6
  • Latest
Global Award for Yaksha Tulsi!

ಯಕ್ಷ ತುಳಸಿಗೆ ಗ್ಲೋಬಲ್ ಅವಾರ್ಡ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಯಕ್ಷ ತುಳಸಿಗೆ ಗ್ಲೋಬಲ್ ಅವಾರ್ಡ!

AchyutKumar by AchyutKumar
in ದೇಶ - ವಿದೇಶ
Global Award for Yaksha Tulsi!
advt advt advt
ADVERTISEMENT

ಶಿರಸಿ ಬೆಟ್ಟಕೊಪ್ಪದ ತುಳಸಿ ಹೆಗಡೆ ಅವರಿಗೆ ಇನ್ನೊಂದು ಪ್ರಶಸ್ತಿ ಸಿಕ್ಕಿದೆ. ಈ ಬಾರಿ ತುಳಸಿ ಹೆಗಡೆ ಅವರು ಗ್ಲೋಬಲ್ ಅವಾರ್ಡನ್ನು ಮುಡಿಗೇರಿಸಿಕೊಳ್ಳಲಿದ್ದಾರೆ.

Advertisement. Scroll to continue reading.

ಚೈನೈನ ಹಿಂದುಸ್ತಾನ್ ಹಾಗೂ ಚಾರ್ಲಿಸ್ ಗ್ರೂಪ್ ಸಹಯೋಗದಲ್ಲಿ ಸಿ `ಗ್ಲೋಬಲ್ ಚೈಲ್ಡ್ ಪ್ರೋಡಿಜಿ ಅವಾರ್ಡ’ ನೀಡಲಾಗುತ್ತಿದೆ. ಜಗತ್ತಿನ 130 ದೇಶಗಳಲ್ಲಿ ಕಲೆ, ಕ್ರೀಡೆ, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ ಸೇರಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಇಲ್ಲಿ ಗುರುತಿಸಲಾಗುತ್ತದೆ. ಈ ಅವಾರ್ಡಗೆ ಇದೀಗ ಶಿರಸಿಯ ಯಕ್ಷ ಪ್ರತಿಭೆ ತುಳಸಿ ಹೆಗಡೆ ಆಯ್ಕೆಯಾಗಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

3ನೇ ವಯಸ್ಸಿನಲ್ಲಿ ವಿಶ್ವಶಾಂತಿಗಾಗಿ ಯಕ್ಷಗಾನ ಪ್ರದರ್ಶಿಸಿದ ತುಳಸಿ ಹೆಗಡೆ ಕಳೆದ 10 ವರ್ಷಗಳಿಂದ ವಿಶ್ವಶಾಂತಿಗಾಗಿ ಯಕ್ಷ ರೂಪಕಗಳನ್ನು ಪ್ರದರ್ಶಿಸುತ್ತಿದ್ದಾರೆ. ಕನ್ನಡಿಗರ ಹೆಮ್ಮೆಯ ಕಲೆಯಾದ ಯಕ್ಷಗಾನದ ಮೂಲಕ ವಿಶ್ವಶಾಂತಿ ಸಂದೇಶ ಸಾರುವ ಕಾರಣಕ್ಕೆ ಜಾಗತಿಕ ಮಟ್ಟದ ಪ್ರತಿಷ್ಠಿತ ಪ್ರಶಸ್ತಿಗೆ ತುಳಸಿ ಹೆಗಡೆ ಅವರು ಆಯ್ಕೆಯಾಗಿದ್ದಾರೆ. ಜೂನ್ 26ರಂದು ಯುನೈಟೆಡ್ ಕಿಂಗ್ ಡಮ್ ನ ಬ್ರಿಟಿಷ್ ಪಾರ್ಲಿಮೆಂಟ್ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.

ShareSendTweetShare
ADVERTISEMENT
Previous Post

ಅಂಗನವಾಡಿಗಳಿಗೆ ಶಕ್ತಿ ತುಂಬಲು ಡೀಸಿಗೆ ಆಸಕ್ತಿ: ಅಪೌಷ್ಠಿಕ ಮಕ್ಕಳಿಗೆ ಪೌಷ್ಠಿಕ ಚಿಕಿತ್ಸೆ!

Next Post

ಹೊಳೆಯಲ್ಲಿ ತೇಲಿದ ಶವ: ಮಾಲಕನನ್ನು ಗುರುತಿಸಿದ ಶ್ವಾನದಳ!

Next Post
ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಹೊಳೆಯಲ್ಲಿ ತೇಲಿದ ಶವ: ಮಾಲಕನನ್ನು ಗುರುತಿಸಿದ ಶ್ವಾನದಳ!

Gambling in the name of Friends Club: 17 people sentenced to prison!

ಕಾಡಿನಲ್ಲಿ ಕಾನೂನುಬಾಹಿರ ಆಟ: ಪೊಲೀಸರನ್ನು ಕಂಡ ಜೂಜುಕೋರರು ಕಕ್ಕಾಬಿಕ್ಕಿ!

Court and office harassment for those who play Matka!

1ರೂಪಾಯಿಗೆ 80 ರೂಪಾಯಿ: ಈ ದಿನದ ದಾಳಿ ದಾಂಡೇಲಿಯಲ್ಲಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.