6
  • Latest
A yoga teacher by name: What he did was intoxicating!

ಕಿಕ್ಕು ನೀಡದ ಬೀಡಿ-ಸಿಗರೇಟು: ಗಾಂಜಾ ಗುಂಗಿನಲ್ಲಿ ತೇಲಾಡಿದ ಮಹೇಶ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಿಕ್ಕು ನೀಡದ ಬೀಡಿ-ಸಿಗರೇಟು: ಗಾಂಜಾ ಗುಂಗಿನಲ್ಲಿ ತೇಲಾಡಿದ ಮಹೇಶ!

AchyutKumar by AchyutKumar
May 12, 2025
in ಸ್ಥಳೀಯ
A yoga teacher by name: What he did was intoxicating!
advt advt advt
ADVERTISEMENT

ಶಿರಸಿಯ ಎಚ್‌ಡಿಎಫ್‌ಸಿ ಬ್ಯಾಂಕಿನಲ್ಲಿ ಕೆಲಸ ಮಾಡುವ ಮಹೇಶ ಅಂಕೋಲೆಕರ್ ಗಾಂಜಾ ಸೇವಿಸಿ ಸಿಕ್ಕಿ ಬಿದ್ದಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ ಅನುಚಿತವಾಗಿ ವರ್ತಿಸುದ್ದಿದ್ದ ಅವರು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.

ಶಿರಸಿಯ ಗಾಂಧೀನಗರದ 4ನೇ ಕ್ರಾಸಿನಲ್ಲಿ ಮಹೇಶ ಅಂಕೋಲೆಕರ್ ವಾಸವಾಗಿದ್ದರು. ಅವರ ಓದಿಗೆ ತಕ್ಕ ಹಾಗೇ ಬ್ಯಾಂಕ್ ಉದ್ಯೋಗವೂ ಜೊತೆಗಿತ್ತು. ಕೆಲಸದ ಒತ್ತಡದ ಕಾರಣ ಅವರು ತಲೆಬಿಸಿಯಲ್ಲಿದ್ದರು. ಅದೇ ತಲೆಬಿಸಿಯಲ್ಲಿ ಕ್ರಮೇಣ ದುಶ್ಚಟದ ದಾರಿ ಹಿಡಿದರು. 36ನೇ ವಯಸ್ಸಿನಲ್ಲಿಯೇ ದುಶ್ಚಟಕ್ಕೆ ದಾಸರಾದ ಅವರು ಗಾಂಜಾ ಸೇದುವುದನ್ನು ರೂಢಿಸಿಕೊಂಡಿದ್ದರು. ಅದರಲ್ಲಿಯೂ ವಿಪರೀತ ಪ್ರಮಾಣದಲ್ಲಿ ಗಾಂಜಾ ಸೇದಿ ಸಾರ್ವಜನಿಕ ಸ್ಥಳದಲ್ಲಿ ಅಲೆದಾಡುತ್ತಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಮೇ 12ರಂದು ಶಿರಸಿಯ ಅಗಸೆಬಾಗಿಲಿನ ಕಲ್ಕುಣಿ ರಸ್ತೆಯ ಅಂಚಿನಲ್ಲಿ ಮಹೇಶ ಅಂಕೋಲೇಕರ್ ನಶೆಯಲ್ಲಿ ಹೊರಳಾಡುತ್ತಿದ್ದರು. ಅವರು ಅಮಲು ಪದಾರ್ಥ ಸೇವಿಸಿದ ಬಗ್ಗೆ ಸಾರ್ವಜನಿಕರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಶಿರಸಿ ನಗರ ಪೊಲೀಸ್ ಠಾಣೆಯ ಪಿಎಸ್‌ಐ ನಾಗಪ್ಪ ಬಿ ಅವರು ತಮ್ಮ ತಂಡದೊAದಿಗೆ ಆ ಸ್ಥಳಕ್ಕೆ ತೆರಳಿದರು. ಆಗಲೂ ಅಲ್ಲಿಯೇ ಇದ್ದ ಮಹೇಶ ಅಂಕೋಲೇಕರ್ ಅವರನ್ನು ಪೊಲೀಸರು ಮಾತನಾಡಿಸಿದರು.

Advertisement. Scroll to continue reading.

ಮಾತನಾಡಲು ತೊದಲುತ್ತಿದ್ದ ಮಹೇಶರನ್ನು ಪೊಲೀಸರು ಶಿರಸಿಯ ಪಂಡೀತ್ ಆಸ್ಪತ್ರೆಗೆ ತಂದು ದಾಖಲಿಸಿದರು. ತಪಾಸಣೆ ನಡೆಸಿದ ವೈದ್ಯರು ಮಹೇಶ ಅಂಕೋಲೇಕರ್ ಗಾಂಜಾ ಸೇವಿಸಿರುವುದನ್ನು ದೃಢಪಡಿಸಿದರು. ಈ ಹಿನ್ನಲೆ ಪೊಲೀಸರು ಅಧಿಕರತ ದಾಖಲೆ ಆಧರಿಸಿ ಪ್ರಕರಣ ದಾಖಲಿಸಿದರು. ಆ ಮೂಲಕ ಬ್ಯಾಂಕ್ ಉದ್ಯೋಗಿಗೆ ಕಾನೂನು ಪಾಠ ಮಾಡಿದರು.

ShareSendTweetShare
ADVERTISEMENT
Previous Post

ಅಲ್ಲಿ ಬಾಂಬ್ ದಾಳಿ – ಇಲ್ಲಿ ಕಟ್ಟಡ ಕುಸಿತ: ಇದ್ಯಾವುದು ನಿಜವಲ್ಲ.. ಯುದ್ಧಕಾಲದ ಸಮರಾಭ್ಯಾಸ!

Next Post

ಸಿದ್ದು ಭೇಟಿಗೆ ಸಿದ್ಧತೆ ನಡೆಸಿದ ಸಿದ್ದಿ ಸಮುದಾಯ!

Next Post
Siddhi community delegation prepares for Siddha meeting!

ಸಿದ್ದು ಭೇಟಿಗೆ ಸಿದ್ಧತೆ ನಡೆಸಿದ ಸಿದ್ದಿ ಸಮುದಾಯ!

The farmer who taught wisdom to the sinful country The enemy army is now powerless!

ಪಾಪಿದೇಶಕ್ಕೆ ಬುದ್ದಿ ಕಲಿಸಿದ ರೈತ: ಶತ್ರು ಸೈನ್ಯಕ್ಕೆ ಇದೀಗ ಕವಳಕ್ಕೂ ಗತಿಯಿಲ್ಲ!

A woman who came to Karwar stole a car and fled!

ಅನಂತನ ಅವಾಂತರ: ಕಾರವಾರಕ್ಕೆ ಬಂದ ನಾರಿ: ಕಾರು ಕದ್ದು ಪರಾರಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.