿ ಮಾದಕ ವ್ಯಸನಗಳ ಮಾರಾಟ ಹಾಗೂ ಸೇವನೆ ನಡೆದಿದ್ದರೂ, ಅದನ್ನು ಸಂಪೂರ್ಣವಾಗಿ ತಡೆಯುವಲ್ಲಿ ಆಡಳಿತ ವಿಫಲವಾಗಿದೆ. ಹೀಗಾಗಿ ಪ್ರಭಾವಿಗಳ ಕುಮ್ಮಕ್ಕಿನಲ್ಲಿಯೇ ಮಾದಕ ವ್ಯಸನ ಮಾರಾಟ ಜಾಲ ಕಾರ್ಯನಿರ್ವಹಿಸುತ್ತಿರುವ ಬಗ್ಗೆಯೂ ಅನುಮಾನಗಳಿವೆ.

Advertisement. Scroll to continue reading.

ಪೃಕೃತಿ ನೀಡಿದ ಕೊಡುಗೆಯಾದ ಕಡಲತೀರ ಹಾಗೂ ಪುರಾಣ ಪ್ರಸಿದ್ಧ ಪುಣ್ಯತಾಣವಾದ ಗೋಕರ್ಣ ಈಚೆಗೆ ಮಾದಕ ವ್ಯಸನಗಳನ್ನು ಸೆಳೆಯುವ ತಾಣವಾಗಿ ಬದಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕುವವರು ಯಾರು? ಎಂಬ ಪ್ರಶ್ನೆ ಪ್ರಶ್ನೆಯಾಗಿಯೇ ಉಳಿದಿದೆ.

Previous Post

ಊರಿಗೆ ಹೋದ ಕೈಗಾ ನೌಕರ: ಮನೆಯಲ್ಲಿದ್ದ ಚಿನ್ನಾಭರಣ ಮಂಗಮಾಯ!

Next Post

ನನಗೂ ಪ್ರೀ.. ನಿನಗೂ ಪ್ರೀ: PDO ಮನಸ್ಸು ಮಾಡಿದರೆ ಸರ್ಕಾರಿ ಕಟ್ಟಡದಲ್ಲಿನ ವಾಣಿಜ್ಯ ಮಳಿಗೆಯೂ ಪ್ರೀ!

Next Post
Free for me too.. Free for you too If the PDO decides the commercial store in the government building is also free!

ನನಗೂ ಪ್ರೀ.. ನಿನಗೂ ಪ್ರೀ: PDO ಮನಸ್ಸು ಮಾಡಿದರೆ ಸರ್ಕಾರಿ ಕಟ್ಟಡದಲ್ಲಿನ ವಾಣಿಜ್ಯ ಮಳಿಗೆಯೂ ಪ್ರೀ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ