6
  • Latest
Sirsi-Yellapur Strict action against those caught with ganja!

ಶಿರಸಿ-ಯಲ್ಲಾಪುರ: ಗಾಂಜಾ ಗುಂಗಿನಲ್ಲಿದ್ದವರ ವಿರುದ್ಧ ಕಠಿಣ ಕ್ರಮ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಿರಸಿ-ಯಲ್ಲಾಪುರ: ಗಾಂಜಾ ಗುಂಗಿನಲ್ಲಿದ್ದವರ ವಿರುದ್ಧ ಕಠಿಣ ಕ್ರಮ!

AchyutKumar by AchyutKumar
in ಸ್ಥಳೀಯ
Sirsi-Yellapur Strict action against those caught with ganja!

ಯಲ್ಲಾಪುರ ಹಾಗೂ ಶಿರಸಿಯಲ್ಲಿನ ಗಾಂಜಾ ವ್ಯಸನಿಗಳ ವಿರುದ್ಧ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ.

ADVERTISEMENT

ಜೋಡಕೆರೆ ಬಳಿ ಮಾದಕ ವ್ಯಸನ ಸೇವಿಸುತ್ತಿದ್ದ ಆಕಾಶ ಪೋಳ ಎಂಬಾತರ ಮೇಲೆ ಯಲ್ಲಾಪುರ ಪೊಲೀಸರು ದಾಳಿ ನಡೆಸಿದ್ದಾರೆ. ಶಿರಸಿ ನಗರ ಪೊಲೀಸರು ಶಿರಸಿ ಕಸ್ತೂರಬಾ ನಗರದ ನಿಯಾಜ್ ದಾವುದ್ ಉಮರ್ ಮತ್ತು ಅರೆಕೊಪ್ಪದ ಬಾಲಚಂದ್ರ ಗುರುಮೂರ್ತಿ ಮಡಿವಾಳ ಎಂಬಾತರನ್ನು ಗಾಂಜಾ ಸೇವಿಸಿದ ಕಾರಣ ಬಂಧಿಸಿದ್ದಾರೆ.

23 ವರ್ಷದ ಆಕಾಶ ಪೋಳ ಚಾಲಕರಾಗಿದ್ದು, ಯಲ್ಲಾಪುರದ ಹೊಸಳ್ಳಿ ಊರಿನವರಾಗಿದ್ದಾರೆ. ಗಾಂಜಾ ನಶೆಯಲ್ಲಿ ತೇಲಾಡುತ್ತಿರುವಾಗಲೇ ಅವರು ಪೊಲೀಸರ ಬಳಿ ಸಿಕ್ಕಿ ಬಿದ್ದಿದ್ದಾರೆ. ಮೇ 14ರಂದು ನಡೆದ ವೈದ್ಯಕೀಯ ತಪಾಸಣೆಯಲ್ಲಿ ಆಕಾಶ ಪೋಳ್ ಅಪಾರ ಪ್ರಮಾಣದಲ್ಲಿ ಗಾಂಜಾ ಸೇವಿಸಿರುವುದು ದೃಢವಾಗಿದೆ.

Advertisement. Scroll to continue reading.

ಯಲ್ಲಾಪುರದ ಜೋಡಕೆರೆಯಿಂದ ಮಂಜುನಾಥನಗರದ ಕಡೆ ಹೋಗುತ್ತಿದ್ದ ಆಕಾಶ ಅವರನ್ನು ಪಿಎಸ್‌ಐ ಸಿದ್ದಪ್ಪ ಗುಡಿ ಅವರು ಮಾತನಾಡಿಸಿದರು. ಗಾಂಜಾ ನಶೆಯ ಅನುಮಾನದ ಹಿನ್ನಲೆ ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ವೈದ್ಯರು ನೀಡಿದ ವರದಿ ಆಧಾರದಲ್ಲಿ ಪೊಲೀಸ್ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಜರುಗಿಸಿದರು.

Advertisement. Scroll to continue reading.

ಇನ್ನೂ ಶಿರಸಿ ಕಸ್ತೂರಬಾ ನಗರದ ನಿಯಾಜ್ ದಾವುದ್ ಉಮರ್ ಮತ್ತು ಅರೆಕೊಪ್ಪದ ಬಾಲಚಂದ್ರ ಗುರುಮೂರ್ತಿ ಮಡಿವಾಳ ಅವರು ಶಿರಸಿ ನಗರದ ಲಿಂಗದಕೋಣ ರಸ್ತೆ ಮೀನು ಮಾರುಕಟ್ಟೆ ಹಿಂದೆ ಗಾಂಜಾ ಸೇವಿಸುತ್ತಿರುವಾಗ ಸಿಕ್ಕಿ ಬಿದ್ದಿದ್ದಾರೆ. ಶಿರಸಿಯ ಪಂಡಿತ ಸಾರ್ವಜನಿಕ ಆಸ್ಪತ್ರೆ ಅವರನ್ನು ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢವಾಗಿದೆ. ಶಿರಸಿ ಪಿಎಸ್‌ಐ ನಾಗಪ್ಪ ಬಿ ಆ ಇಬ್ಬರ ವಿರುದ್ಧ ಕಠಿಣ ಕ್ರಮ ಜರುಗಿಸಿದರು.

Previous Post

ಗ್ಯಾರಂಟಿ ಬದುಕು: ಕಣ್ಮನ ಸೆಳೆದ ಸರ್ಕಾರಿ ಜಾಹೀರಾತು!

Next Post

13 ಅಡಿ ಉದ್ದವಿತ್ತು ಆ ಹಾವು!

Next Post
That snake was 13 feet long!

13 ಅಡಿ ಉದ್ದವಿತ್ತು ಆ ಹಾವು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ