6
  • Latest
ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ತಲೆ ಮೇಲೆ ಬಿದ್ದ ತೆಂಗಿನ ಕಾಯಿ: ನೀರು ತರಲು ಹೋದವ ಬರಲೇ ಇಲ್ಲ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ತಲೆ ಮೇಲೆ ಬಿದ್ದ ತೆಂಗಿನ ಕಾಯಿ: ನೀರು ತರಲು ಹೋದವ ಬರಲೇ ಇಲ್ಲ!

AchyutKumar by AchyutKumar
in ಸ್ಥಳೀಯ
ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಹೊನ್ನಾವರದಲ್ಲಿ ತೋಟಕ್ಕೆ ಹೋಗಿದ್ದ ಕೃಷಿಕರೊಬ್ಬರ ಮೇಲೆ ತೆಂಗಿನಕಾಯಿ ಬಿದ್ದಿದೆ. ಪರಿಣಾಮ ಅವರು ಅಲ್ಲಿಯೇ ಸಾವನಪ್ಪಿದ್ದಾರೆ.

ADVERTISEMENT

ಹೊನ್ನಾವರದ ಹಳದಿಪುರ ಬಳಿಯ ಹಬ್ಬುಗದ್ದೆಯಲ್ಲಿ ಗೊಯ್ದು ಗೌಡ ಅವರು ವಾಸವಾಗಿದ್ದರು. ತಮಗೆ 80 ವರ್ಷವಾಗಿದ್ದರೂ ಅವರು ಉತ್ಸಾಹದಿಂದ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು. ಜೊತೆಗೆ ಕೂಲಿ ಕೆಲಸವನ್ನು ಸಹ ಅವರು ನಿಭಾಯಿಸುತ್ತಿದ್ದರು.

ಮೇ 7ರ ಸಂಜೆ ಅವರು ತಮ್ಮ ಮನೆ ಪಕ್ಕದ ಸೋಮು ಗೌಡ ಅವರ ತೋಟಕ್ಕೆ ಹೋಗಿದ್ದರು. ಅಲ್ಲಿನ ತೆಂಗಿನತೋಟದಲ್ಲಿರುವ ಬಾವಿಯಿಂದ ನೀರು ತಂದು ಅವರು ಉಪಯೋಗಿಸುತ್ತಿದ್ದರು. ತೋಟದಲ್ಲಿದ್ದ ತೆಂಗಿನಮರದ ಕಾಯಿ ಗೊಯ್ದು ಗೌಡ ಅವರ ತಲೆ ಮೇಲೆ ಬಿದ್ದಿತು. ಗೌಡರ ತಲೆ ಹಿಂದೆ ಭಾರೀ ಪ್ರಮಾಣದಲ್ಲಿ ಗಾಯವಾಯಿತು.

Advertisement. Scroll to continue reading.

ಇದನ್ನು ಗಮನಿಸಿದ ಅವರ ಮಗ ಗೋಪಾಲ ಗೌಡ ತಂದೆಯನ್ನು ಹೊನ್ನಾವರ ಆಸ್ಪತ್ರೆಗೆ ಸಾಗಿಸಿದರು. ಆದರೆ, ಅಷ್ಟರೊಳಗೆ ಗೊಯ್ದು ಗೌಡ ಈ ಲೋಕದ ಯಾತ್ರೆ ಮುಗಿಸಿದ್ದರು.

Advertisement. Scroll to continue reading.

ಗಮನಿಸಿ: ಆಗಾಗ ತೆಂಗಿನ ಕಾಯಿ ಕೀಳಿಸಿ.. ಅಪಾಯ ತಪ್ಪಿಸಿ..

 

Previous Post

ತಡರಾತ್ರಿ ಒಂಟಿ ಸಂಚಾರ: ಆಟೋ ಚಾಲಕನ ಜೀವಕ್ಕೆ ಅಪಾಯ!

Next Post

ಪ್ರಚೋದನಾಕಾರಿ ಬರಹ: ಫೇಸ್ಬುಕ್ ಬರಹಗಾರನ ವಿರುದ್ಧ ಪೊಲೀಸ್ ಪ್ರಕರಣ!

Next Post
ಪ್ರಚೋದನಾಕಾರಿ ಬರಹ: ಫೇಸ್ಬುಕ್ ಬರಹಗಾರನ ವಿರುದ್ಧ ಪೊಲೀಸ್ ಪ್ರಕರಣ!

ಪ್ರಚೋದನಾಕಾರಿ ಬರಹ: ಫೇಸ್ಬುಕ್ ಬರಹಗಾರನ ವಿರುದ್ಧ ಪೊಲೀಸ್ ಪ್ರಕರಣ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ