6
  • Latest
Modi is a devotee of Pakistan!

ಮೋದಿ ಮೊದಲಿಸಿದ ಪಾಕಿಸ್ತಾನದ ಭಕ್ತ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಮೋದಿ ಮೊದಲಿಸಿದ ಪಾಕಿಸ್ತಾನದ ಭಕ್ತ!

AchyutKumar by AchyutKumar
in ದೇಶ - ವಿದೇಶ
Modi is a devotee of Pakistan!

ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೊದಲಿಸಿದ ದಾಂಡೇಲಿಯ ದುಲೆಸಾಹೇಬ ಮುನಿರಸಾಬ ಸವಣೂರ ಎಂಬಾತರನ್ನು ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಗುರುವಾರ ಸಂಜೆ ದುಲೆಸಾಹೇಬ `ಹಮ್ ಸಾಥ್ ಸಾಥ್ ಹೈ’ ಎಂಬ ವಾಟ್ಸಪ್ ಗುಂಪಿನಲ್ಲಿ ನಿಂದನಾರ್ಹ ಸಂಗತಿ ಪೊಸ್ಟ್ ಮಾಡಿದ ಕಾರಣ ಕಾನೂನು ಕ್ರಮವಾಗಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನದ ಪ್ರಧಾನಿ ಶಹಬಾಜ್ ಶರೀಫ್ ಎದುರು ಮಂಡಿಯೂರಿ ಕುಳಿತು ಕೈ ಮುಗಿದ ಚಿತ್ರವನ್ನು ಶೇರ್ ಮಾಡಿದ್ದ ದುಲೆಸಾಹೇಬ ಪಾಕಿಸ್ತಾನದ ಧ್ವಜಗಳನ್ನು ವಾಟ್ಸಪ್ ಮೂಲಕ ಹಾರಿಸಿದ ಆರೋಪವಿದೆ.

ಇದರೊಂದಿಗೆ ಸಾಲಾಗಿ ನಿಂತಿರುವ ಜನ ನರೇಂದ್ರ ಮೋದಿಯವರ ಮೇಲೆ ಶೂ ಎಸೆಯುವುದು, ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಗ್ಗದಿಂದ ಕಟ್ಟಿ ಎಳೆದುಕೊಂಡು ಹೋಗುತ್ತಿರುವ ವಿಡಿಯೋ ಚಿತ್ರಿಸಿ ಹರಿಬಿಟ್ಟ ಕಾರಣ ಪೊಲೀಸರು ದುಲೆಸಾಹೇಬ’ರನ್ನು ಬಂಧಿಸಿದ್ದಾರೆ.

Advertisement. Scroll to continue reading.

ದುಲೆಸಾಹೇಬ ಮಾಡಿದ ಮೆಸೆಜಿನಿಂದ ಧರ್ಮಗಳ ನಡುವೆ ದ್ವೇಷ ಭಾವನೆ ಹೆಚ್ಚಾಗುವ ಸಾಧ್ಯತೆಯಿದೆ. ಆ ಸಂದೇಶಗಳು ಮತೀಯ ಭಾವನೆಗಳಿಗೆ ಧಕ್ಕೆ ಬರುವ ರೀತಿಯಲ್ಲಿದ್ದು, ಸಾರ್ವಜನಿಕರ ಶಾಂತಿ ಕದಡಲು ಪ್ರಯತ್ನಿಸಿದ ಕಾರಣ ಪ್ರಕರಣ ದಾಖಲಾಗಿದೆ.

Advertisement. Scroll to continue reading.
Previous Post

ಬೈಕಿನ ಜೊತೆ ಕಳ್ಳನೂ ಸಿಕ್ಕಿಬಿದ್ದ: ಆತ ಚಾಲಕ ಅಲ್ಲ.. ಬಾಲಕ!

Next Post

ಕೃತಕ ಪ್ರವಾಹದಿಂದ ಕೆಂಗಟ್ಟ ಕಾರವಾರಿಗರು: ಈ ಬಾರಿಯ ಸಿದ್ಧತೆ ಏನು?

Next Post
Karwarigas hit by artificial flood What are the preparations this time

ಕೃತಕ ಪ್ರವಾಹದಿಂದ ಕೆಂಗಟ್ಟ ಕಾರವಾರಿಗರು: ಈ ಬಾರಿಯ ಸಿದ್ಧತೆ ಏನು?

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ