6
  • Latest
Gambling in the name of Friends Club: 17 people sentenced to prison!

ಕಾಡಿನಲ್ಲಿ ಕಾನೂನುಬಾಹಿರ ಆಟ: ಪೊಲೀಸರನ್ನು ಕಂಡ ಜೂಜುಕೋರರು ಕಕ್ಕಾಬಿಕ್ಕಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾಡಿನಲ್ಲಿ ಕಾನೂನುಬಾಹಿರ ಆಟ: ಪೊಲೀಸರನ್ನು ಕಂಡ ಜೂಜುಕೋರರು ಕಕ್ಕಾಬಿಕ್ಕಿ!

AchyutKumar by AchyutKumar
May 12, 2025
in ಸ್ಥಳೀಯ
Gambling in the name of Friends Club: 17 people sentenced to prison!
advt advt advt
ADVERTISEMENT

ಮುರುಡೇಶ್ವರದ ಕಾಡಿನಲ್ಲಿ ಕಾನೂನುಬಾಹಿರ ಆಟವಾಡುತ್ತಿದ್ದಾಗ ಪಿಎಸ್‌ಐ ಹಣಮಂತ ಬೀರಾದರ್ ದಾಳಿ ನಡೆಸಿದ್ದಾರೆ. ಪೊಲೀಸರನ್ನು ಕಂಡ ನಾಲ್ವರು ದಿಕ್ಕಾಪಾಲಾಗಿ ಓಡಿದ್ದಾರೆ. ಅದಾಗಿಯೂ ಪೊಲೀಸರು ಇಬ್ಬರನ್ನು ಹಿಡಿದು ಜೈಲಿಗಟ್ಟಿದ್ದಾರೆ.

Advertisement. Scroll to continue reading.

ಮೇ 11ರಂದು ಮಾಲೆಕೊಡ್ಲುವಿನ ಅಕೇಶಿಯಾ ಪ್ಲಾಟೇಶನ್ ಒಳಗೆ ಆರು ಜನ ಅಂದರ್ ಬಾಹರ್ ಆಡುತ್ತಿದ್ದರು. ಈ ವಿಷಯ ಅರಿತ ಮುರುಡೇಶ್ವರ ಪಿಎಸ್‌ಐ ಹಣಮಂತ ಬೀರಾದರ್ ತಮ್ಮ ತಂಡದೊ0ದಿಗೆ ಕಾಡಿನ ಒಳಗೆ ನುಗ್ಗಿದರು. ಚಾಪೆ ಹಾಸಿ ಇಸ್ಪಿಟ್ ಎಲೆಗಳನ್ನು ಹರಡಿಕೊಂಡಿAದ್ದ ಭಟ್ಕಳ ಬೇಂಗ್ರೆ ಮಾವಿನಕಟ್ಟಾದ ಚಾಲಕ ಜೋಸಿಪ್ ಲೂಯಿಸ್ ಹಾಗೂ ಶಿರಾಳಿ ಮಳ್ಳಿಮನೆ ತಟ್ಟಿಹಕ್ಲುವಿನ ಹೂವಿನ ವ್ಯಾಪಾರಿ ಮಂಜುನಾಥ ನಾಯ್ಕ ಸಿಕ್ಕಿ ಬಿದ್ದರು.

ADVERTISEMENT
ADVERTISEMENT

ಪೊಲೀಸರು ಬರುವ ಮುನ್ಸೂಚನೆ ಅರಿತ ಮಾವಿನಕಟ್ಟಾದ ರಾಘು ಹಾಗೂ ಗಣಪತಿ, ಅಳ್ವೆಕೋಡಿಯ ಗಣೇಶ ನಾಯ್ಕ, ಮಾವಿನಕಟ್ಟಾದ ಮೋಹನ ಓಡಿ ಪರಾರಿಯಾದರು. ಅದಾಗಿಯೂ ಪೊಲೀಸರು ಅವರ ಬೆನ್ನಟ್ಟಿದರು. ಆದರೆ, ಕಾಡಿನಲ್ಲಿ ದಿಕ್ಕಾಪಾಲಾಗಿ ಓಡಿದವರು ಮತ್ತೆ ಕಾಣಿಸಿಕೊಳ್ಳಲಿಲ್ಲ. ಸಿಕ್ಕಿಬಿದ್ದವರ ಬಳಿಯಿದ್ದ 3100ರೂ ಹಣದೊಂದಿಗೆ ಅಂದರ್ ಬಾಹರ್ ಆಡಲು ಬಳಸಿದ್ದ ಸಾಮಗ್ರಿಗಳನ್ನು ಪೊಲೀಸರು ವಶಕ್ಕೆಪಡೆದರು.

Advertisement. Scroll to continue reading.
ShareSendTweetShare
ADVERTISEMENT
Previous Post

ಹೊಳೆಯಲ್ಲಿ ತೇಲಿದ ಶವ: ಮಾಲಕನನ್ನು ಗುರುತಿಸಿದ ಶ್ವಾನದಳ!

Next Post

1ರೂಪಾಯಿಗೆ 80 ರೂಪಾಯಿ: ಈ ದಿನದ ದಾಳಿ ದಾಂಡೇಲಿಯಲ್ಲಿ!

Next Post
Court and office harassment for those who play Matka!

1ರೂಪಾಯಿಗೆ 80 ರೂಪಾಯಿ: ಈ ದಿನದ ದಾಳಿ ದಾಂಡೇಲಿಯಲ್ಲಿ!

Hundreds of houses destroyed for cheap liquor: Kamaripet Sarai fights with Goan liquor!

ಮದ್ಯ ಮಾರಾಟದ ಒಡತಿ.. ಈ ಮಹಿಳಾ ಮಾರಾಟಗಾರ್ತಿ!

Bomb attack there - building collapse here None of this is true.. Wartime drills!

ಅಲ್ಲಿ ಬಾಂಬ್ ದಾಳಿ - ಇಲ್ಲಿ ಕಟ್ಟಡ ಕುಸಿತ: ಇದ್ಯಾವುದು ನಿಜವಲ್ಲ.. ಯುದ್ಧಕಾಲದ ಸಮರಾಭ್ಯಾಸ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.