6
  • Latest
Lawyer who wrote the screenplay Award for talent!

ಚಿತ್ರಕಥೆ ಬರೆದ ನ್ಯಾಯವಾದಿ: ಪ್ರತಿಭೆಗೆ ಸಿಕ್ಕ ಪ್ರಶಸ್ತಿ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸಿನೆಮಾ

ಚಿತ್ರಕಥೆ ಬರೆದ ನ್ಯಾಯವಾದಿ: ಪ್ರತಿಭೆಗೆ ಸಿಕ್ಕ ಪ್ರಶಸ್ತಿ!

AchyutKumar by AchyutKumar
in ಸಿನೆಮಾ
Lawyer who wrote the screenplay Award for talent!

ಶಿರಸಿ ಮೂಲದ ನ್ಯಾಯವಾದಿ, ಲೇಖಕಿ ಅನುಪಮಾ ಹೆಗಡೆ ಅವರ ಪ್ರತಿಭೆಯನ್ನು ಚಲನಚಿತ್ರ ಕ್ರಿಟಿಕ್ ಅಕಾಡೆಮಿ ಗುರುತಿಸಿದೆ. ಉತ್ತಮ ಚಿತ್ರಕಥೆಗಾಗಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ADVERTISEMENT

`ಹದಿನೇಳೆಂಟು’ ಎಂಬ ಸಿನೇಮಾಗಾಗಿ ಅನುಪಮಾ ಹೆಗಡೆ ಚಿತ್ರಕಥೆ ರಚಿಸಿದ್ದರು. ಹೀಗಾಗಿ ಈ ಸಿನಿಮಾದ ನಿರ್ದೇಶಕ, ಕಥೆಗಾರ ಪ್ರಥ್ವಿ ಕೋಣನೂರು ಜೊತೆ ಅನುಪಮಾ ಹೆಗಡೆ ಅವರನ್ನು ಗೌರವಿಸಲಾಯಿತು, ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದಲ್ಲಿ ನಡೆದ ಸಮಾರಂಭದಲ್ಲಿ ಅನುಪಮಾ ಹೆಗಡೆ ಸನ್ಮಾನ ಸ್ವೀಕರಿಸಿದರು.

`ಹದಿನೇಳೆಂಟು’ ಎಂಬ ಸಿನಿಮಾ ಒಟ್ಟು ನಾಲ್ಕು ಪ್ರಶಸ್ತಿಪಡೆದಿದೆ. ಬೆಂಗಳೂರಿನ ಪತ್ರಕರ್ತರು ಆಯ್ಕೆ ಮಾಡಿ ಪ್ರಶಸ್ತಿಗೆ ಶಿಫಾರಸ್ಸು ಮಾಡಿದ್ದು, ಚಂದನವನ ಅಕಾಡೆಮಿ ಸಾಧಕರನ್ನು ಗುರುತಿಸಿದೆ. ಅನುಪಮಾ ಹೆಗಡೆ ಅವರು ಹೈಕೋರ್ಟಿನ ನ್ಯಾಯವಾದಿಯಾಗಿದ್ದಾರೆ. ಅವರು ಶಿರಸಿಯ ನೀರ್ನಳ್ಳಿಯ ರಘುಪತಿ ಭಟ್ಟ ಹಾಗೂ ಮಹಾದೇವಿ ಭಟ್ಟ ದಂಪತಿಯ ಪುತ್ರಿ. ಹುಲೇಮಳಗಿ ಮೂಲದ ದಿನೇಶ ಹೆಗಡೆ ಅವರ ಪತ್ನಿ.

Advertisement. Scroll to continue reading.
Advertisement. Scroll to continue reading.
Previous Post

ಒಂದು ಸಾವು.. ಹಲವು ಅನುಮಾನ!

Next Post

ಉತ್ತರ ಕನ್ನಡ: ಉಸ್ತುವಾರಿ ಸಚಿವರನ್ನು ಸುಸ್ತು ಮಾಡಿದ ಜನಸಾಮಾನ್ಯರ ಕಾಯ್ದೆ!

Next Post
Uttara Kannada The common man's act that tired the minister in charge!

ಉತ್ತರ ಕನ್ನಡ: ಉಸ್ತುವಾರಿ ಸಚಿವರನ್ನು ಸುಸ್ತು ಮಾಡಿದ ಜನಸಾಮಾನ್ಯರ ಕಾಯ್ದೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ