6
  • Latest
Gokarna security tightened

ಗೋಕರ್ಣ ಭದ್ರತೆ ಇನ್ನಷ್ಟು ಬಲಿಷ್ಠ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಗೋಕರ್ಣ ಭದ್ರತೆ ಇನ್ನಷ್ಟು ಬಲಿಷ್ಠ

AchyutKumar by AchyutKumar
in ರಾಜ್ಯ
Gokarna security tightened

ಗೋಕರ್ಣದ ಮೇಲಿನಕೇರಿಯಲ್ಲಿ 20 ವರ್ಷಗಳ ಹಿಂದೆ ಬಂದ್ ಆಗಿದ್ದ `ಪೊಲೀಸ್ ಮಾಹಿತಿ ಕೇಂದ್ರ’ ಇದೀಗ ಮತ್ತೆ ಶುರುವಾಗಲಿದೆ. ಈ ಕೇಂದ್ರ ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಸಂಪರ್ಕ-ಸoವಹನಕ್ಕೆ ಸಹಾಯವಾಗುವ ನಿರೀಕ್ಷೆಯಿದೆ.

ADVERTISEMENT

ಪ್ರವಾಸಿ ತಾಣಗಳ ಮಾಹಿತಿ, ಸುರಕ್ಷತಾ ವಿಧಾನ, ಚಾರಣ ಮಾರ್ಗ, ಪುಣ್ಯಕ್ಷೇತ್ರದ ಸ್ವಚ್ಛತೆಯ ಅರಿವು ಸೇರಿ ವಿವಿಧ ಮಾಹಿತಿಗಳನ್ನು ಇಲ್ಲಿ ನೀಡಲಾಗುತ್ತದೆ. ಪ್ರವಾಸಿಗರ ಸುರಕ್ಷತೆಗೆ ಒತ್ತು ನೀಡುವುದರ ಜೊತೆ ಅಕ್ರಮ ಚಟುವಟಿಕೆಗಳನ್ನು ಮಟ್ಟಹಾಕುವುದಕ್ಕಾಗಿ ಈ ಮಾಹಿತಿ ಕೇಂದ್ರ ತೆರೆಯಲಾಗಿದೆ. ಸಿಪಿಐ ಶ್ರೀಧರ್ ಅವರು ಉತ್ಸಾಹದಿಂದ ಈ ಕೇಂದ್ರ ಶುರು ಮಾಡಿದ್ದು, ಪಿಎಸ್‌ಐ ಖಾದರ ಬಾಷಾ, ಶಶಿಧರ ಮತ್ತು ಸಿಬ್ಬಂದಿ ಜನ ಜಾಗೃತಿಗಾಗಿ ಇಲ್ಲಿ ಕೆಲಸ ಮಾಡಲು ಸಜ್ಜಾಗಿದ್ದಾರೆ.

ಕಳೆದ ಎರಡು ತಿಂಗಳಿನಿoದ ಹಳೆಯ ಕಟ್ಟಡ ದುರಸ್ತಿಗೊಳಿಸುವ ಕೆಲಸ ನಡೆಯುತ್ತಿತ್ತು. ಇದೀಗ ಹೊಸದಾಗಿ ಮೇಲ್ಚಾವಣಿ ಮಾಡಲಾಗಿದೆ. ಮಾಹಿತಿ ಕೇಂದ್ರದ ಸುತ್ತಲು 28ಕ್ಕೂ ಅಧಿಕ ಕಡೆ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಪೊಲೀಸ್ ಠಾಣೆಯಿಂದ ಕ್ಯಾಮರಾ ನಿಯಂತ್ರಣಕ್ಕೆ ಒಳಪಡುತ್ತಿದೆ. ಇದರೊಂದಿಗೆ ಮುಖ್ಯ ಕಡಲ ತೀರ, ಗಂಜೀಗದ್ದೆಯ ಬಸ್ ನಿಲ್ದಾಣದ ಬಳಿ ಪೊಲೀಸ್ ಚೌಕಿ ನಿರ್ಮಿಸಲಾಗಿದೆ.

Advertisement. Scroll to continue reading.

ಏಕಮುಖ ಸಂಚಾರ ನಿಯಮ ಪಾಲನೆಯೊಂದಿಗೆ ವಾಹನ ದಟ್ಟಣೆ ತಡೆಯಲು ಈ ಕೇಂದ್ರದ ಮೂಲಕ ಪ್ರಯತ್ನ ನಡೆದಿದೆ. `ಪೊಲೀಸ್ ಮಾಹಿತಿ ಕೇಂದ್ರ ತೆರೆದಿರುವುದು ಸಂತಸ. ಈ ಕೇಂದ್ರಗಳು ಜನರಿಗೆ ಉಪದ್ರವ ನೀಡುವ ಬದಲು ಜನಸ್ನೇಹಿಯಾಗಿ ವರ್ತಿಸಬೇಕು’ ಎಂದು ಅನೇಕರು ತಮ್ಮ ಹಳೆಯ ಅನುಭವಗಳೊಂದಿಗೆ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಬುಧವಾರ ಬೆಳಗ್ಗೆ 10 ಗಂಟೆಗೆ ಈ ಕೇಂದ್ರದ ಉದ್ಘಾಟನೆ ನಡೆಯಲಿದ್ದು, ಹಲವು ಅಧಿಕಾರಿ-ಜನಪ್ರತಿನಿಧಿಗಳು ಭಾಗಿಯಾಗಲಿದ್ದಾರೆ.

Advertisement. Scroll to continue reading.
Previous Post

ರಂಗಿನಕಟ್ಟಾ ಬಳಿ ರಕ್ತದ ರಂಗೋಲಿ: ಅಪರಿಚಿತ ಆಟೋ ಬಡಿದು ವೃದ್ಧ ಸಾವು!

Next Post

ಮರಕ್ಕೆ ಗುದ್ದಿದ ದೇವರ ಕಲ್ಲು ಸಾಗಿಸುವ ಲಾರಿ: ಗಟಾರಕ್ಕೆ ಬಿದ್ದ ಕ್ಲೀನರಿಗೆ ಗಾಯ!

Next Post
ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಮರಕ್ಕೆ ಗುದ್ದಿದ ದೇವರ ಕಲ್ಲು ಸಾಗಿಸುವ ಲಾರಿ: ಗಟಾರಕ್ಕೆ ಬಿದ್ದ ಕ್ಲೀನರಿಗೆ ಗಾಯ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ