6
  • Latest
The sinner who tormented his wife was finally caught!

ಕೊನೆಗೂ ಸಿಕ್ಕಿಬಿದ್ದ ಪತ್ನಿ ಪೀಡಿಸಿದ ಪಾಪಿ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಕೊನೆಗೂ ಸಿಕ್ಕಿಬಿದ್ದ ಪತ್ನಿ ಪೀಡಿಸಿದ ಪಾಪಿ!

AchyutKumar by AchyutKumar
in ರಾಜ್ಯ
The sinner who tormented his wife was finally caught!

ಅನೇಕ ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗುತ್ತಿದ್ದ ಯಲ್ಲಾಪುರದ ರಾಮಚಂದ್ರ ನಾಯ್ಕರನ್ನು ಮುರುಡೇಶ್ವರ ಪೊಲೀಸರು ಬಂಧಿಸಿದ್ದಾರೆ.

ADVERTISEMENT

2023ರಲ್ಲಿ ಮುರುಡೇಶ್ವರದಲ್ಲಿ ನಡೆದ ದೌರ್ಜನ್ಯಕ್ಕೆ ಸಂಬAಧಿಸಿದ ಅಪರಾಧ ಪ್ರಕರಣದಲ್ಲಿ ರಾಮಚಂದ್ರ ನಾಯ್ಕ ಆರೋಪಿಯಾಗಿದ್ದರು. ಪತ್ನಿ ಪೀಡಿಸಿದ ಆರೋಪ ಅವರ ಮೇಲಿದ್ದು ನ್ಯಾಯಾಲಯದಿಂದ ತಪ್ಪಿಸಿಕೊಂಡು ಓಡಾಡಿಕೊಂಡಿದ್ದರು. ಎಷ್ಟು ಹುಡುಕಿದರೂ ಪೊಲೀಸರಿಗೆ ಮಾತ್ರ ರಾಮಚಂದ್ರ ನಾಯ್ಕ ಸಿಕ್ಕಿ ಬಿದ್ದಿರಲಿಲ್ಲ. ಹೀಗಾಗಿ ರಾಮಚಂದ್ರ ನಾಯ್ಕರ ಹುಡುಕಾಟಕ್ಕೆ ನ್ಯಾಯಾಲಯ ಆದೇಶ ಹೊರಡಿಸಿತ್ತು.

ಮುರುಡೇಶ್ವರ ಪೊಲೀಸರು ಹೈದರಬಾದ್, ಬೆಂಗಳೂರು ಮೊದಲಾದ ಕಡೆ ಹುಡುಕಾಟ ನಡೆಸಿದ್ದರು. ಆದರೆ, ಕೊನೆಕ್ಷಣದಲ್ಲಿ ರಾಮಚಂದ್ರ ನಾಯ್ಕ ತಪ್ಪಿಸಿಕೊಳ್ಳುತ್ತಿದ್ದರು. ಪೊಲೀಸರ ಆಗಮನಕ್ಕೂ ಮುನ್ನವೇ ರಾಮಚಂದ್ರ ನಾಯ್ಕ ಪರಾರಿಯಾಗುವುದನ್ನು ರೂಢಿಸಿಕೊಂಡಿದ್ದರು.

Advertisement. Scroll to continue reading.

ಶನಿವಾರ ವಿಜಯಪುರದಲ್ಲಿ ರಾಮಚಂದ್ರ ನಾಯ್ಕ ಅಡಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತು. ಪೊಲೀಸ್ ಅಧೀಕ್ಷಕ ಎಂ ನಾರಾಯಣ ರಾಮಚಂದ್ರ ನಾಯ್ಕರನ್ನು ಹಿಡಿಯಲು ಉಪಾಯ ಮಾಡಿದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಜಗದೀಶ ಎಂ ಅವರ ಜೊತೆ ಚರ್ಚಿಸಿ ವಿಜಯಪುರಕ್ಕೆ ಪೊಲೀಸ್ ತಂಡ ಕಳುಹಿಸಿಕೊಟ್ಟರು.

Advertisement. Scroll to continue reading.

ಭಟ್ಕಳ ಡಿವೈಎಸ್‌ಪಿ ಮಹೇಶ್ ಎಂ ಅವರ ನಿರ್ದೇಶನದಂತೆ ಸಿಪಿಐ ಸಂತೋಷ ಕಾಯ್ಕಿಣಿ ನಡೆದುಕೊಂಡರು. ಪಿಎಸ್‌ಐ ಹಣಮಂತ ಬೀರಾದರ್, ಸಿಬ್ಬಂದಿ ಮಂಜುನಾಥ ಲಕ್ಮಾಪುರ, ವಿಜಯ ನಾಯ್ಕ, ಮಂಜುನಾಥ ಮಡಿವಾಳ ವಿಶೇಷ ಕಾರ್ಯಾಚರಣೆ ನಡೆಸಿ ರಾಮಚಂದ್ರ ನಾಯ್ಕರನ್ನು ಹಿಡಿದರು. ವಿಜಯಪುರದ ವಿವೇಕನಗರದಲ್ಲಿ ಅವಿತಿದ್ದ ರಾಮಚಂದ್ರ ನಾಯ್ಕ ಇದೀಗ ನ್ಯಾಯಾಲಯದ ವಶದಲ್ಲಿದ್ದಾರೆ.

Previous Post

ಕರಾವಳಿ ಪಡೆ: ಕರ್ತವ್ಯನಿರತ ಪೊಲೀಸ್ ಶಾಶ್ವತ ಕಣ್ಮರೆ!

Next Post

ಕುಡುಕ ಕಾರು ಚಾಲಕ: ಆತನ ಕಾಟಕ್ಕೆ ಜನರು ಬೆಸ್ತು.. ಪೊಲೀಸರೂ ಸುಸ್ತು!

Next Post
Drunk car driver People are worried about him... Even the police are tired!

ಕುಡುಕ ಕಾರು ಚಾಲಕ: ಆತನ ಕಾಟಕ್ಕೆ ಜನರು ಬೆಸ್ತು.. ಪೊಲೀಸರೂ ಸುಸ್ತು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ