6
  • Latest
The thief was caught with the bike: He wasn't the driver.. he was a boy!

ಬೈಕಿನ ಜೊತೆ ಕಳ್ಳನೂ ಸಿಕ್ಕಿಬಿದ್ದ: ಆತ ಚಾಲಕ ಅಲ್ಲ.. ಬಾಲಕ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೈಕಿನ ಜೊತೆ ಕಳ್ಳನೂ ಸಿಕ್ಕಿಬಿದ್ದ: ಆತ ಚಾಲಕ ಅಲ್ಲ.. ಬಾಲಕ!

AchyutKumar by AchyutKumar
May 16, 2025
in ಸ್ಥಳೀಯ
The thief was caught with the bike: He wasn't the driver.. he was a boy!

ಕಾರ್ಯಾಚರಣೆಯಲ್ಲಿ ಭಾಗಿಯಾದ ಪೊಲೀಸರು ಹಾಗೂ ವಶಕ್ಕೆಪಡೆದ ಬೈಕ್ (ಈ ಫೋಟೋದಲ್ಲಿ ಆ ಬೈಕ್ ಕಳ್ಳ ಇಲ್ಲ)

advt advt advt
ADVERTISEMENT

ಬೇರೆಯವರ ಬೈಕ್ ಕದ್ದು ಪರಾರಿಯಾಗಿದ್ದ ಬಾಲಕನನ್ನು ಮುಂಡಗೋಡಿನ ಪೊಲೀಸರು ಹಿಡಿದಿದ್ದಾರೆ. ಬೈಕ್ ಓಡಿಸಲು ಲೈಸನ್ಸ್ ಸಹ ಇಲ್ಲದ ಹುಡುಗ ಇದೀಗ ಪೊಲೀಸರ ಆತಿಥ್ಯದಲ್ಲಿದ್ದು, ಪೊಲೀಸರು ಆತನ ಬಾಯಿಂದ ಸತ್ಯ ಹೊರಡಿಸಿದ್ದಾರೆ.

ಮೇ 15ರಂದು ಮುಂಡಗೋಡಿನ ಅಂಬೇಡ್ಕರ್ ಓಣಿಯಲ್ಲಿದ್ದ ಬೈಕ್ ಕಳ್ಳತನವಾಗಿತ್ತು. ತುಕಾರಾಮ ಕೋರವರ್ ಎಂಬಾತರು ತಮ್ಮ ಬೈಕ್ ಕಾಣೆಯಾದ ಬಗ್ಗೆ ಪೊಲೀಸ್ ದೂರು ನೀಡಿದ್ದರು. ಸಿಪಿಐ ರಂಗನಾಥ ನೀಲಮ್ಮನವರ್ ಅವರು ಬೈಕಿನ ಹುಡುಕಾಟ ಶುರು ಮಾಡಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಪಿಎಸ್‌ಐ ವಿನೋದ ಎಸ್ ಕೆ, ಪರಶುರಾಮ ಮಿರ್ಜಗಿ ಜೊತೆ ಎಎಸ್‌ಐ ಶಂಕ್ರಪ್ಪ ರಾಠೋಡ ಸೇರಿ ಬಾಲಕರೊಬ್ಬರನ್ನು ವಶಕ್ಕೆಪಡೆದರು. ಪೊಲೀಸ್ ಸಿಬ್ಬಂದಿ ಕೋಟೇಶ ನಾಗರವಳ್ಳಿ, ಮಹಾಂತೇಶ ಮುದೊಳ, ಸಂಜು ರಾಠೋಡ, ತಿರುಪತಿ ಚೌಡಣ್ಣನವರ್ ಹಾಗು ಬಸವರಾಜ ಒಡೆಯರ್ ಸೇರಿ ಆ ಬಾಲಕನ ವಿಚಾರಣೆ ನಡೆಸಿದರು.

Advertisement. Scroll to continue reading.

ಆ ವೇಳೆ ಬಾಲಕ ತಾನು ಬೈಕ್ ಕದ್ದಿರುವುದನ್ನು ಒಪ್ಪಿಕೊಂಡಿದ್ದಾನೆ. ಜೊತೆಗೆ ಬೈಕನ್ನು ಪೊಲೀಸರಿಗೆ ಒಪ್ಪಿಸಿದ್ದಾನೆ. ಅಂಬೇಡ್ಕರ್ ಓಣಿಯಲ್ಲಿದ್ದ ಬೈಕನ್ನು ಚಾಣಾಕ್ಷತನದಿಂದ ಅಪಹರಿಸಿದ ವಿಧಾನದ ಬಗ್ಗೆಯೂ ತಿಳಿಸಿದ್ದಾನೆ. ಬೈಕ್ ಕಳ್ಳ ಅಪ್ರಾಪ್ತನಾದ ಕಾರಣ ಪೊಲೀಸರು ಆತನ ಹೆಸರು ಹೇಳಿಲ್ಲ. ಫೋಟೋವನ್ನು ಬಹಿರಂಗಪಡಿಸಿಲ್ಲ. ಜೊತೆಗೆ ಕಾಯ್ದೆಯಲ್ಲಿನ ವಿಶೇಷ ವಿಧಾನದ ಮೂಲಕ ಕಾನೂನು ಕ್ರಮ ಜರುಗಿಸಿದ್ದಾರೆ.

ShareSendTweetShare
ADVERTISEMENT
Previous Post

ಕಾಡಿನ ಮಕ್ಕಳಿಗೆ ಭೂಮಿ ಸಮಸ್ಯೆ: ಮುಖ್ಯಮಂತ್ರಿ ಮೊರೆಹೋದ ಮಾಜಿ ಸಚಿವ!

Next Post

ಮೋದಿ ಮೊದಲಿಸಿದ ಪಾಕಿಸ್ತಾನದ ಭಕ್ತ!

Next Post
Modi is a devotee of Pakistan!

ಮೋದಿ ಮೊದಲಿಸಿದ ಪಾಕಿಸ್ತಾನದ ಭಕ್ತ!

Karwarigas hit by artificial flood What are the preparations this time

ಕೃತಕ ಪ್ರವಾಹದಿಂದ ಕೆಂಗಟ್ಟ ಕಾರವಾರಿಗರು: ಈ ಬಾರಿಯ ಸಿದ್ಧತೆ ಏನು?

Fair scam Pen drive worth Rs 11 lakh goes missing!

ಜಾತ್ರೆ ಅವ್ಯವಹಾರ: 11 ಲಕ್ಷ ರೂ ಅವ್ಯವಹಾರದ ಪೆನ್ ಡ್ರೈವ್ ಕಣ್ಮರೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.