6
  • Latest
Gujuri warehouse destroyed by silent explosion!

ಸಿಲೆಂಟರ್ ಸ್ಪೋಟಕ್ಕೆ ಗುಜುರಿ ಗೋದಾಮು ನಾಶ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, July 6, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಿಲೆಂಟರ್ ಸ್ಪೋಟಕ್ಕೆ ಗುಜುರಿ ಗೋದಾಮು ನಾಶ!

AchyutKumar by AchyutKumar
in ಸ್ಥಳೀಯ
Gujuri warehouse destroyed by silent explosion!

ಶಿರಸಿ ಮಂಜುವಳ್ಳಿ ಕ್ರಾಸಿನ ಬಳಿಯಿದ್ದ ಗುಜುರಿ ಅಂಗಡಿಯಲ್ಲಿ ಅಗ್ನಿ ಅವಘಡ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಹೆಚ್ಚಿನ ಅನಾಹುತ ನಡೆಯದಂತೆ ತಡೆದಿದ್ದಾರೆ.

ಶನಿವಾರ ರಾತ್ರಿ ಗುಜುರಿ ಅಂಗಡಿ ಹೊತ್ತಿ ಉರಿದಿದೆ. ಅಲ್ಲಿ ಸಂಗ್ರಹಿಸಲಾದ ರಟ್ಟು ಹಾಗೂ ಕಾಗದಗಳಿಂದ ಜ್ವಾಲೆ ಇನ್ನಷ್ಟು ದೊಡ್ಡದಾಗಿದೆ. ಪರಿಣಾಮ ಗೋದಾಮು ಸಂಪೂರ್ಣ ಸುಟ್ಟು ಕರಕಲಾಗಿದೆ.

ಗೋದಾಮಿನಲ್ಲಿದ್ದ ಎರಡು ಸಿಲೆಂಡರ್ ಸಹ ಸ್ಪೋಟವಾಗಿದೆ. ಜೊತೆಗೆ ಅಲ್ಲಿರಿಸಿದ್ದ ಪಿಕಪ್ ವಾಹನ ಬೂದಿಯಾಗಿದೆ. ಫಾವಿದ್ ಶೇಖ್ ಎಂಬಾತರಿಗೆ ಸೇರಿದ ಗುಜುರಿ ಗೋದಾಮು ಅದಾಗಿದ್ದು, ಲಕ್ಷಾಂತರ ರೂ ಹಾನಿ ಸಂಭವಿಸಿದೆ.

ದೊಡ್ಡ ಪ್ರಮಾಣದಲ್ಲಿ ಬೆಂಕಿ ನೋಡಿದ ಜನ ಅಗ್ನಿಶಾಮಕದಳಕ್ಕೆ ಫೋನ್ ಮಾಡಿದರು. ಕತ್ತಲಿನಲ್ಲಿಯೂ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ನಿರಂತರ ನೀರು ಹಾಯಿಸಿ ಬೆಂಕಿ ಆರಿಸಿದರು.

ಅಗ್ನಿಶಾಮಕ ಅಧಿಕಾರಿ ಲಕ್ಷಣ ಪಟಗಾರ್ ಅವರು ಸಾಹಸದಿಂದ ಬೆಂಕಿ ಆರಿಸುವ ಕೆಲಸ ಮಾಡಿದರು. ಸಿಬ್ಬಂದಿ ಧನಂಜಯ, ಪ್ರವೀಣ, ರಮೇಶ, ಜುಬೇರ್, ಮಂಜುನಾಥ ಹಾಗೂ ದುಂಡಪ್ಪ ಸೇರಿ ಅಪಾರ ಪ್ರಮಾಣದಲ್ಲಿ ನೀರು ಹಾಯಿಸಿದರು.

ShareSendTweetShare
Previous Post

ಅಕ್ರಮ ತಡೆಗೆ ಬಂದ ಅರಣ್ಯಾಧಿಕಾರಿಗೆ ಚಪ್ಪಲಿ ಏಟು!

Next Post

ಅಂಗನವಾಡಿಗಳಿಗೆ ಶಕ್ತಿ ತುಂಬಲು ಡೀಸಿಗೆ ಆಸಕ್ತಿ: ಅಪೌಷ್ಠಿಕ ಮಕ್ಕಳಿಗೆ ಪೌಷ್ಠಿಕ ಚಿಕಿತ್ಸೆ!

Next Post
DC interested in empowering Anganwadis: Nutritional treatment for malnourished children!

ಅಂಗನವಾಡಿಗಳಿಗೆ ಶಕ್ತಿ ತುಂಬಲು ಡೀಸಿಗೆ ಆಸಕ್ತಿ: ಅಪೌಷ್ಠಿಕ ಮಕ್ಕಳಿಗೆ ಪೌಷ್ಠಿಕ ಚಿಕಿತ್ಸೆ!

Global Award for Yaksha Tulsi!

ಯಕ್ಷ ತುಳಸಿಗೆ ಗ್ಲೋಬಲ್ ಅವಾರ್ಡ!

ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಹೊಳೆಯಲ್ಲಿ ತೇಲಿದ ಶವ: ಮಾಲಕನನ್ನು ಗುರುತಿಸಿದ ಶ್ವಾನದಳ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.