6
  • Latest
Coast Guard Permanent disappearance of police on duty!

ಕರಾವಳಿ ಪಡೆ: ಕರ್ತವ್ಯನಿರತ ಪೊಲೀಸ್ ಶಾಶ್ವತ ಕಣ್ಮರೆ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕರಾವಳಿ ಪಡೆ: ಕರ್ತವ್ಯನಿರತ ಪೊಲೀಸ್ ಶಾಶ್ವತ ಕಣ್ಮರೆ!

AchyutKumar by AchyutKumar
in ಸ್ಥಳೀಯ
Coast Guard Permanent disappearance of police on duty!

ಹೊನ್ನಾವರದ ಕರಾವಳಿ ಕಾವಲು ಪಡೆಯ ಪೊಲೀಸ್ ಸಿಬ್ಬಂದಿ ರಾಜೇಶ್ ಖಾರ್ವಿ ದಿಢೀರ್ ಆಗಿ ಸಾವನಪ್ಪಿದ್ದಾರೆ. ಶೌಚಾಲಯದಲ್ಲಿ ಅವರು ಸಾವನಪ್ಪಿದ ಸ್ಥಿತಿಯಲ್ಲಿ ಸಿಕ್ಕಿದ್ದಾರೆ.

ADVERTISEMENT

ಮಂಕಿ ಗ್ರಾಮದ ಮಡಿ ಊರಿನವರಾಗಿದ್ದ ರಾಜೇಶ ಖಾರ್ವಿ ಕಳೆದ ಏಳು ವರ್ಷಗಳಿಂದ ಕರಾವಳಿ ಕಾವಲು ಪಡೆಯಲ್ಲಿದ್ದರು. ಕೆಎನ್‌ಡಿ ವಿಭಾಗದಲ್ಲಿ ಅವರು ಕರ್ತವ್ಯ ನಿಭಾಯಿಸುತ್ತಿದ್ದರು. ಒಂದುವರೆ ವರ್ಷದ ಹಿಂದೆ ಅವರು ಮದುವೆಯಾಗಿದ್ದು, 3 ತಿಂಗಳ ಪುಟ್ಟ ಮಗುವನ್ನು ಹೊಂದಿದ್ದರು.

ಶುಕ್ರವಾರ ರಾತ್ರಿ ಶೌಚಾಲಯಕ್ಕೆ ತೆರಳಿದ್ದ ಅವರು ನಂತರ ಎಲ್ಲಿಯೂ ಕಾಣಿಸಿರಲಿಲ್ಲ. ಶನಿವಾರ ಬೆಳಗ್ಗೆ ಪೊಲೀಸ್ ಸಿಬ್ಬಂದಿಯೊಬ್ಬರು ಶೌಚಾಲಯಕ್ಕೆ ತೆರಳಿದಾಗ ಅಲ್ಲಿ ರಾಜೇಶ ಖಾರ್ವಿ ನೆಲದ ಮೇಲೆ ಬಿದ್ದಿರುವುದನ್ನು ಗಮನಿಸಿದರು. ಅವರನ್ನು ಎಬ್ಬಿಸಿದಾಗ ಏಳಲಿಲ್ಲ.

Advertisement. Scroll to continue reading.

ಅದಾದ ನಂತರ ರಾಜೇಶ ಖಾರ್ವಿ ಸಾವನಪ್ಪಿರುವುದು ಗೊತ್ತಾಗಿದೆ. ಹೃದಯಘಾತದಿಂದ ಅವರು ಸಾವನಪ್ಪಿರುವ ಶಂಕೆಯಿದೆ. ರಾತ್ರಿ ಪಾಳಿಯ ಕರ್ತವ್ಯದ ಅವಧಿಯಲ್ಲಿ ರಾಜೇಶ ಖಾರ್ವಿ ಕೊನೆಉಸಿರೆಳೆದಿದ್ದಾರೆ.

Advertisement. Scroll to continue reading.
Previous Post

ಅಮೋಗ ಮೋಟರ್ಸ: ಮ್ಯಾನೇಜರ್ ಕಾರು ಕಳ್ಳನ ಪಾಲು!

Next Post

ಕೊನೆಗೂ ಸಿಕ್ಕಿಬಿದ್ದ ಪತ್ನಿ ಪೀಡಿಸಿದ ಪಾಪಿ!

Next Post
The sinner who tormented his wife was finally caught!

ಕೊನೆಗೂ ಸಿಕ್ಕಿಬಿದ್ದ ಪತ್ನಿ ಪೀಡಿಸಿದ ಪಾಪಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ