6
  • Latest
A big shock for a female bear who climbed a jackfruit tree!

ಹಲಸಿನ ಮರ ಏರಿದ ಹೆಣ್ಣು ಕರಡಿಗೆ ದೊಡ್ಡ ಆಘಾತ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಹಲಸಿನ ಮರ ಏರಿದ ಹೆಣ್ಣು ಕರಡಿಗೆ ದೊಡ್ಡ ಆಘಾತ!

AchyutKumar by AchyutKumar
in ರಾಜ್ಯ
A big shock for a female bear who climbed a jackfruit tree!

ಹಲಸಿನ ಹಣ್ಣಿಗೆ ಆಸೆಪಟ್ಟು ಮರ ಏರಿದ ಹೆಣ್ಣು ಕರಡಿ ಮರದಿಂದ ಬಿದ್ದು ಸಾವನಪ್ಪಿದೆ. ಮರದ ಪಕ್ಕ ಹಾದುಹೋಗಿದ್ದ ವಿದ್ಯುತ್ ಸ್ಪರ್ಶದಿಂದ ಕರಡಿಗೆ ಆಘಾತವಾಗಿದೆ.

ADVERTISEMENT

ಜೊಯಿಡಾ-ದಾಂಡೇಲಿ ರಸ್ತೆಯ ಚಾಪೋಲಿಯಲ್ಲಿ ಅನಾಧಿಕಾಲದಿಂದಲೂ ಹಲಸಿನ ಮರವಿದೆ. ರಸ್ತೆ ಪಕ್ಕದಲ್ಲಿಯೇ ಇರುವ ಈ ಮರಕ್ಕೆ ಈ ಬಾರಿ ಅಪಾರ ಪ್ರಮಾಣದಲ್ಲಿ ಹಲಸಿನ ಕಾಯಿ ಬಿಟ್ಟಿದೆ. ಆ ಪೈಕಿ ಕೆಲವು ಹಣ್ಣಾಗಿದ್ದು, ಹಲಸಿನ ಹಣ್ಣಿನ ಕಂಪು ಕಾಡನ್ನು ಆವರಿಸಿದೆ.

ಈ ಕಂಪು ಹುಡುಕಿ ಬಂದ ಕರಡಿ ಶನಿವಾರ ಹಲಸಿನ ಮರ ಏರಿದ್ದು, ಹಲಸಿನ ಹಣ್ಣು ಭಕ್ಷಿಸುವ ವೇಳೆ ವಿದ್ಯುತ್ ಸ್ಪರ್ಶವಾಗಿದೆ. ಮರದ ಪಕ್ಕ ಹಾದು ಹೋದ 11ಕೆ ವಿ ವಿದ್ಯುತ್ ತಂತಿಯನ್ನು ಮುಟ್ಟಿದ ಪರಿಣಾಮ ಕರಡಿ ಆಘಾತಕ್ಕೆ ಒಳಗಾಗಿದೆ. ನಂತರ ಕರಡಿ ನೆಲಕ್ಕೆ ಬಿದ್ದು ಹೊರಳಾಡಿದ್ದು, ಅಲ್ಲಿಯೇ ಕೊನೆಉಸಿರೆಳೆದಿದೆ.

Advertisement. Scroll to continue reading.

ಭಾನುವಾರ ಬೆಳಗ್ಗೆ ಈ ಮಾರ್ಗದಲ್ಲಿ ಸಂಚರಿಸುವ ಜನ ಕರಡಿ ನೋಡಿ ಬೆದರಿದ್ದಾರೆ. ರಸ್ತೆ ಅಂಚಿನಲ್ಲಿ ಕರಡಿ ಮಲಗಿರುವುದನ್ನು ನೋಡಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಬಂದು ನೋಡಿದಾಗ ಕರಡಿ ಸಾವನಪ್ಪಿರುವುದು ಗೊತ್ತಾಗಿದೆ.

Advertisement. Scroll to continue reading.

ಅಂದಾಜು 18 ವರ್ಷದ ಹೆಣ್ಣು ಕರಡಿ ಇದಾಗಿದ್ದು, ವಿದ್ಯುತ್ ಸ್ಪರ್ಶದಿಂದ ಸಾವನಪ್ಪಿರುವ ಬಗ್ಗೆ ಅರಣ್ಯಾಧಿಕಾರಿಗಳು ಮೇಲಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

Previous Post

ಅಗ್ಗದ ಮದ್ಯಕ್ಕೆ ನೂರಾರು ಮನೆ ಹಾಳು: ಗೋವಾ ಮದ್ಯದ ಜೊತೆ ಕಮರಿಪೇಟೆ ಸರಾಯಿ ಕುಸ್ತಿ!

Next Post

ಅಕ್ರಮ ತಡೆಗೆ ಬಂದ ಅರಣ್ಯಾಧಿಕಾರಿಗೆ ಚಪ್ಪಲಿ ಏಟು!

Next Post
A forest officer who came to stop illegal logging was hit with a shoe!

ಅಕ್ರಮ ತಡೆಗೆ ಬಂದ ಅರಣ್ಯಾಧಿಕಾರಿಗೆ ಚಪ್ಪಲಿ ಏಟು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ