6
  • Latest
Gokarna security tightened

ಗೋಕರ್ಣ ಭದ್ರತೆ ಇನ್ನಷ್ಟು ಬಲಿಷ್ಠ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಗೋಕರ್ಣ ಭದ್ರತೆ ಇನ್ನಷ್ಟು ಬಲಿಷ್ಠ

AchyutKumar by AchyutKumar
May 13, 2025
in ರಾಜ್ಯ
Gokarna security tightened
advt advt advt
ADVERTISEMENT

ಗೋಕರ್ಣದ ಮೇಲಿನಕೇರಿಯಲ್ಲಿ 20 ವರ್ಷಗಳ ಹಿಂದೆ ಬಂದ್ ಆಗಿದ್ದ `ಪೊಲೀಸ್ ಮಾಹಿತಿ ಕೇಂದ್ರ’ ಇದೀಗ ಮತ್ತೆ ಶುರುವಾಗಲಿದೆ. ಈ ಕೇಂದ್ರ ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಸಂಪರ್ಕ-ಸoವಹನಕ್ಕೆ ಸಹಾಯವಾಗುವ ನಿರೀಕ್ಷೆಯಿದೆ.

ಪ್ರವಾಸಿ ತಾಣಗಳ ಮಾಹಿತಿ, ಸುರಕ್ಷತಾ ವಿಧಾನ, ಚಾರಣ ಮಾರ್ಗ, ಪುಣ್ಯಕ್ಷೇತ್ರದ ಸ್ವಚ್ಛತೆಯ ಅರಿವು ಸೇರಿ ವಿವಿಧ ಮಾಹಿತಿಗಳನ್ನು ಇಲ್ಲಿ ನೀಡಲಾಗುತ್ತದೆ. ಪ್ರವಾಸಿಗರ ಸುರಕ್ಷತೆಗೆ ಒತ್ತು ನೀಡುವುದರ ಜೊತೆ ಅಕ್ರಮ ಚಟುವಟಿಕೆಗಳನ್ನು ಮಟ್ಟಹಾಕುವುದಕ್ಕಾಗಿ ಈ ಮಾಹಿತಿ ಕೇಂದ್ರ ತೆರೆಯಲಾಗಿದೆ. ಸಿಪಿಐ ಶ್ರೀಧರ್ ಅವರು ಉತ್ಸಾಹದಿಂದ ಈ ಕೇಂದ್ರ ಶುರು ಮಾಡಿದ್ದು, ಪಿಎಸ್‌ಐ ಖಾದರ ಬಾಷಾ, ಶಶಿಧರ ಮತ್ತು ಸಿಬ್ಬಂದಿ ಜನ ಜಾಗೃತಿಗಾಗಿ ಇಲ್ಲಿ ಕೆಲಸ ಮಾಡಲು ಸಜ್ಜಾಗಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಕಳೆದ ಎರಡು ತಿಂಗಳಿನಿoದ ಹಳೆಯ ಕಟ್ಟಡ ದುರಸ್ತಿಗೊಳಿಸುವ ಕೆಲಸ ನಡೆಯುತ್ತಿತ್ತು. ಇದೀಗ ಹೊಸದಾಗಿ ಮೇಲ್ಚಾವಣಿ ಮಾಡಲಾಗಿದೆ. ಮಾಹಿತಿ ಕೇಂದ್ರದ ಸುತ್ತಲು 28ಕ್ಕೂ ಅಧಿಕ ಕಡೆ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಪೊಲೀಸ್ ಠಾಣೆಯಿಂದ ಕ್ಯಾಮರಾ ನಿಯಂತ್ರಣಕ್ಕೆ ಒಳಪಡುತ್ತಿದೆ. ಇದರೊಂದಿಗೆ ಮುಖ್ಯ ಕಡಲ ತೀರ, ಗಂಜೀಗದ್ದೆಯ ಬಸ್ ನಿಲ್ದಾಣದ ಬಳಿ ಪೊಲೀಸ್ ಚೌಕಿ ನಿರ್ಮಿಸಲಾಗಿದೆ.

ಏಕಮುಖ ಸಂಚಾರ ನಿಯಮ ಪಾಲನೆಯೊಂದಿಗೆ ವಾಹನ ದಟ್ಟಣೆ ತಡೆಯಲು ಈ ಕೇಂದ್ರದ ಮೂಲಕ ಪ್ರಯತ್ನ ನಡೆದಿದೆ. `ಪೊಲೀಸ್ ಮಾಹಿತಿ ಕೇಂದ್ರ ತೆರೆದಿರುವುದು ಸಂತಸ. ಈ ಕೇಂದ್ರಗಳು ಜನರಿಗೆ ಉಪದ್ರವ ನೀಡುವ ಬದಲು ಜನಸ್ನೇಹಿಯಾಗಿ ವರ್ತಿಸಬೇಕು’ ಎಂದು ಅನೇಕರು ತಮ್ಮ ಹಳೆಯ ಅನುಭವಗಳೊಂದಿಗೆ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಬುಧವಾರ ಬೆಳಗ್ಗೆ 10 ಗಂಟೆಗೆ ಈ ಕೇಂದ್ರದ ಉದ್ಘಾಟನೆ ನಡೆಯಲಿದ್ದು, ಹಲವು ಅಧಿಕಾರಿ-ಜನಪ್ರತಿನಿಧಿಗಳು ಭಾಗಿಯಾಗಲಿದ್ದಾರೆ.

ShareSendTweetShare
ADVERTISEMENT
Previous Post

ರಂಗಿನಕಟ್ಟಾ ಬಳಿ ರಕ್ತದ ರಂಗೋಲಿ: ಅಪರಿಚಿತ ಆಟೋ ಬಡಿದು ವೃದ್ಧ ಸಾವು!

Next Post

ಮರಕ್ಕೆ ಗುದ್ದಿದ ದೇವರ ಕಲ್ಲು ಸಾಗಿಸುವ ಲಾರಿ: ಗಟಾರಕ್ಕೆ ಬಿದ್ದ ಕ್ಲೀನರಿಗೆ ಗಾಯ!

Next Post
ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಮರಕ್ಕೆ ಗುದ್ದಿದ ದೇವರ ಕಲ್ಲು ಸಾಗಿಸುವ ಲಾರಿ: ಗಟಾರಕ್ಕೆ ಬಿದ್ದ ಕ್ಲೀನರಿಗೆ ಗಾಯ!

ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಬೈಕಿಗೆ ಗುದ್ದಿದ ಬುಲೆರೋ: ಸ್ಥಳದಲ್ಲಿಯೇ ಸಾವನಪ್ಪಿದ ಬೈಕ್ ಸವಾರ

Foreign ship enters Karwar Pakistani citizen trapped at sea!

ಕಾರವಾರ ಪ್ರವೇಶಿಸಿದ ವಿದೇಶಿ ಹಡಗು: ಸಮುದ್ರದಲ್ಲಿ ಸಿಕ್ಕಿಬಿದ್ದ ಪಾಪಿಸ್ತಾನದ ಪ್ರಜೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.