6
  • Latest
Kerala is the main route for cattle smuggling!

ಜಾನುವಾರು ಕಳ್ಳ ಸಾಗಾಟಕ್ಕೆ ಕೇರಳವೇ ರಾಜಮಾರ್ಗ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಜಾನುವಾರು ಕಳ್ಳ ಸಾಗಾಟಕ್ಕೆ ಕೇರಳವೇ ರಾಜಮಾರ್ಗ!

AchyutKumar by AchyutKumar
May 11, 2025
in ರಾಜ್ಯ
Kerala is the main route for cattle smuggling!
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯ ಭಟ್ಕಳಕ್ಕೆ ಕೇರಳದಿಂದ ಅಕ್ರಮ ಜಾನುವಾರು ಸಾಗಿಸಲಾಗುತ್ತಿದೆ. ಗೋವಧೆ ಉದ್ದೇಶದಿಂದ ಹಸುಗಳನ್ನು ಹಿಂಸಾತ್ಮಕವಾಗಿ ಭಟ್ಕಳಕ್ಕೆ ತರಲಾಗುತ್ತಿದೆ.

ಕೇರಳದಿಂದ ಭಟ್ಕಳಕ್ಕೆ ಬರುತ್ತಿದ್ದ ಜಾನುವಾರುಗಳನ್ನು ಪತ್ತೆ ಹಚ್ಚಿದ ಪೊಲೀಸರು ಅವುಗಳನ್ನು ವಶಕ್ಕೆಪಡೆದಿದ್ದಾರೆ. ಜೊತೆಗೆ ಅಕ್ರಮ ಜಾನುವಾರು ಸಾಗಾಟ ಜಾಲದಲ್ಲಿ ಸಕ್ರಿಯವಾಗಿದ್ದ ಮೂವರನ್ನು ಬಂಧಿಸಿದ್ದಾರೆ. ಅಂದಾಜು 10 ಲಕ್ಷ ರೂ ಮೌಲ್ಯದ ಜಾನುವಾರು ಸಾಗಾಟ ನಡೆದಿದ್ದು, ಪೊಲೀಸರು ಹಿಂಸೆ ಅನುಭವಿಸುತ್ತಿದ್ದ ಗೋವುಗಳ ಜೀವ ಕಾಪಾಡಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಹಾಸನ ಹೊಳೆನರಸಿಂಹಪುರದ ದೊಡ್ಡಮಸಿದಿ ಬಳಿಯ ಇಲಿಯಾಜ ಪಾಷಾ ವಾಹನವೊಂದರಲ್ಲಿ ಜಾನುವಾರುಗಳನ್ನು ತುಂಬಿಸಿ ತರುತ್ತಿದ್ದರು. ಸಯ್ಯದ್ ಹುಸೇನ್ ಹಾಗೂ ಮತ್ತೊಬ್ಬರ ಅವರ ಜೊತೆಯಿದ್ದರು. 4 ಕೋಣ ಹಾಗೂ 11 ಎತ್ತುಗಳು ಇಕ್ಕಟ್ಟಾದ ವಾಹನದಲ್ಲಿರುವುದನ್ನು ಪೊಲೀಸರು ಗಮನಿಸಿದರು. ತಕ್ಷಣ ಆ ವಾಹನ ನಿಲ್ಲಿಸಿ ಜಾನುವಾರು ಸಾಗಾಟಕ್ಕೆಪಡೆದ ಅನುಮತಿ ಪತ್ರ ಕೋರಿದರು.

Advertisement. Scroll to continue reading.

ಈ ವೇಳೆ ನೀರು-ಮೇವಿಲ್ಲದೇ ಜಾನುವಾರೊಂದು ವಾಹನದಲ್ಲಿ ಸಾವನಪ್ಪಿರುವುದು ಕಾಣಿಸಿತು. ಎಲ್ಲಾ ಜಾನುವಾರುಗಳನ್ನು ಮಾಂಸಕ್ಕಾಗಿ ಸಾಗಿಸುತ್ತಿರುವುದು ವಿಚಾರಣೆ ವೇಳೆ ಗೊತ್ತಾಯಿತು. ಯಾವುದೇ ದಾಖಲಾತಿಯೂ ಇಲ್ಲದ ಕಾರಣ ಭಟ್ಕಳ ಪೊಲೀಸರು ವಾಹನಸಹಿತ ಜಾನುವಾರುಗಳನ್ನು ವಶಕ್ಕೆಪಡೆದರು. ಆ ಮೂವರನ್ನು ಬಂಧಿಸಿ, ಜೈಲಿಗೆ ಕಳುಹಿಸಿದರು.

ShareSendTweetShare
ADVERTISEMENT
Previous Post

ಕುಡುಕ ಕಾರು ಚಾಲಕ: ಆತನ ಕಾಟಕ್ಕೆ ಜನರು ಬೆಸ್ತು.. ಪೊಲೀಸರೂ ಸುಸ್ತು!

Next Post

ಅಗ್ಗದ ಮದ್ಯಕ್ಕೆ ನೂರಾರು ಮನೆ ಹಾಳು: ಗೋವಾ ಮದ್ಯದ ಜೊತೆ ಕಮರಿಪೇಟೆ ಸರಾಯಿ ಕುಸ್ತಿ!

Next Post
Hundreds of houses destroyed for cheap liquor: Kamaripet Sarai fights with Goan liquor!

ಅಗ್ಗದ ಮದ್ಯಕ್ಕೆ ನೂರಾರು ಮನೆ ಹಾಳು: ಗೋವಾ ಮದ್ಯದ ಜೊತೆ ಕಮರಿಪೇಟೆ ಸರಾಯಿ ಕುಸ್ತಿ!

A big shock for a female bear who climbed a jackfruit tree!

ಹಲಸಿನ ಮರ ಏರಿದ ಹೆಣ್ಣು ಕರಡಿಗೆ ದೊಡ್ಡ ಆಘಾತ!

A forest officer who came to stop illegal logging was hit with a shoe!

ಅಕ್ರಮ ತಡೆಗೆ ಬಂದ ಅರಣ್ಯಾಧಿಕಾರಿಗೆ ಚಪ್ಪಲಿ ಏಟು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.