6
  • Latest
ಪ್ರಚೋದನಾಕಾರಿ ಬರಹ: ಫೇಸ್ಬುಕ್ ಬರಹಗಾರನ ವಿರುದ್ಧ ಪೊಲೀಸ್ ಪ್ರಕರಣ!

ಪ್ರಚೋದನಾಕಾರಿ ಬರಹ: ಫೇಸ್ಬುಕ್ ಬರಹಗಾರನ ವಿರುದ್ಧ ಪೊಲೀಸ್ ಪ್ರಕರಣ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಪ್ರಚೋದನಾಕಾರಿ ಬರಹ: ಫೇಸ್ಬುಕ್ ಬರಹಗಾರನ ವಿರುದ್ಧ ಪೊಲೀಸ್ ಪ್ರಕರಣ!

AchyutKumar by AchyutKumar
in ರಾಜ್ಯ
ಪ್ರಚೋದನಾಕಾರಿ ಬರಹ: ಫೇಸ್ಬುಕ್ ಬರಹಗಾರನ ವಿರುದ್ಧ ಪೊಲೀಸ್ ಪ್ರಕರಣ!

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಬರಹ ಪ್ರಕಟಿಸಿದ ಅಂಕಣಕಾರರೊಬ್ಬರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ADVERTISEMENT

ಗೋಕರ್ಣದ ರಥಬೀದಿಯಲ್ಲಿ ವ್ಯಾಪಾರ ಮಾಡಿಕೊಂಡಿರುವ ಹವ್ಯಾಸಿ ಬರಹಗಾರ ರಾಮಚಂದ್ರ ನಿರ್ವಾಹಣೇಶ್ವರ ಅವರು ಫೇಸ್ಬುಕ್ ಖಾತೆಯಲ್ಲಿ ತಮ್ಮ ಬರಹ ಪ್ರಕಟಿಸಿದ್ದರು. `ರಾಜ್ಯದ ಖರ್ಗೆಬಾವ ಮತ್ತು ದೆಲ್ಲಿ ರಾಜಕುಮಾರ ರಾಗಾ ಹಾಗೂ ಹೈದರಬಾದಿನ ಡಾನ್ ಓವೈಸಿ ಮನೆ ಮೇಲೆ ಒಂದೊoದು ಬಾಂಬು ಹಾಕಿ ಬಿಟ್ಟರೆ, ಮುಂದೆoದೂ ದೇಶದಲ್ಲಿ ಆ ರೀತಿ ಬಾಲ ಬಿಚ್ಚುವ ದರಿದ್ರ ಕೆಲಸ ಯಾರೂ ಮಾಡುತ್ತಿರಲಿಲ್ಲ’ ಎಂದು ಅವರು ಬರೆದುಕೊಂಡಿದ್ದರು. ಅದಾದ ನಂತರ ಆ ಬರಹವನ್ನು ಅಳಸಿದ್ದರು.

ಆದರೆ, ಗೋಕರ್ಣ ಪೊಲೀಸ್ ಸಿಬ್ಬಂದಿ ವಸಂತ ನಾಯ್ಕ ಈ ಬರಹ ಗಮನಿಸಿದರು. ಹೀಗಾಗಿ ಆಂತರಿಕ ಗಲಭೆ ಉಂಟು ಮಾಡುವ ಉದ್ದೇಶದಿಂದ ರಾಮಚಂದ್ರ ನಿರ್ವಾಹಣೇಶ್ವರ ಅವರು ಈ ಬರಹ ಪ್ರಕಟಿಸಿದ್ದಾರೆ ಎಂದು ಅವರು ಮೇಲಧಿಕಾರಿಗಳಿಗೆ ವಿವರಿಸಿದರು. ರಾಜಕೀಯ ಪಕ್ಷದ ಮುಖಂಡರ ವಿರುದ್ಧ ದ್ವೇಷ ಭಾವನೆ ಹಬ್ಬಿಸುವ ಪ್ರಚೋದನಾಕಾರಿ ಸಂದೇಶ ಬರೆದಿರುವುದು ಹಾಗೂ ರಾಜಕೀಯ ಮುಖಂಡರಿಗೆ ಅವಮಾನಿಸಿರುವ ಕಾರಣ ನೀಡಿ ರಾಮಚಂದ್ರ ನಿರ್ವಾಹಣೇಶ್ವರ ಅವರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಿದರು.

Advertisement. Scroll to continue reading.

ಗಮನಿಸಿ: ಸಾಮಾಜಿಕ ಜಾಲತಾಣ ಬಳಸುವಾಗ ಎಚ್ಚರಿಕೆಯಿಂದಿರಿ!

Advertisement. Scroll to continue reading.
Previous Post

ತಲೆ ಮೇಲೆ ಬಿದ್ದ ತೆಂಗಿನ ಕಾಯಿ: ನೀರು ತರಲು ಹೋದವ ಬರಲೇ ಇಲ್ಲ!

Next Post

ಬರಗಾಲದಲ್ಲಿಯೂ ಅಧಿಕಾರಿಗಳ ಬಾಡೂಟ: ಮೀನು ಪ್ರದರ್ಶನಕ್ಕೆ 9.85 ಕೋಟಿ ರೂ ವೆಚ್ಚ!

Next Post
ಬರಗಾಲದಲ್ಲಿಯೂ ಅಧಿಕಾರಿಗಳ ಬಾಡೂಟ: ಮೀನು ಪ್ರದರ್ಶನಕ್ಕೆ 9.85 ಕೋಟಿ ರೂ ವೆಚ್ಚ!

ಬರಗಾಲದಲ್ಲಿಯೂ ಅಧಿಕಾರಿಗಳ ಬಾಡೂಟ: ಮೀನು ಪ್ರದರ್ಶನಕ್ಕೆ 9.85 ಕೋಟಿ ರೂ ವೆಚ್ಚ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ