6
  • Latest
Drink & Drive Police force responds to public criticism!

ಡ್ರಿಂಕ್ & ಡ್ರೈವ್: ಸಾರ್ವಜನಿಕ ಟೀಕೆಗೆ ಉತ್ತರಿಸಿದ ಪೊಲೀಸ್ ಪಡೆ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಡ್ರಿಂಕ್ & ಡ್ರೈವ್: ಸಾರ್ವಜನಿಕ ಟೀಕೆಗೆ ಉತ್ತರಿಸಿದ ಪೊಲೀಸ್ ಪಡೆ!

AchyutKumar by AchyutKumar
in ಸ್ಥಳೀಯ
Drink & Drive Police force responds to public criticism!

ಮದ್ಯಪಾನ ಮಾಡಿ ಬೈಕ್ ಓಡಿಸುತ್ತಿದ್ದವರ ಬೈಕುಗಳನ್ನು ಕುಮಟಾ ಪೊಲೀಸರು ವಶಕ್ಕೆಪಡೆದಿದ್ದಾರೆ. ಈ ದಿನ ನಡೆದ ಕಾರ್ಯಾಚರಣೆಯಲ್ಲಿ ಒಟ್ಟು 13 ಬೈಕುಗಳು ಸಿಕ್ಕಿವೆ.

ADVERTISEMENT

ಕುಮಟಾ ಹಾಗೂ ಸುತ್ತಲಿನ ಪ್ರದೇಶದಲ್ಲಿ ಪುಂಡ-ಪೋಕರಿಗಳ ಹಾವಳಿ ಹೆಚ್ಚಾದ ಬಗ್ಗೆ ಸಾರ್ವಜನಿಕರು ದೂರಿದ್ದರು. ಮಿತಿಮೀರಿದ ವೇಗದ ಚಾಲನೆ, ಮದ್ಯ ಸೇವಿಸಿ ವಾಹನ ಚಾಲನೆ, ಕಾಲೇಜುಗಳ ಬಳಿ ಕರ್ಕಶ ಶಬ್ದ ಸೇರಿ ಅನೇಕ ಸಮಸ್ಯೆಗಳ ಬಗ್ಗೆ ಜನ ಗಮನಕ್ಕೆ ತಂದಿದ್ದರು. ಪೊಲೀಸರ ಕಾರ್ಯವೈಖರಿ ವಿರುದ್ಧವೂ ಕೆಲವರು ಟೀಕಿಸಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತಮ್ಮ ಇತರೆ ಕೆಲಸಗಳ ಒತ್ತಡದ ನಡುವೆಯೂ ವಿಶೇಷ ಕಾರ್ಯಾಚರಣೆ ನಡೆಸಿ ಬೈಕ್ ಸವಾರರಿಗೆ ಬಿಸಿ ಮುಟ್ಟಿಸಿದರು.

ಗುರುವಾರ ಬೆಳಗ್ಗೆಯಿಂದ ಪೊಲೀಸರು ಕುಮಟಾದ ವಿವಿಧ ಕಡೆ ಡ್ರಿಂಕ್ & ಡ್ರೈವ್ ಕಾರ್ಯಾಚರಣೆ ನಡೆಸಿದರು. ಪೊಲೀಸ್ ಅಧಿಕಾರಿ ಯೋಗೀಶ ಎಂ ಕೆ ಮುಂದಾಳತ್ವದಲ್ಲಿ ಪೊಲೀಸ್ ಸಿಬ್ಬಂದಿ ವಿವಿಧ ಬೈಕುಗಳಿಗೆ ಅಡ್ಡಲಾಗಿ ಕೈ ಮಾಡಿದರು. ಕರ್ಕಶ ಸದ್ದು ಮಾಡುವ ಬೈಕುಗಳ ಮಾಲಕರಿಗೂ ಬುದ್ದಿ ಕಲಿಸಿದರು. 13 ಬೈಕ್ ಸವಾರರ ಮೇಲೆ ಡ್ರಿಂಕ್ & ಡ್ರೈವ್ ಪ್ರಕರಣ ದಾಖಲಿಸಿ ಆ ಬೈಕುಗಳನ್ನು ವಶಕ್ಕೆಪಡೆದರು. ಪೊಲೀಸರ ಈ ನಡೆಯನ್ನು ಸಾರ್ವಜನಿಕರು ಶ್ಲಾಘಿಸಿದರು.

Advertisement. Scroll to continue reading.

ಈ ಹಿಂದೆ ಹೆದ್ದಾರಿ ಗಸ್ತು ವಾಹನದ ಮೂಲಕ ಬೈಕ್ ತಪಾಸಣೆ ನಡೆಯುತ್ತಿತ್ತು. ಆದರೆ, ಹೆದ್ದಾರಿ ಗಸ್ತು ವಾಹನದ ಕಾರ್ಯವೈಖರಿ ಬಗ್ಗೆ ಕ್ಷೇತ್ರದ ಶಾಸಕರು ಬಹಿರಂಗವಾಗಿ ಅಸಮಧಾನವ್ಯಕ್ತಪಡಿಸಿದ್ದರು. ಅದಾದ ನಂತರ ಪೊಲೀಸರು ಮೃದು ದೋರಣೆ ಅನುಸರಿಸಿದ್ದು, ಇದೀಗ ಸಾರ್ವಜನಿಕ ಸಮಸ್ಯೆ ಹೆಚ್ಚಾದ ಹಿನ್ನಲೆ ಕಠಿಣ ಕ್ರಮ ಜರುಗಿಸಿದ್ದಾರೆ. ಬೇರೆಯವರ ಜೀವಕ್ಕೆ ಮಾರಕವಾಗುವ ರೀತಿ ಬೈಕ್ ಚಾಲನೆ ಮಾಡುವವರ ವಿರುದ್ಧ ಕ್ರಮಕ್ಕಾಗಿ ನಿರಂತರ ತಪಾಸಣೆ ನಡೆಯಬೇಕು ಎಂದು ಅಲ್ಲಿನವರು ಆಗ್ರಹಿಸಿದ್ದಾರೆ.

Advertisement. Scroll to continue reading.
Previous Post

13 ಅಡಿ ಉದ್ದವಿತ್ತು ಆ ಹಾವು!

Next Post

ಸಮಸ್ಯೆಯನ್ನು ಸವಾಲಾಗಿ ಸ್ವೀಕರಿಸಿದ ಸಯ್ಯದ: ಪ ಪಂ ಸದಸ್ಯನ ಸಾಧನೆಗೆ ಸಿಕ್ಕ ಸನ್ಮಾನ!

Next Post
A Saiyad who took the problem as a challenge A tribute to the achievement of a PAP member!

ಸಮಸ್ಯೆಯನ್ನು ಸವಾಲಾಗಿ ಸ್ವೀಕರಿಸಿದ ಸಯ್ಯದ: ಪ ಪಂ ಸದಸ್ಯನ ಸಾಧನೆಗೆ ಸಿಕ್ಕ ಸನ್ಮಾನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ