6
  • Latest
ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಬೈಕಿಗೆ ಗುದ್ದಿದ ಬುಲೆರೋ: ಸ್ಥಳದಲ್ಲಿಯೇ ಸಾವನಪ್ಪಿದ ಬೈಕ್ ಸವಾರ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಬೈಕಿಗೆ ಗುದ್ದಿದ ಬುಲೆರೋ: ಸ್ಥಳದಲ್ಲಿಯೇ ಸಾವನಪ್ಪಿದ ಬೈಕ್ ಸವಾರ

AchyutKumar by AchyutKumar
in ರಾಜ್ಯ

ಬುಲೇರೋ ಓಡಿಸಿಕೊಂಡು ಹಳಿಯಾಳಕ್ಕೆ ಹೋಗಿದ್ದ ಗೋಕರ್ಣದ ಅಭಿಜಿತ್ ನಾಯ್ಕ ಅವರು ಅಲ್ಲಿ ಸಂಜು ಪಾಟೀಲ್ ಎಂಬಾತರ ಬೈಕಿಗೆ ಬುಲೆರೋ ಗುದ್ದಿ, ಸಂಜು ಅವರ ಸಾವಿಗೆ ಕಾರಣರಾಗಿದ್ದಾರೆ.

ಮೇ 12ರಂದು ಗೋಕರ್ಣ ಗಂಗಾವಳಿಯ ಅಭಿಜಿತ್ ನಾಯ್ಕ ಅವರು ಹಳಿಯಾಳಕ್ಕೆ ಹೋಗಿದ್ದರು. ರಾತ್ರಿ 9.15ರ ಆಸುಪಾಸಿಗೆ ಅವರು ಊರಿಗೆ ಮರಳುವ ತವಕದಲ್ಲಿದ್ದರು. ಈ ಗಡಿಬಿಡಿಯಲ್ಲಿ ಅವರು ತಮ್ಮ ಕೆಲಸ ಮುಗಿಸಲು ಹಳಿಯಾಳದಿಂದ ಆಳ್ನಾವರ ಕಡೆಗೆ ವೇಗವಾಗಿ ಬುಲೆರೋ ಓಡಿಸಿದರು.

ಹಳಿಯಾಳ-ಬೆಳಗಾವಿ ರಸ್ತೆಯ ಐಬಿ ತಿರುವಿನ ಬಳಿ ಆಳ್ನಾವರ ಕಡೆಯಿಂದ ಬರುತ್ತಿದ್ದ ಬೈಕಿಗೆ ಬುಲೆರೋ ಗುದ್ದಿದರು. ಈ ಅಪಘಾತದಿಂದ ತಲೆಗೆ ಪೆಟ್ಟು ಮಾಡಿಕೊಂಡ ಸಂಜು ಪಾಟೀಲ್ ಅವರು ಅಲ್ಲಿಯೇ ಕೊನೆಉಸಿರೆಳೆದರು.

ಬೆಳಗಾವಿಯ ಖಾನಾಪುರದ ಜಗದೀಶ ಗೌಡ ಅವರು ಈ ಅಪಘಾತದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಅಭಿಜಿತ್ ನಾಯ್ಕರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದರು.

 

ShareSendTweetShare
Previous Post

ಮರಕ್ಕೆ ಗುದ್ದಿದ ದೇವರ ಕಲ್ಲು ಸಾಗಿಸುವ ಲಾರಿ: ಗಟಾರಕ್ಕೆ ಬಿದ್ದ ಕ್ಲೀನರಿಗೆ ಗಾಯ!

Next Post

ಕಾರವಾರ ಪ್ರವೇಶಿಸಿದ ವಿದೇಶಿ ಹಡಗು: ಸಮುದ್ರದಲ್ಲಿ ಸಿಕ್ಕಿಬಿದ್ದ ಪಾಪಿಸ್ತಾನದ ಪ್ರಜೆ!

Next Post
Foreign ship enters Karwar Pakistani citizen trapped at sea!

ಕಾರವಾರ ಪ್ರವೇಶಿಸಿದ ವಿದೇಶಿ ಹಡಗು: ಸಮುದ್ರದಲ್ಲಿ ಸಿಕ್ಕಿಬಿದ್ದ ಪಾಪಿಸ್ತಾನದ ಪ್ರಜೆ!

ಉತ್ತರ ಕನ್ನಡ: ಬಿಸಿಲಿನ ಜೊತೆ ವಿದ್ಯುತ್ ಅವಘಡ ಪ್ರಮಾಣವೂ ಹೆಚ್ಚಳ!

ಉತ್ತರ ಕನ್ನಡ: ಬಿಸಿಲಿನ ಜೊತೆ ವಿದ್ಯುತ್ ಅವಘಡ ಪ್ರಮಾಣವೂ ಹೆಚ್ಚಳ!

The name is different.. The town is different Undadi `guoda' caught in Bangalore!

ಹೆಸರು ಬೇರೆ.. ಊರು ಬೇರೆ: ಬೆಂಗಳೂರಿನಲ್ಲಿ ಸಿಕ್ಕಿಬಿದ್ದ ಉಂಡಾಡಿ`ಗುoಡ'!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.