6
  • Latest
The menace of iron thieves around Sirsi!

ಶಿರಸಿ ಸುತ್ತ ಕಬ್ಬಿಣ್ಣ ಕಳ್ಳರ ಕಾಟ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಿರಸಿ ಸುತ್ತ ಕಬ್ಬಿಣ್ಣ ಕಳ್ಳರ ಕಾಟ!

AchyutKumar by AchyutKumar
in ಸ್ಥಳೀಯ
The menace of iron thieves around Sirsi!

ಶಿರಸಿ ನಗರಸಭೆಗೆ ಸೇರಿದ ಕಬ್ಬಿಣದ ಪೈಪು ಕಳ್ಳತನ ಬೆನ್ನಲ್ಲೆ ಇನ್ನೊಂದು ಕಬ್ಬಿಣದ ಹಗರಣ ಹೊರ ಬಂದಿದೆ. ಬನವಾಸಿ ಬಳಿ ಹರಿಯುವ ನೀರಿಗೆ ಸರ್ಕಾರ ಅಡ್ಡಲಾಗಿ ಅಳವಡಿಸಿದ್ದ ಕಬ್ಬಿಣದ ಗೇಟುಗಳು ಕಳ್ಳರ ಪಾಲಾಗಿದೆ.

ಕಲ್ಕರಡಿ ಗ್ರಾಮದ ಬಾಂದಾರಿಗೆ ಅಳವಡಿಸಿದ್ದ ಕಬ್ಬಿಣದ ಗೇಟುಗಳನ್ನು ಕಳ್ಳರು ದೋಚಿದ್ದಾರೆ. ಇದರಿಂದ ನೀರಾವರಿ ಯೋಜನೆಗೆ ಸಮಸ್ಯೆಯಾಗಿದೆ. ಇಲ್ಲಿನ ನೀರಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆ 30 ಗೇಟುಗಳನ್ನು ಅಳವಡಿಸಿತ್ತು. ಸದ್ಯ 8 ಗೇಟುಗಳ ಕಳ್ಳತನವಾಗಿದ್ದು, ಅದನ್ನು ಹುಡುಕಿಕೊಡುವಂತೆ ಅಧಿಕಾರಿಗಳು ಪೊಲೀಸರಿಗೆ ದುಂಬಾಲು ಬಿದ್ದಿದ್ದಾರೆ.

ಮಾರ್ಚ 10ರಂದು ವಿವಿಧ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದರು. ಆಗ ಎಲ್ಲಾ ಗೇಟ್ ಅಲ್ಲಿಯೇ ಇತ್ತು. ಮಾರ್ಚ 23ರಂದು ಏತ ನೀರಾವರಿ ಆಪರೇಟರ್ ಪ್ರಶಾಂತ ಅವರು ಅಲ್ಲಿ ಹೋದಾಗ ಗೇಟುಗಳು ಕಾಣೆಯಾಗಿದ್ದವು. ಪ್ರಶಾಂತ ಅವರು ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ವಿಕಾಸ ನಾಯ್ಕ ಅವರಿಗೆ ಫೋನ್ ಮಾಡಿ ವಿಷಯ ಮುಟ್ಟಿಸಿದರು.

ವಿಕಾಸ ನಾಯ್ಕ ಅವರು ಸ್ಥಳಕ್ಕೆ ತೆರಳಿ ನೋಡಿದರು. ಅದಾದ ನಂತರ ಮೇಲಧಿಕಾರಿಗಳ ಜೊತೆ ಚರ್ಚಿಸಿದರು. ಒಂದು ತಿಂಗಳ ತರುವಾಯ ಕಬ್ಬಿಣದ ಗೇಟ್ ಕಳ್ಳತನದ ಬಗ್ಗೆ ಪೊಲೀಸ್ ದೂರು ನೀಡಿದರು. ಪ್ರತಿ ಗೇಟಿಗೆ 15 ಸಾವಿರ ರೂ ಬೆಲೆಯಿದ್ದು, 1.20 ಲಕ್ಷ ರೂ ಮೌಲ್ಯದ ಕಬ್ಬಿಣದ ಗೇಟಿಗಳು ಕಾಣೆಯಾದ ಬಗ್ಗೆ ಅವರು ದೂರಿದ್ದಾರೆ. ಬನವಾಸಿ ಪೊಲೀಸರು ಕಬ್ಬಿಣ ಕದ್ದ ಕಳ್ಳರ ಹುಡುಕಾಟ ನಡೆಸಿದ್ದಾರೆ.

ShareSendTweetShare
Previous Post

ಮದುವೆ ಮರುದಿನವೇ ಕರೆಯೋಲೆ: ಮದರಂಗಿ ಬಣ್ಣ ಮಾಸುವ ಮುನ್ನವೇ ಈ ಯೋಧ ಕರ್ತವ್ಯಕ್ಕೆ ಹಾಜರು!

Next Post

ಅಮೋಗ ಮೋಟರ್ಸ: ಮ್ಯಾನೇಜರ್ ಕಾರು ಕಳ್ಳನ ಪಾಲು!

Next Post
Amoga Motors Manager is a car thief!

ಅಮೋಗ ಮೋಟರ್ಸ: ಮ್ಯಾನೇಜರ್ ಕಾರು ಕಳ್ಳನ ಪಾಲು!

Coast Guard Permanent disappearance of police on duty!

ಕರಾವಳಿ ಪಡೆ: ಕರ್ತವ್ಯನಿರತ ಪೊಲೀಸ್ ಶಾಶ್ವತ ಕಣ್ಮರೆ!

The sinner who tormented his wife was finally caught!

ಕೊನೆಗೂ ಸಿಕ್ಕಿಬಿದ್ದ ಪತ್ನಿ ಪೀಡಿಸಿದ ಪಾಪಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.