6
  • Latest
That snake was 13 feet long!

13 ಅಡಿ ಉದ್ದವಿತ್ತು ಆ ಹಾವು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

13 ಅಡಿ ಉದ್ದವಿತ್ತು ಆ ಹಾವು!

AchyutKumar by AchyutKumar
May 15, 2025
in ಸ್ಥಳೀಯ
That snake was 13 feet long!
advt advt advt
ADVERTISEMENT

ದಾಂಡೇಲಿಯ ಅಂಬಿಕಾ ನಗರದಲ್ಲಿ ಬುಧವಾರ ದೊಡ್ಡದೊಂದು ಹೆಬ್ಬಾವು ಕಾಣಿಸಿಕೊಂಡಿದೆ. ಉರಗ ತಜ್ಞರು ಆಗಮಿಸಿ ಆ ಹಾವನ್ನು ಹಿಡಿದಿದ್ದು, ಕಾಡಿಗೆ ಬಿಟ್ಟಿದ್ದಾರೆ.

ಅಂಬಿಕಾ ನಗರದ ಕೆಪಿಸಿ ಕಾಲೋನಿ ಕಡೆ ಹೆಬ್ಬಾವು ಆಗಮಿಸಿದ್ದು, ಜನ ಆತಂಕವ್ಯಕ್ತಪಡಿಸಿದರು. ಇಲ್ಲಿನ ಸಂಗೀತಾ ಮಿರಾಶಿ ಅವರ ಮನೆ ಅಂಚಿನಲ್ಲಿ 13 ಅಡಿ ಉದ್ದದ ಹೆಬ್ಬಾವು ಕಾಣಿಸಿಕೊಂಡಿತು. ಆ ಮನೆಯವರು ಅರಣ್ಯ ಇಲಾಖೆಗೆ ಹೆಬ್ಬಾವಿನ ಆಗಮನದ ಬಗ್ಗೆ ಮಾಹಿತಿ ನೀಡಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಅರಣ್ಯ ಇಲಾಖೆಯವರು ಉರಗತಜ್ಞ ಅಸ್ಲಾಂ ಹಾಗೂ ವಿನೋದ ಅವರ ನೆರವಿನಿಂದ ಆ ಹಾವು ಹಿಡಿದರು. ಅರಣ್ಯ ಇಲಾಖೆಯವರ ಸಮಕ್ಷೇಮದಲ್ಲಿ ಆ ಹಾವನ್ನು ಸುರಕ್ಷಿತವಾಗಿ ಕಾಡಿಗೆ ಬಿಡಲಾಯಿತು. ಇದರಿಂದ ಮನೆಯವರ ಆತಂಕವೂ ದೂರವಾಯಿತು.

ಈಚೆಗೆ ಆಹಾರ ಅರೆಸಿ ನಾಡಿಗೆ ಬರುವ ಹೆಬ್ಬಾವಿನ ಸಂಖ್ಯೆ ಹೆಚ್ಚಾಗಿದೆ. ಕೋಳಿ ಸಾಕುವ ಕೇಂದ್ರಗಳ ಕಡೆ ಹಾವು ಆಕರ್ಷಿತವಾಗುತ್ತಿವೆ.

ShareSendTweetShare
ADVERTISEMENT
Previous Post

ಶಿರಸಿ-ಯಲ್ಲಾಪುರ: ಗಾಂಜಾ ಗುಂಗಿನಲ್ಲಿದ್ದವರ ವಿರುದ್ಧ ಕಠಿಣ ಕ್ರಮ!

Next Post

ಡ್ರಿಂಕ್ & ಡ್ರೈವ್: ಸಾರ್ವಜನಿಕ ಟೀಕೆಗೆ ಉತ್ತರಿಸಿದ ಪೊಲೀಸ್ ಪಡೆ!

Next Post
Drink & Drive Police force responds to public criticism!

ಡ್ರಿಂಕ್ & ಡ್ರೈವ್: ಸಾರ್ವಜನಿಕ ಟೀಕೆಗೆ ಉತ್ತರಿಸಿದ ಪೊಲೀಸ್ ಪಡೆ!

A Saiyad who took the problem as a challenge A tribute to the achievement of a PAP member!

ಸಮಸ್ಯೆಯನ್ನು ಸವಾಲಾಗಿ ಸ್ವೀಕರಿಸಿದ ಸಯ್ಯದ: ಪ ಪಂ ಸದಸ್ಯನ ಸಾಧನೆಗೆ ಸಿಕ್ಕ ಸನ್ಮಾನ!

Sirsi Insult to the Municipal Council President Firestorm against AC!

ಶಿರಸಿ | ನಗರಸಭೆ ಅಧ್ಯಕ್ಷರಿಗೆ ಅವಮಾನ: ಎಸಿ ವಿರುದ್ಧ ಬೆಂಕಿ ಬಿರುಗಾಳಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.