6
  • Latest
ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ರಂಗಿನಕಟ್ಟಾ ಬಳಿ ರಕ್ತದ ರಂಗೋಲಿ: ಅಪರಿಚಿತ ಆಟೋ ಬಡಿದು ವೃದ್ಧ ಸಾವು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಂಗಿನಕಟ್ಟಾ ಬಳಿ ರಕ್ತದ ರಂಗೋಲಿ: ಅಪರಿಚಿತ ಆಟೋ ಬಡಿದು ವೃದ್ಧ ಸಾವು!

AchyutKumar by AchyutKumar
in ಸ್ಥಳೀಯ
ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಭಟ್ಕಳದ ರಂಗಿನಕಟ್ಟಾ ಬಳಿಯಿರುವ ಫೋರ್ ಸಿಸನ್ ರೆಸ್ಟೋರೆಂಟ್ ಬಳಿ ರಿಕ್ಷಾವೊಂದು ವೃದ್ಧರಿಗೆ ಡಿಕ್ಕಿಯಾಗಿದೆ. ಪರಿಣಾಮ ಆ ವೃದ್ಧರು ರಕ್ತದ ಮಡುವಿನಲ್ಲಿ ಹೊರಳಾಡಿ ಸಾವನಪ್ಪಿದ್ದಾರೆ.

ADVERTISEMENT

ಮೇ 12ರಂದು ಗುಡ್‌ಲಕ್ ರಸ್ತೆಯ ಅಬ್ದುಲ್ ಮತಿನ್ ಕಾಸೀಂಜಿ (72) ಅವರು ಹೆದ್ದಾರಿ ಅಂಚಿನಲ್ಲಿ ನಿಂತಿದ್ದರು. ತೆಂಗಿನಗುoಡಿ ತಿರುವಿನಿಂದ ಸಂಶುದ್ಧೀನ್ ರಸ್ತೆ ಕಡೆ ಹೊರಟ ರಿಕ್ಷಾ ಅವರಿಗೆ ಗುದ್ದಿ ಪರಾರಿಯಾಯಿತು. ಆ ರಿಕ್ಷಾ ಯಾವುದು? ಚಾಲಕ ಯಾರು? ಎಂದು ಯಾರಿಗೂ ಗೊತ್ತಾಗಲಿಲ್ಲ.

ರಿಕ್ಷಾ ಗುದ್ದಿದ ರಭಸಕ್ಕೆ ಅಬ್ದುಲ್ ಮತಿನ್ ಕಾಸೀಂಜಿ ನೆಲಕ್ಕೆ ಬಿದ್ದರು. ಅಲ್ಲಿಯೇ ಅವರು ರಕ್ತದಲ್ಲಿ ಹೊರಳಾಟ ನಡೆಸಿದರು. ಇದನ್ನು ನೋಡಿದ ಜನ ಅವರನ್ನು ಆಸ್ಪತ್ರೆಗೆ ದಾಖಲಿಸಿದರು. ಆದರೆ, ಇದರಿಂದ ಯಾವುದೇ ಪ್ರಯೋಜನವಾಗಲಿಲ್ಲ.

Advertisement. Scroll to continue reading.

ಅದೇ ದಿನ ರಾತ್ರಿ ಅಬ್ದುಲ್ ಮತಿನ್ ಕಾಸೀಂಜಿ ಸಾವನಪ್ಪಿದರು. ಮಾವನ ಸಾವಿಗೆ ಕಾರಣನಾದ ಅಪರಿಚಿತ ರಿಕ್ಷಾ ಚಾಲಕನ ವಿರುದ್ಧ ಕಾರಕದ್ದೆಯ ಜಹೀರ್ ಅಹ್ಮದ್ ಪೊಲೀಸ್ ದೂರು ನೀಡಿದರು. ಭಟ್ಕಳ ಶಹರ ಠಾಣೆ ಪೊಲೀಸರು ಇದೀಗ ಅಪಘಾತಕ್ಕೆ ಕಾರಣವಾದ ರಿಕ್ಷಾ ಹುಡುಕಾಟ ನಡೆಸಿದ್ದಾರೆ.

Advertisement. Scroll to continue reading.
Previous Post

ದುಡಿಯುವ ವಯಸ್ಸಿನಲ್ಲಿ ಅಡ್ಡದಾರಿ: ಮಾದಕ ವ್ಯಸನ ಮಾರಾಟಗಾರರ ಸೆರೆ!

Next Post

ಗೋಕರ್ಣ ಭದ್ರತೆ ಇನ್ನಷ್ಟು ಬಲಿಷ್ಠ

Next Post
Gokarna security tightened

ಗೋಕರ್ಣ ಭದ್ರತೆ ಇನ್ನಷ್ಟು ಬಲಿಷ್ಠ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ