6
  • Latest
ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಬೈಕುಗಳ ನಡುವೆ ಮುಖಾಮುಖಿ: ಯುವಕನ ದುರ್ಮರಣ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೈಕುಗಳ ನಡುವೆ ಮುಖಾಮುಖಿ: ಯುವಕನ ದುರ್ಮರಣ!

AchyutKumar by AchyutKumar
in ಸ್ಥಳೀಯ
ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಶಿರಸಿಯಲ್ಲಿ ಎರಡು ಬೈಕುಗಳ ನಡುವೆ ನಡೆದ ಅಪಘಾತದಲ್ಲಿ ಯುವಕನೊಬ್ಬ ಸಾವನಪ್ಪಿದ್ದು, ಮತ್ತೊಬ್ಬರಿಗೆ ಗಾಯವಾಗಿದೆ.

ADVERTISEMENT

ಬನವಾಸಿಯ ಮದುರವಳ್ಳಿಯಲ್ಲಿ ಗುರುವಾರ ಬೈಕುಗಳ ನಡುವೆ ಅಪಘಾತವಾಗಿದೆ. ಬೆಂಗಳೆ ಬಳಿಯ ಮಂಟಲಗಾನದ ತಿಮ್ಮಪ್ಪ ದೇವಾಡಿಗ (30) ಅಪಘಾತದಲ್ಲಿ ಸಾವನಪ್ಪಿದ್ದಾರೆ. ಸೊರಬಾ ಮೂಗೂರಿನ ಕುಮಾರ ಅಂಬಿಗೇರಿ ಗಾಯಗೊಂಡಿದ್ದಾರೆ.

ಬೆoಗಳೆಯಿoದ ಬನವಾಸಿ ಕಡೆ ತಿಮ್ಮಪ್ಪ ದೇವಾಡಿಗ ಅವರು ಬೈಕಿನಲ್ಲಿ ಹೋಗುತ್ತಿದ್ದರು. ಕುಮಾರ್ ಅಂಬಿಗೇರಿ ಇನ್ನೊಂದು ಬೈಕಿನಲ್ಲಿದ್ದರು. ಎದುರಿನಿಂದ ಬಂದ ಕುಮಾರ್ ಅವರ ಬೈಕು ತಿಮ್ಮಪ್ಪ ಅವರ ಬೈಕಿಗೆ ಡಿಕ್ಕಿಯಾಗಿದ್ದರಿಂದ ಎರಡು ಬೈಕಿನವರು ನೆಲಕ್ಕೆ ಅಪ್ಪಳಿಸಿದರು.

Advertisement. Scroll to continue reading.

ಅಪಘಾತದ ರಭಸಕ್ಕೆ ಬೈಕುಗಳೆರಡು ಜಖಂ ಆಯಿತು. ಗಂಭೀರ ಗಾಯಗೊಂಡ ತಿಮ್ಮಪ್ಪ ದೇವಾಡಿಗ ಅಲ್ಲಿಯೇ ಕೊನೆ ಉಸಿರೆಳೆದರು. ಕುಮಾರ್ ಅಂಬಿಗೇರಿ ಗಾಯಗೊಂಡು ಆಸ್ಪತ್ರೆ ಸೇರಿದ್ದು, ಪೊಲೀಸರು ಕುಮಾರ್ ಅಂಬಿಗೇರಿ ವಿರುದ್ಧ ಪ್ರಕರಣ ದಾಖಲಿಸಿಕೊಂಡರು.

Advertisement. Scroll to continue reading.
Previous Post

ಉತ್ತರ ಕನ್ನಡ | ಜಿಲ್ಲೆಯಲ್ಲಿದೆ 439 ಗುಡ್ಡ ಕುಸಿತ ಕೇಂದ್ರ: ಮಳೆಗಾಲಕ್ಕೆ ಈಗಲೇ ಸಿದ್ಧರಾಗಿ!

Next Post

ತಡರಾತ್ರಿ ಒಂಟಿ ಸಂಚಾರ: ಆಟೋ ಚಾಲಕನ ಜೀವಕ್ಕೆ ಅಪಾಯ!

Next Post
Movie song at Devi Utsav: Stabbed with a knife because the song stopped!

ತಡರಾತ್ರಿ ಒಂಟಿ ಸಂಚಾರ: ಆಟೋ ಚಾಲಕನ ಜೀವಕ್ಕೆ ಅಪಾಯ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ