6
  • Latest
ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಕೀಟನಾಶಕ ಸೇವಿಸಿದ ಕೂಲಿ ಕಾರ್ಮಿಕ: ಆತ ಇನ್ನಿಲ್ಲ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕೀಟನಾಶಕ ಸೇವಿಸಿದ ಕೂಲಿ ಕಾರ್ಮಿಕ: ಆತ ಇನ್ನಿಲ್ಲ!

AchyutKumar by AchyutKumar
in ಸ್ಥಳೀಯ
ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ನಿತ್ಯವೂ ಸರಾಯಿ ಕುಡಿಯುತ್ತಿದ್ದ ಬನವಾಸಿಯ ದಾಮೋದರ ಮೊಗೇರ್ ಮೊನ್ನೆ ಕೀಟನಾಶಕ ಕುಡಿದಿದ್ದಾರೆ. ಪರಿಣಾಮ ಅವರು ಸಾವನಪ್ಪಿದ್ದಾರೆ!

ADVERTISEMENT

ಶಿರಸಿ ತಾಲೂಕಿನ ಬನವಾಸಿಯ ಕಲಸಳ್ಳಿ ಬಳಿಯ ಮರಗುಂಡಿಯಲ್ಲಿ ದಾಮೋದರ ಮೊಗೇರ್ ವಾಸವಾಗಿದ್ದರು. 66 ವರ್ಷದ ಅವರು ಕೂಲಿ ಕೆಲಸ ಮಾಡಿ ಕುಟುಂಬ ಸಾಕುತ್ತಿದ್ದರು. ದುಡಿದ ಹಣದಲ್ಲಿ ಅಲ್ಪ ಪ್ರಮಾಣವನ್ನು ತಮ್ಮ ವ್ಯಸನಕ್ಕೆ ಬಳಸುತ್ತಿದ್ದರು. ದಾಮೋದರ ಮೊಗೇರ್ ಅವರು ಸರಾಯಿ ಕುಡಿದು ಬರುವುದನ್ನು ಅವರ ಪತ್ನಿ ಗಿರಿಜಾ ಮೊಗೇರ್ ವಾಸನೆಯಿಂದಲೇ ಕಂಡು ಹಿಡಿಯುತ್ತಿದ್ದರು. ಹೀಗಿರುವಾಗ ಮೇ 15ರಂದು ಅವರ ಬಳಿ ಬೇರೆ ಬಗೆಯ ವಾಸನೆ ಬಂದಿತು.

ಬಾಯಿoದ ಬರುವ ವಾಸನೆ ಬದಲಾದ ಬಗ್ಗೆ ಗಿರಿಜಾ ಮೊಗೇರ್ ಅವರು ಪತಿಯನ್ನು ಪ್ರಶ್ನಿಸಿದ್ದರು. ಮೊದಲು ಉತ್ತರಿಸಲು ತಡವರಿಸಿದ ದಾಮೋದರ ಮೊಗೇರ್ ನಂತರ ಕೀಟನಾಶಕ ಸೇವಿಸಿರುವುದಾಗಿ ಹೇಳಿಕೊಂಡರು. ಮರುದಿನ ಬೆಳಗ್ಗೆ ವಾಂತಿ ಮಾಡಿಕೊಳ್ಳುತ್ತಿದ್ದ ದಾಮೋದರ ಮೊಗೇರ್ ಅವರನ್ನು ಪತ್ನಿ ಗಿರಿಜಾ ಅವರು ಶಿರಸಿಯ ಪಿಜಿ ಆಸ್ಪತ್ರೆಗೆ ದಾಖಲಿಸಿದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕರೆದೊಯ್ಯುವ ಪ್ರಯತ್ನವನ್ನು ಮಾಡಿದರು.

Advertisement. Scroll to continue reading.

ಆದರೆ, ಇದರಿಂದ ಯಾವುದೇ ಪ್ರಯೋಜನವಾಗಲಿಲ್ಲ. ಆಂಬುಲೆನ್ಸ ಮೇಲಿದ್ದ ದಾಮೋದರ ಮೊಗೇರ್ ಉಸಿರಾಟ ನಿಲ್ಲಿಸಿದರು. ಅದಾಗಿಯೂ ಗಿರಿಜಾ ಮೊಗೇರ್ ಅವರನ್ನು ಮರಳಿ ಶಿರಸಿ ಆಸ್ಪತ್ರೆಗೆ ತಂದರು. ಅಲ್ಲಿನ ವೈದ್ಯರು ದಾಮೋದರ ಮೊಗೇರ್ ಅವರು ಸಾವನಪ್ಪಿರುವುದನ್ನು ಖಚಿತಪಡಿಸಿದರು.

Advertisement. Scroll to continue reading.
Previous Post

ಗ್ರಾ ಪಂ ಆಡಳಿತ: ಕಾಗದ ಅರ್ಜಿಗೆ ಇಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲ!

Next Post

ದಂಡಾಧಿಕಾರಿಯೇ ಇಲ್ಲದ ತಹಶೀಲ್ದಾರ್ ಕಚೇರಿ!

Next Post
A Tahsildar's office without a bailiff!

ದಂಡಾಧಿಕಾರಿಯೇ ಇಲ್ಲದ ತಹಶೀಲ್ದಾರ್ ಕಚೇರಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ