6
  • Latest
ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ರಂಗಿನಕಟ್ಟಾ ಬಳಿ ರಕ್ತದ ರಂಗೋಲಿ: ಅಪರಿಚಿತ ಆಟೋ ಬಡಿದು ವೃದ್ಧ ಸಾವು!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಂಗಿನಕಟ್ಟಾ ಬಳಿ ರಕ್ತದ ರಂಗೋಲಿ: ಅಪರಿಚಿತ ಆಟೋ ಬಡಿದು ವೃದ್ಧ ಸಾವು!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಭಟ್ಕಳದ ರಂಗಿನಕಟ್ಟಾ ಬಳಿಯಿರುವ ಫೋರ್ ಸಿಸನ್ ರೆಸ್ಟೋರೆಂಟ್ ಬಳಿ ರಿಕ್ಷಾವೊಂದು ವೃದ್ಧರಿಗೆ ಡಿಕ್ಕಿಯಾಗಿದೆ. ಪರಿಣಾಮ ಆ ವೃದ್ಧರು ರಕ್ತದ ಮಡುವಿನಲ್ಲಿ ಹೊರಳಾಡಿ ಸಾವನಪ್ಪಿದ್ದಾರೆ.

ಮೇ 12ರಂದು ಗುಡ್‌ಲಕ್ ರಸ್ತೆಯ ಅಬ್ದುಲ್ ಮತಿನ್ ಕಾಸೀಂಜಿ (72) ಅವರು ಹೆದ್ದಾರಿ ಅಂಚಿನಲ್ಲಿ ನಿಂತಿದ್ದರು. ತೆಂಗಿನಗುoಡಿ ತಿರುವಿನಿಂದ ಸಂಶುದ್ಧೀನ್ ರಸ್ತೆ ಕಡೆ ಹೊರಟ ರಿಕ್ಷಾ ಅವರಿಗೆ ಗುದ್ದಿ ಪರಾರಿಯಾಯಿತು. ಆ ರಿಕ್ಷಾ ಯಾವುದು? ಚಾಲಕ ಯಾರು? ಎಂದು ಯಾರಿಗೂ ಗೊತ್ತಾಗಲಿಲ್ಲ.

Advertisement. Scroll to continue reading.
ADVERTISEMENT
ADVERTISEMENT

ರಿಕ್ಷಾ ಗುದ್ದಿದ ರಭಸಕ್ಕೆ ಅಬ್ದುಲ್ ಮತಿನ್ ಕಾಸೀಂಜಿ ನೆಲಕ್ಕೆ ಬಿದ್ದರು. ಅಲ್ಲಿಯೇ ಅವರು ರಕ್ತದಲ್ಲಿ ಹೊರಳಾಟ ನಡೆಸಿದರು. ಇದನ್ನು ನೋಡಿದ ಜನ ಅವರನ್ನು ಆಸ್ಪತ್ರೆಗೆ ದಾಖಲಿಸಿದರು. ಆದರೆ, ಇದರಿಂದ ಯಾವುದೇ ಪ್ರಯೋಜನವಾಗಲಿಲ್ಲ.

Advertisement. Scroll to continue reading.

ಅದೇ ದಿನ ರಾತ್ರಿ ಅಬ್ದುಲ್ ಮತಿನ್ ಕಾಸೀಂಜಿ ಸಾವನಪ್ಪಿದರು. ಮಾವನ ಸಾವಿಗೆ ಕಾರಣನಾದ ಅಪರಿಚಿತ ರಿಕ್ಷಾ ಚಾಲಕನ ವಿರುದ್ಧ ಕಾರಕದ್ದೆಯ ಜಹೀರ್ ಅಹ್ಮದ್ ಪೊಲೀಸ್ ದೂರು ನೀಡಿದರು. ಭಟ್ಕಳ ಶಹರ ಠಾಣೆ ಪೊಲೀಸರು ಇದೀಗ ಅಪಘಾತಕ್ಕೆ ಕಾರಣವಾದ ರಿಕ್ಷಾ ಹುಡುಕಾಟ ನಡೆಸಿದ್ದಾರೆ.

ShareSendTweetShare
ADVERTISEMENT
Previous Post

ದುಡಿಯುವ ವಯಸ್ಸಿನಲ್ಲಿ ಅಡ್ಡದಾರಿ: ಮಾದಕ ವ್ಯಸನ ಮಾರಾಟಗಾರರ ಸೆರೆ!

Next Post

ಗೋಕರ್ಣ ಭದ್ರತೆ ಇನ್ನಷ್ಟು ಬಲಿಷ್ಠ

Next Post
Gokarna security tightened

ಗೋಕರ್ಣ ಭದ್ರತೆ ಇನ್ನಷ್ಟು ಬಲಿಷ್ಠ

ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಮರಕ್ಕೆ ಗುದ್ದಿದ ದೇವರ ಕಲ್ಲು ಸಾಗಿಸುವ ಲಾರಿ: ಗಟಾರಕ್ಕೆ ಬಿದ್ದ ಕ್ಲೀನರಿಗೆ ಗಾಯ!

ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಬೈಕಿಗೆ ಗುದ್ದಿದ ಬುಲೆರೋ: ಸ್ಥಳದಲ್ಲಿಯೇ ಸಾವನಪ್ಪಿದ ಬೈಕ್ ಸವಾರ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.