6
  • Latest
Court and office harassment for those who play Matka!

1ರೂಪಾಯಿಗೆ 80 ರೂಪಾಯಿ: ಈ ದಿನದ ದಾಳಿ ದಾಂಡೇಲಿಯಲ್ಲಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

1ರೂಪಾಯಿಗೆ 80 ರೂಪಾಯಿ: ಈ ದಿನದ ದಾಳಿ ದಾಂಡೇಲಿಯಲ್ಲಿ!

AchyutKumar by AchyutKumar
May 12, 2025
in ಸ್ಥಳೀಯ
Court and office harassment for those who play Matka!
advt advt advt
ADVERTISEMENT

1 ರೂಪಾಯಿಗೆ 80ರೂ ನೀಡುವುದಾಗಿ ನಂಬಿಸಿ ಜನರಿಂದ ಹಣ ವಸೂಲಿ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಂಡೇಲಿಯ ರೋಹಿದಾಸ ರಾಯ್ಕರ್, ಇರ್ಷಾದ್ ಚೌದರಿ ಹಾಗೂ ಹೈದರ್ ಅಲಿ ಈ ದಿನ ಸಿಕ್ಕಿ ಬಿದ್ದಿದ್ದಾರೆ.

ದಾಂಡೇಲಿಯ ಬೈಲಪಾರದ ರೋಹಿದಾಸ ರಾಯ್ಕರ್ ಕೂಲಿ ಕೆಲಸ ಮಾಡಿಕೊಂಡಿದ್ದರು. ಕಡಿಮೆ ಸಮಯದಲ್ಲಿ ಅಪಾರ ಹಣಗಳಿಸುವ ದುರುದ್ದೇಶದಿಂದ ಅವರು ಅಡ್ಡದಾರಿ ಹಿಡಿದರು. ದಾಂಡೇಲಿಯ ಪ್ರಭಾರ ಅಧಿಕಾರದಲ್ಲಿರುವ ಹಳಿಯಾಳ ವೃತ್ತ ನಿರೀಕ್ಷಕ ಜಯಪಾಲ ಪಟೇಲ್ ಅವರು ರೋಹಿದಾಸ ರಾಯ್ಕರ್ ನಡೆಸುವ ಅಕ್ರಮವನ್ನು ಕಂಡುಹಿಡಿದರು. ಬೈಲಪಾಲ್ ಚರ್ಚಿನ ಬಳಿ ಮಟ್ಕಾ ಆಡಿಸುತ್ತಿದ್ದಾಗ ಪೊಲೀಸರು ರೋಹಿದಾಸ ರಾಯ್ಕರ್ ಮೇಲೆ ದಾಳಿ ಮಾಡಿದರು. ಆ ದಿನ ಅವರು ಸಂಗ್ರಹಿಸಿದ್ದ 545ರೂ ಹಣದ ಜೊತೆ ಮಟ್ಕಾ ಸಾಮಗ್ರಿಗಳನ್ನು ವಶಕ್ಕೆಪಡೆದರು.

Advertisement. Scroll to continue reading.
ADVERTISEMENT
ADVERTISEMENT

ಹಳೇ ದಾಂಡೇಲಿಯಲ್ಲಿ ಸೆಂಟ್ರಿAಗ್ ಕೆಲಸ ಮಾಡುವ ಇರ್ಶಾದ್ ಚೌದರಿ ಸಹ ತಮ್ಮ ಕೆಲಸ ಬಿಟ್ಟು ಮಟ್ಕಾ ಆಡಿಸುವುದನ್ನು ಕಾಯಕವನ್ನಾಗಿಸಿಕೊಂಡಿದ್ದರು. ಪಿಎಸ್‌ಐ ಅಮೀನಸಾಬ್ ಅತ್ತಾರ್ ಇರ್ಶಾದ್ ಚೌದರಿಯ ಹೆಡೆಮುರಿ ಕಟ್ಟಿದರು. ಹಳೇ ದಾಂಡೇಲಿಯ ಗಣಪತಿ ದೇವಸ್ತಾನದ ಮುಂದೆ ಮಟ್ಕಾ ಆಡಿಸುವಾಗ ಇರ್ಶಾದ್ ಚೌದರಿ ಸಿಕ್ಕಿಬಿದ್ದರು. ಇರ್ಶಾದ್ ಕಿಸೆಯಲ್ಲಿದ್ದ 485ರೂ ಹಣದ ಜೊತೆ ಮಟ್ಕಾ ಪರಿಕ್ಕರ ವಶಕ್ಕೆ ಪಡೆದ ಪೊಲೀಸರು ಕಾನೂನು ಕ್ರಮ ಜರುಗಿಸಿದರು.

Advertisement. Scroll to continue reading.

ಜೊಯಿಡಾದ ಬಾಮಣಗಿಯಲ್ಲಿ ಟ್ರಾವೆಲ್ ಎಜೆಂಟ್ ಆಗಿ ಕೆಲಸ ಮಾಡುವ ಹೈದರ್ ಅಲಿ ಸಹ ಮಟ್ಕಾ ಮೋಹಕ್ಕೆ ಒಳಗಾಗಿದ್ದರು. ಕಮಿಶನ್ ಆಸೆಗಾಗಿ ಹೈದರ್ ಅಲಿ ಸಹ ಅಡ್ಡದಾರಿ ಹಿಡಿದಿದ್ದರು. ಈ ವಿಷಯ ಅರಿತ ವೃತ್ತ ನಿರೀಕ್ಷಕ ಜಯಪಾಲ ಪಟೇಲ್ ಅಲ್ಲಿಯೂ ಬಲೆ ಬೀಸಿದರು. ಬಾಮಣಗಿ ಕ್ರಾಸಿನ ಬಳಿ ಜೂಜಾಟ ನಡೆಸುತ್ತಿದ್ದ ಹೈದರ್ ಅಲಿ ಪೊಲೀಸರ ಬಳಿ ಸಿಕ್ಕಿಬಿದ್ದರು. ಅವರ ಬಳಿಯಿದ್ದ 370ರೂ ವಶಕ್ಕೆಪಡೆದ ಪೊಲೀಸರು ಕಠಿಣ ಕ್ರಮ ಅನುಸರಿಸಿದರು.

ShareSendTweetShare
ADVERTISEMENT
Previous Post

ಕಾಡಿನಲ್ಲಿ ಕಾನೂನುಬಾಹಿರ ಆಟ: ಪೊಲೀಸರನ್ನು ಕಂಡ ಜೂಜುಕೋರರು ಕಕ್ಕಾಬಿಕ್ಕಿ!

Next Post

ಮದ್ಯ ಮಾರಾಟದ ಒಡತಿ.. ಈ ಮಹಿಳಾ ಮಾರಾಟಗಾರ್ತಿ!

Next Post
Hundreds of houses destroyed for cheap liquor: Kamaripet Sarai fights with Goan liquor!

ಮದ್ಯ ಮಾರಾಟದ ಒಡತಿ.. ಈ ಮಹಿಳಾ ಮಾರಾಟಗಾರ್ತಿ!

Bomb attack there - building collapse here None of this is true.. Wartime drills!

ಅಲ್ಲಿ ಬಾಂಬ್ ದಾಳಿ - ಇಲ್ಲಿ ಕಟ್ಟಡ ಕುಸಿತ: ಇದ್ಯಾವುದು ನಿಜವಲ್ಲ.. ಯುದ್ಧಕಾಲದ ಸಮರಾಭ್ಯಾಸ!

A yoga teacher by name: What he did was intoxicating!

ಕಿಕ್ಕು ನೀಡದ ಬೀಡಿ-ಸಿಗರೇಟು: ಗಾಂಜಾ ಗುಂಗಿನಲ್ಲಿ ತೇಲಾಡಿದ ಮಹೇಶ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.