6
  • Latest
ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಮರಕ್ಕೆ ಗುದ್ದಿದ ದೇವರ ಕಲ್ಲು ಸಾಗಿಸುವ ಲಾರಿ: ಗಟಾರಕ್ಕೆ ಬಿದ್ದ ಕ್ಲೀನರಿಗೆ ಗಾಯ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮರಕ್ಕೆ ಗುದ್ದಿದ ದೇವರ ಕಲ್ಲು ಸಾಗಿಸುವ ಲಾರಿ: ಗಟಾರಕ್ಕೆ ಬಿದ್ದ ಕ್ಲೀನರಿಗೆ ಗಾಯ!

AchyutKumar by AchyutKumar
in ಸ್ಥಳೀಯ
ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಮುರುಡೇಶ್ವರದಿಂದ ಹುಬ್ಬಳ್ಳಿಗೆ ದೇವರ ಮೂರ್ತಿ ನಿರ್ಮಾಣದ ಕಲ್ಲು ಒಯ್ಯುತ್ತಿದ್ದ ಲಾರಿ ಯಲ್ಲಾಪುರದಲ್ಲಿ ಅಪಘಾತವಾಗಿದೆ.

ADVERTISEMENT

ಭಟ್ಕಳದ ಮುರುಡೇಶ್ವರ ಬಳಿಯ ಉತ್ತರಕೊಪ್ಪದ ನಾಗೇಂದ್ರ ಬಂಡಿಗೇರಿ ಅವರು ಲಾರಿಯೊಂದರಲ್ಲಿ ದೇವರ ಮೂರ್ತಿ ರಚನೆಯ ಕಲ್ಲುಗಳನ್ನು ಸಾಗಿಸುತ್ತಿದ್ದರು. ಆ ಲಾರಿಗೆ ಮುಂಡಗೋಡು ಬಾಚಣಗಿ ಮಜ್ಜಿಗೇರಿಯ ಸೋಮಂತ ದೊಡ್ಡಮನಿ ಅವರು ಕ್ಲೀನರ್ ಆಗಿದ್ದರು. ಮುರುಡೇಶ್ವರದಿಂದ ಹೊರಟ ಲಾರಿ ಯಲ್ಲಾಪುರ ಮಾರ್ಗವಾಗಿ ಹುಬ್ಬಳ್ಳಿಗೆ ಹೋಗಬೇಕಿದ್ದು, ಇಡಗುಂದಿಯ ಬಳಿ ಅಪಘಾತವಾಯಿತು.

ಇಡಗುಂದಿ ಶಾಲೆಯ ಬಳಿ ರಸ್ತೆ ಪಕ್ಕದ ಗಿಡಕ್ಕೆ ಲಾರಿ ಡಿಕ್ಕಿಯಾಯಿತು. ನಂತರ ಆ ಲಾರಿ ಗಟಾರಕ್ಕೆ ಉರುಳಿತು. ಈ ಅಪಘಾತದಲ್ಲಿ ಕ್ಲೀನರ್ ಸೋಮಂತ ದೊಡ್ಡಮನಿ ಗಾಯಗೊಂಡರು. ಲಾರಿಯೂ ಜಖಂ ಆಯಿತು. ಚಿಕಿತ್ಸೆಪಡೆದ ಸೋಮಂತ ಅವರು ಲಾರಿ ಮಾಲಕರಿಗೆ ಈ ಬಗ್ಗೆ ತಿಳಿಸಿದರು. ಚಾಲಕನ ದುಡುಕುತನವೇ ಅಪಘಾತಕ್ಕೆ ಕಾರಣ ಎಂದು ಪೊಲೀಸರಿಗೂ ದೂರು ನೀಡಿದರು.

Advertisement. Scroll to continue reading.
Advertisement. Scroll to continue reading.
Previous Post

ಗೋಕರ್ಣ ಭದ್ರತೆ ಇನ್ನಷ್ಟು ಬಲಿಷ್ಠ

Next Post

ಬೈಕಿಗೆ ಗುದ್ದಿದ ಬುಲೆರೋ: ಸ್ಥಳದಲ್ಲಿಯೇ ಸಾವನಪ್ಪಿದ ಬೈಕ್ ಸವಾರ

Next Post
ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಬೈಕಿಗೆ ಗುದ್ದಿದ ಬುಲೆರೋ: ಸ್ಥಳದಲ್ಲಿಯೇ ಸಾವನಪ್ಪಿದ ಬೈಕ್ ಸವಾರ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ