6
  • Latest
Court and office harassment for those who play Matka!

1ರೂಪಾಯಿಗೆ 80 ರೂಪಾಯಿ: ಈ ದಿನದ ದಾಳಿ ದಾಂಡೇಲಿಯಲ್ಲಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

1ರೂಪಾಯಿಗೆ 80 ರೂಪಾಯಿ: ಈ ದಿನದ ದಾಳಿ ದಾಂಡೇಲಿಯಲ್ಲಿ!

AchyutKumar by AchyutKumar
in ಸ್ಥಳೀಯ
Court and office harassment for those who play Matka!

1 ರೂಪಾಯಿಗೆ 80ರೂ ನೀಡುವುದಾಗಿ ನಂಬಿಸಿ ಜನರಿಂದ ಹಣ ವಸೂಲಿ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಂಡೇಲಿಯ ರೋಹಿದಾಸ ರಾಯ್ಕರ್, ಇರ್ಷಾದ್ ಚೌದರಿ ಹಾಗೂ ಹೈದರ್ ಅಲಿ ಈ ದಿನ ಸಿಕ್ಕಿ ಬಿದ್ದಿದ್ದಾರೆ.

ADVERTISEMENT

ದಾಂಡೇಲಿಯ ಬೈಲಪಾರದ ರೋಹಿದಾಸ ರಾಯ್ಕರ್ ಕೂಲಿ ಕೆಲಸ ಮಾಡಿಕೊಂಡಿದ್ದರು. ಕಡಿಮೆ ಸಮಯದಲ್ಲಿ ಅಪಾರ ಹಣಗಳಿಸುವ ದುರುದ್ದೇಶದಿಂದ ಅವರು ಅಡ್ಡದಾರಿ ಹಿಡಿದರು. ದಾಂಡೇಲಿಯ ಪ್ರಭಾರ ಅಧಿಕಾರದಲ್ಲಿರುವ ಹಳಿಯಾಳ ವೃತ್ತ ನಿರೀಕ್ಷಕ ಜಯಪಾಲ ಪಟೇಲ್ ಅವರು ರೋಹಿದಾಸ ರಾಯ್ಕರ್ ನಡೆಸುವ ಅಕ್ರಮವನ್ನು ಕಂಡುಹಿಡಿದರು. ಬೈಲಪಾಲ್ ಚರ್ಚಿನ ಬಳಿ ಮಟ್ಕಾ ಆಡಿಸುತ್ತಿದ್ದಾಗ ಪೊಲೀಸರು ರೋಹಿದಾಸ ರಾಯ್ಕರ್ ಮೇಲೆ ದಾಳಿ ಮಾಡಿದರು. ಆ ದಿನ ಅವರು ಸಂಗ್ರಹಿಸಿದ್ದ 545ರೂ ಹಣದ ಜೊತೆ ಮಟ್ಕಾ ಸಾಮಗ್ರಿಗಳನ್ನು ವಶಕ್ಕೆಪಡೆದರು.

ಹಳೇ ದಾಂಡೇಲಿಯಲ್ಲಿ ಸೆಂಟ್ರಿAಗ್ ಕೆಲಸ ಮಾಡುವ ಇರ್ಶಾದ್ ಚೌದರಿ ಸಹ ತಮ್ಮ ಕೆಲಸ ಬಿಟ್ಟು ಮಟ್ಕಾ ಆಡಿಸುವುದನ್ನು ಕಾಯಕವನ್ನಾಗಿಸಿಕೊಂಡಿದ್ದರು. ಪಿಎಸ್‌ಐ ಅಮೀನಸಾಬ್ ಅತ್ತಾರ್ ಇರ್ಶಾದ್ ಚೌದರಿಯ ಹೆಡೆಮುರಿ ಕಟ್ಟಿದರು. ಹಳೇ ದಾಂಡೇಲಿಯ ಗಣಪತಿ ದೇವಸ್ತಾನದ ಮುಂದೆ ಮಟ್ಕಾ ಆಡಿಸುವಾಗ ಇರ್ಶಾದ್ ಚೌದರಿ ಸಿಕ್ಕಿಬಿದ್ದರು. ಇರ್ಶಾದ್ ಕಿಸೆಯಲ್ಲಿದ್ದ 485ರೂ ಹಣದ ಜೊತೆ ಮಟ್ಕಾ ಪರಿಕ್ಕರ ವಶಕ್ಕೆ ಪಡೆದ ಪೊಲೀಸರು ಕಾನೂನು ಕ್ರಮ ಜರುಗಿಸಿದರು.

Advertisement. Scroll to continue reading.

ಜೊಯಿಡಾದ ಬಾಮಣಗಿಯಲ್ಲಿ ಟ್ರಾವೆಲ್ ಎಜೆಂಟ್ ಆಗಿ ಕೆಲಸ ಮಾಡುವ ಹೈದರ್ ಅಲಿ ಸಹ ಮಟ್ಕಾ ಮೋಹಕ್ಕೆ ಒಳಗಾಗಿದ್ದರು. ಕಮಿಶನ್ ಆಸೆಗಾಗಿ ಹೈದರ್ ಅಲಿ ಸಹ ಅಡ್ಡದಾರಿ ಹಿಡಿದಿದ್ದರು. ಈ ವಿಷಯ ಅರಿತ ವೃತ್ತ ನಿರೀಕ್ಷಕ ಜಯಪಾಲ ಪಟೇಲ್ ಅಲ್ಲಿಯೂ ಬಲೆ ಬೀಸಿದರು. ಬಾಮಣಗಿ ಕ್ರಾಸಿನ ಬಳಿ ಜೂಜಾಟ ನಡೆಸುತ್ತಿದ್ದ ಹೈದರ್ ಅಲಿ ಪೊಲೀಸರ ಬಳಿ ಸಿಕ್ಕಿಬಿದ್ದರು. ಅವರ ಬಳಿಯಿದ್ದ 370ರೂ ವಶಕ್ಕೆಪಡೆದ ಪೊಲೀಸರು ಕಠಿಣ ಕ್ರಮ ಅನುಸರಿಸಿದರು.

Advertisement. Scroll to continue reading.
Previous Post

ಕಾಡಿನಲ್ಲಿ ಕಾನೂನುಬಾಹಿರ ಆಟ: ಪೊಲೀಸರನ್ನು ಕಂಡ ಜೂಜುಕೋರರು ಕಕ್ಕಾಬಿಕ್ಕಿ!

Next Post

ಮದ್ಯ ಮಾರಾಟದ ಒಡತಿ.. ಈ ಮಹಿಳಾ ಮಾರಾಟಗಾರ್ತಿ!

Next Post
Hundreds of houses destroyed for cheap liquor: Kamaripet Sarai fights with Goan liquor!

ಮದ್ಯ ಮಾರಾಟದ ಒಡತಿ.. ಈ ಮಹಿಳಾ ಮಾರಾಟಗಾರ್ತಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ