6
  • Latest
Attack on those who came to see the hunters' costumes Accused of Holi fight sentenced!

ಬೇಡರ ವೇಷ ನೋಡಲು ಬಂದವರ ಮೇಲೆ ದಾಳಿ: ಹೋಳಿ ಹೊಡೆದಾಟದ ಆರೋಪಿಗೆ ಶಿಕ್ಷೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೇಡರ ವೇಷ ನೋಡಲು ಬಂದವರ ಮೇಲೆ ದಾಳಿ: ಹೋಳಿ ಹೊಡೆದಾಟದ ಆರೋಪಿಗೆ ಶಿಕ್ಷೆ!

AchyutKumar by AchyutKumar
in ಸ್ಥಳೀಯ
Attack on those who came to see the hunters' costumes Accused of Holi fight sentenced!
advt advt advt
ADVERTISEMENT

ಹೋಳಿ ಹಬ್ಬದ ವೇಳೆ ನಡೆಯುವ ಬೇಡರ ವೇಷ ನೋಡಲು ಶಿರಸಿಗೆ ಬಂದಿದ್ದ ವಿವೇಕ ಹೆಗಡೆ ಹಾಗೂ ವಾಸುದೇವ ಹುಲೆಕಲ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರೀತಂ ಡಿಸೋಜಾ ಹಾಗೂ ಲಾರೇಲ್ ನೋರೋನಾ ಎಂಬಾತರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

Advertisement. Scroll to continue reading.

2015ರ ಮಾರ್ಚ 5ರಂದು ಸಿಪಿ ಬಜಾರ್ ರಸ್ತೆಯ ಮಸೀದಿ ಬಳಿ ವಿವೇಕ ಹೆಗಡೆ ಹಾಗೂ ವಾಸುದೇವ ಹುಲೆಕಲ್ ಬೇಡರ ವೇಷ ನೋಡುತ್ತಿದ್ದರು. ಆಗ, ಶಿರಸಿ ದುಂಡುಸಿ ನಗರದ ಪ್ರೀತಂ ಡಿಸೋಜಾ ಹಾಗೂ ಮುಸ್ಲಿಂ ಗಲ್ಲಿಯ ಲಾರೇಲ್ ನೋರೋನಾ ಅಲ್ಲಿಗೆ ಬಂದು ರಂಪಾಟ ನಡೆಸಿದ್ದರು. ವಿವೇಕ ಹೆಗಡೆ ಹಾಗೂ ವಾಸುದೇವ ಹುಲೆಕಲ್ ಮೇಲೆ ಪ್ರೀತಂ ಹಾಗೂ ಲಾರೇಲ್ ದಾಳಿ ಮಾಡಿದ್ದರು. ಕಲ್ಲಿನಿಂದ ತಲೆಗೆ ಹೊಡೆದು ಗಾಯಗೊಳಿಸಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಈ ಬಗ್ಗೆ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯವೂ 12 ಸಾಕ್ಷಿಗಳ ವಿಚಾರಣೆ ನಡೆಸಿತು. ಕೊನೆಗೆ ನ್ಯಾಯಾಧೀಶೆ ಶಾರದಾದೇವಿ ಹಟ್ಟಿ ಅವರು ಆರೋಪಿತರಿಗೆ 4.6ತಿಂಗಳ ಜೈಲು ಶಿಕ್ಷೆ ಪ್ರಕಟಿಸಿದರು. ಜೊತೆಗೆ 13 ಸಾವಿರ ರೂ ದಂಡ ಹಾಗೂ ಗಾಯಾಳು ವಿವೇಕ್ ಹೆಗಡೆ ಅವರಿಗೆ 20 ಸಾವಿರ ರೂ ಪರಿಹಾರ ನೀಡುವಂತೆ ಆದೇಶಿಸಿದರು. ಪಿಎಸ್‌ಐ ನಾಗಪ್ಪ ಬಿ ಅವರ ಜೊತೆ ಪೊಲೀಸ್ ಸಿಬ್ಬಂದಿ ತುಕರಾಮ ಬಣಕಾರ ಹಾಗು ವಿಶ್ವನಾಥ ಬಂಡಾರಿ ಪ್ರಕರಣದಲ್ಲಿ ಸಾಕಷ್ಟು ಮುತುವರ್ಜಿವಹಿಸಿದ್ದರು. ಸಹಾಯಕ ಅಭಿಯೋಜಕರಾದ ಚೇತನಾ ಜಿ ಎಸ್ ಪ್ರಕರಣದಲ್ಲಿ ವಾದ ಮಂಡಿಸಿದ್ದರು.

ShareSendTweetShare
ADVERTISEMENT
Previous Post

ಜಾತ್ರೆ ಅವ್ಯವಹಾರ: 11 ಲಕ್ಷ ರೂ ಅವ್ಯವಹಾರದ ಪೆನ್ ಡ್ರೈವ್ ಕಣ್ಮರೆ!

Next Post

ಗ್ರಾ ಪಂ ಆಡಳಿತ: ಕಾಗದ ಅರ್ಜಿಗೆ ಇಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲ!

Next Post
Gram Panchayat Administration Paper applications don't cost a penny here!

ಗ್ರಾ ಪಂ ಆಡಳಿತ: ಕಾಗದ ಅರ್ಜಿಗೆ ಇಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲ!

ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಕೀಟನಾಶಕ ಸೇವಿಸಿದ ಕೂಲಿ ಕಾರ್ಮಿಕ: ಆತ ಇನ್ನಿಲ್ಲ!

A Tahsildar's office without a bailiff!

ದಂಡಾಧಿಕಾರಿಯೇ ಇಲ್ಲದ ತಹಶೀಲ್ದಾರ್ ಕಚೇರಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.