6
  • Latest
Working age debauchery Drug dealers arrested!

ದುಡಿಯುವ ವಯಸ್ಸಿನಲ್ಲಿ ಅಡ್ಡದಾರಿ: ಮಾದಕ ವ್ಯಸನ ಮಾರಾಟಗಾರರ ಸೆರೆ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದುಡಿಯುವ ವಯಸ್ಸಿನಲ್ಲಿ ಅಡ್ಡದಾರಿ: ಮಾದಕ ವ್ಯಸನ ಮಾರಾಟಗಾರರ ಸೆರೆ!

AchyutKumar by AchyutKumar
in ಸ್ಥಳೀಯ
Working age debauchery Drug dealers arrested!

1 ಕೆಜಿಗೂ ಅಧಿಕ ಗಾಂಜಾ ಹಿಡಿದು ಅಲೆದಾಡುತ್ತಿದ್ದ ಇಬ್ಬರನ್ನು ದಾಂಡೇಲಿ ಪೊಲೀಸರು ಹಿಡಿದು ಜೈಲಿಗೆ ಕಳುಹಿಸಿದ್ದಾರೆ.

ADVERTISEMENT

ಮಂಗಳವಾರ ದಾಂಡೇಲಿಯ ಐಪಿಎಂ ಗೇಟಿನ ಬಳಿ ನೋಲಾಪೂರದ ಮಕಾಂದಾರ ಗಲ್ಲಿಯ ವಸೀಮ್ ಇಸಾಕ ಮುಜಾವರ (27) ಹಾಗೂ ಸುಭಾಶನಗರದ ಶಾನವಾಜ ಅಯಾನ ಇಮ್ತಿಯಾಜ ಶೇಖ (22) ಗಾಂಜಾ ಹಿಡಿದು ಗಿರಾಕಿ ಹುಡುಕುತ್ತಿದ್ದರು. ಈ ಇಬ್ಬರ ಬಗ್ಗೆ ಮಾಹಿತಿ ಸಂಗ್ರಹಿಸಿದ ಸಿಪಿಐ ಜಯಪಾಲ ಪಾಟೀಲ ಅವರು ಪಿಎಸ್‌ಐ ಅಮೀನಸಾಬ್ ಅತ್ತಾರ್ ಅವರನ್ನು ಕಾರ್ಯಾಚರಣೆಗೆ ಕಳುಹಿಸಿದರು.

ಪಿಎಸ್‌ಐ ಕಿರಣ ಪಾಟೀಲ ಜೊತೆ ಸಿಬ್ಬಂದಿ ರಮೇಶ ನಿಂಬರಗಿ, ಇಮ್ರಾನ ಕಂಬಾರಗಣವಿ, ಕೃಷ್ಣ ಬೆಳ್ಳುವರಿ, ಮೆಹಬೂಬ ಕಿಲ್ಲೇದಾರ, ಶಾಸಪ್ಪ, ಪ್ರಸನ್ನಕುಮಾರ, ಬಸವರಾಜ ತೇಲಸಂಗ ಹಾಗೂ ಜೀಪು ಚಾಲಕ ಮಹಾಂತೇಶ ಜಾಮಗೌಡ ಸೇರಿ ಗಾಂಜಾ ಮಾರಾಟಗಾರರನ್ನು ಹಿಡಿದರು. ವಸೀಮ್ ಇಸಾಕ ಮುಜಾವರ ಹಾಗೂ ಶಾನವಾಜ ಅಯಾನ ಇಮ್ತಿಯಾಜ ಶೇಖ ಅವರನ್ನು ತಡಕಾಡಿದಾಗ ಅಂದಾಜು 60 ಸಾವಿರ ರೂ ಮೌಲ್ಯದ 1.198 ಕೆಜಿ ಗಾಂಜಾ ಸಿಕ್ಕಿತು.

Advertisement. Scroll to continue reading.

ಗಾಂಜಾ ಮಾರಾಟ ಮಾಡಿ ದುಡಿದಿದ್ದ 550ರೂ ಹಣವನ್ನು ಪೊಲೀಸರು ವಶಕ್ಕೆಪಡೆದರು. ಅನೇಕರಿಗೆ ಗಾಂಜಾ ಮಾರಿ ಅವರ ಬದುಕು ಹಾಳು ಮಾಡುತ್ತಿದ್ದ ಈ ಇಬ್ಬರನ್ನು ಪೊಲೀಸರು ನ್ಯಾಯಾಲಯಕ್ಕೆ ಒಪ್ಪಿಸಿದರು. ದಾಂಡೇಲಿ ಪೊಲೀಸರ ಈ ಕಾರ್ಯಾಚರಣೆಯ ಬಗ್ಗೆ ಉತ್ತರ ಕನ್ನಡ ಜಿಲ್ಲಾ ಪೊಲೀಸ ಅಧೀಕ್ಷಕ ಎಂ ನಾರಾಯಣ, ಹೆಚ್ಚುವರಿ ಪೊಲೀಸ ಅಧೀಕ್ಷಕ ಕೃಷ್ಣಮೂರ್ತಿ ಜಿ, ಜಗದೀಶ ಎಂ ಹಾಗೂ ದಾಂಡೇಲಿ ಉಪವಿಭಾಗದ ಡಿವೈಎಸ್‌ಪಿ ಶಿವಾನಂದ ಮದರಕಂಡಿ ಮೆಚ್ಚುಗೆವ್ಯಕ್ತಪಡಿಸಿದರು.

Advertisement. Scroll to continue reading.
Previous Post

ಅನಂತನ ಅವಾಂತರ: ಕಾರವಾರಕ್ಕೆ ಬಂದ ನಾರಿ: ಕಾರು ಕದ್ದು ಪರಾರಿ!

Next Post

ರಂಗಿನಕಟ್ಟಾ ಬಳಿ ರಕ್ತದ ರಂಗೋಲಿ: ಅಪರಿಚಿತ ಆಟೋ ಬಡಿದು ವೃದ್ಧ ಸಾವು!

Next Post
ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ರಂಗಿನಕಟ್ಟಾ ಬಳಿ ರಕ್ತದ ರಂಗೋಲಿ: ಅಪರಿಚಿತ ಆಟೋ ಬಡಿದು ವೃದ್ಧ ಸಾವು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ