6
  • Latest
Global Award for Yaksha Tulsi!

ಯಕ್ಷ ತುಳಸಿಗೆ ಗ್ಲೋಬಲ್ ಅವಾರ್ಡ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಯಕ್ಷ ತುಳಸಿಗೆ ಗ್ಲೋಬಲ್ ಅವಾರ್ಡ!

AchyutKumar by AchyutKumar
in ದೇಶ - ವಿದೇಶ
Global Award for Yaksha Tulsi!

ಶಿರಸಿ ಬೆಟ್ಟಕೊಪ್ಪದ ತುಳಸಿ ಹೆಗಡೆ ಅವರಿಗೆ ಇನ್ನೊಂದು ಪ್ರಶಸ್ತಿ ಸಿಕ್ಕಿದೆ. ಈ ಬಾರಿ ತುಳಸಿ ಹೆಗಡೆ ಅವರು ಗ್ಲೋಬಲ್ ಅವಾರ್ಡನ್ನು ಮುಡಿಗೇರಿಸಿಕೊಳ್ಳಲಿದ್ದಾರೆ.

ADVERTISEMENT

ಚೈನೈನ ಹಿಂದುಸ್ತಾನ್ ಹಾಗೂ ಚಾರ್ಲಿಸ್ ಗ್ರೂಪ್ ಸಹಯೋಗದಲ್ಲಿ ಸಿ `ಗ್ಲೋಬಲ್ ಚೈಲ್ಡ್ ಪ್ರೋಡಿಜಿ ಅವಾರ್ಡ’ ನೀಡಲಾಗುತ್ತಿದೆ. ಜಗತ್ತಿನ 130 ದೇಶಗಳಲ್ಲಿ ಕಲೆ, ಕ್ರೀಡೆ, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ ಸೇರಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಇಲ್ಲಿ ಗುರುತಿಸಲಾಗುತ್ತದೆ. ಈ ಅವಾರ್ಡಗೆ ಇದೀಗ ಶಿರಸಿಯ ಯಕ್ಷ ಪ್ರತಿಭೆ ತುಳಸಿ ಹೆಗಡೆ ಆಯ್ಕೆಯಾಗಿದ್ದಾರೆ.

3ನೇ ವಯಸ್ಸಿನಲ್ಲಿ ವಿಶ್ವಶಾಂತಿಗಾಗಿ ಯಕ್ಷಗಾನ ಪ್ರದರ್ಶಿಸಿದ ತುಳಸಿ ಹೆಗಡೆ ಕಳೆದ 10 ವರ್ಷಗಳಿಂದ ವಿಶ್ವಶಾಂತಿಗಾಗಿ ಯಕ್ಷ ರೂಪಕಗಳನ್ನು ಪ್ರದರ್ಶಿಸುತ್ತಿದ್ದಾರೆ. ಕನ್ನಡಿಗರ ಹೆಮ್ಮೆಯ ಕಲೆಯಾದ ಯಕ್ಷಗಾನದ ಮೂಲಕ ವಿಶ್ವಶಾಂತಿ ಸಂದೇಶ ಸಾರುವ ಕಾರಣಕ್ಕೆ ಜಾಗತಿಕ ಮಟ್ಟದ ಪ್ರತಿಷ್ಠಿತ ಪ್ರಶಸ್ತಿಗೆ ತುಳಸಿ ಹೆಗಡೆ ಅವರು ಆಯ್ಕೆಯಾಗಿದ್ದಾರೆ. ಜೂನ್ 26ರಂದು ಯುನೈಟೆಡ್ ಕಿಂಗ್ ಡಮ್ ನ ಬ್ರಿಟಿಷ್ ಪಾರ್ಲಿಮೆಂಟ್ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.

Advertisement. Scroll to continue reading.
Advertisement. Scroll to continue reading.
Previous Post

ಅಂಗನವಾಡಿಗಳಿಗೆ ಶಕ್ತಿ ತುಂಬಲು ಡೀಸಿಗೆ ಆಸಕ್ತಿ: ಅಪೌಷ್ಠಿಕ ಮಕ್ಕಳಿಗೆ ಪೌಷ್ಠಿಕ ಚಿಕಿತ್ಸೆ!

Next Post

ಹೊಳೆಯಲ್ಲಿ ತೇಲಿದ ಶವ: ಮಾಲಕನನ್ನು ಗುರುತಿಸಿದ ಶ್ವಾನದಳ!

Next Post
ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಹೊಳೆಯಲ್ಲಿ ತೇಲಿದ ಶವ: ಮಾಲಕನನ್ನು ಗುರುತಿಸಿದ ಶ್ವಾನದಳ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ