6
  • Latest
Mysterious man on the hill He speaks English.. and also knows Hindi!

ಗುಡ್ಡ ಮೇಲೆ ನಿಗೂಢ ಮಾನವ: ಆತನಿಗೆ ಇಂಗ್ಲಿಷ್ ಬರುತ್ತೆ.. ಹಿಂದಿಯೂ ಗೊತ್ತು!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಗುಡ್ಡ ಮೇಲೆ ನಿಗೂಢ ಮಾನವ: ಆತನಿಗೆ ಇಂಗ್ಲಿಷ್ ಬರುತ್ತೆ.. ಹಿಂದಿಯೂ ಗೊತ್ತು!

AchyutKumar by AchyutKumar
in ದೇಶ - ವಿದೇಶ
Mysterious man on the hill He speaks English.. and also knows Hindi!

ಕಾರವಾರ-ಗೋವಾ ಅಂಚಿನ ಗುಡ್ಡದ ಮೇಲೆ ಅನಾಮಿಕ ವ್ಯಕ್ತಿಯೊಬ್ಬ ವಾಸವಾಗಿದ್ದು, ಆತನ ವರ್ತನೆಯೇ ವಿಚಿತ್ರವಾಗಿದೆ!

ADVERTISEMENT

ಅರೆಬರೆ ಅಂಗಿಯಲ್ಲಿ ಕಾಣಿಸಿಕೊಳ್ಳುವ ಆತ ಪೂರ್ಣ ಪ್ರಮಾಣದ ಮಾನಸಿಕ ಅಸ್ವಸ್ಥನಲ್ಲ. ಕಟ್ಟುಮಸ್ತಾದ ದೇಹವಿದ್ದರೂ ದುಡಿಯಲು ಹೋಗಲ್ಲ. ಆತನ ಬಳಿ ಮೊಬೈಲ್ ಇಲ್ಲ. ಒಳ್ಳೆಯ ಬಟ್ಟೆಗಳು ಜೊತೆಯಲ್ಲಿಲ್ಲ. ಆತ ಭಿಕ್ಷೆ ಬೇಡಿ ಬದುಕುವ ಮನಸ್ಥಿತಿಯನ್ನು ಹೊಂದಿಲ್ಲ. ಕಲ್ಬಂಡೆಗಳ ಮೇಲಿರುವ ಆತನ ಶಡ್ಡಿನಲ್ಲಿ ಅಡುಗೆ ಬೇಯಿಸಿದ ಕುರುಹುಗಳಿಲ್ಲ. ಈವರೆಗೆ ಆತ ಯಾರಿಗೂ ತೊಂದರೆ ಕೊಟ್ಟಿಲ್ಲ. ಹೀಗಾಗಿ ಆತನ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಯಾವ ದೂರು ಇಲ್ಲ!

ಆ ಅನಾಮಿಕನಿಗೆ ಇಂಗ್ಲಿಷ್ ಅರಿವಿದೆ. ಹಿಂದಿ ಮಾತನಾಡುವುದು ಸಹ ಗೊತ್ತಿದೆ. ಹಗಲಿನಲ್ಲಿ ಬೀದಿ ಬೀದಿ ಅಲೆದಾಡುವ ಆತ ಸಂಜೆ ವೇಳೆ ಗುಡ್ಡದ ತಪ್ಪಲಿಗೆ ಹಾಜರು. ಅವರಿವರು ಕೊಡುವ ಆಹಾರವೇ ಆತನಿಗೆ ಪ್ರಧಾನ. ಕೆಲ ಹೊಟೇಲಿನವರು ಆತನಿಗೆ ಅನ್ನ ನೀಡುತ್ತಾರೆ. ಇನ್ನು ಕೆಲವರು ಕುಡಿಯಲು ನೀರು ಕೊಟ್ಟು ಕಳುಹಿಸುತ್ತಾರೆ. ಹೆಚ್ಚು ಕಡಿಮೆ ಕಳೆದ ಆರು ವರ್ಷಗಳಿಂದ ಆತ ಗುಡ್ಡದ ಮೇಲಿದ್ದರೂ ಹೆಚ್ಚಿಗೆ ಯಾರೂ ತಲೆಕೆಡಿಸಿಕೊಂಡಿಲ್ಲ.

Advertisement. Scroll to continue reading.

ಸದಾಶಿವಗಡ ಬಳಿಯ ಮಾವಿನಹಳ್ಳ ಗುಡ್ಡದ ಮೇಲಿರುವ ಆತನ ಬಗ್ಗೆ ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ವಿಚಾರಿಸಿದ್ದಾರೆ. `ಪೆಪರ್ ಆರಿಸುವುದು ಹಾಗೂ ಕಸ ಹೆಕ್ಕುವ ಕೆಲಸ ಮಾಡುವ ಆತ ಹೊರ ಪ್ರಪಂಚದವರಿಗೆ ಇನ್ನೂ ಕುತೂಹಲವಾಗಿಯೇ ಇದ್ದಾನೆ’ ಎಂದವರು ಪ್ರತಿಕ್ರಿಯಿಸಿದರು. `ಆ ಅನಾಮಿಕನ ಬಗ್ಗೆ ಎಲ್ಲಾ ರೀತಿಯಲ್ಲಿಯೂ ವಿಚಾರಿಸಲಾಗಿದೆ. ಆತನಿಂದ ಯಾರಿಗೂ ಉಪದ್ರವವಾಗಿಲ್ಲ’ ಎಂದು ಚಿತ್ತಾಕುಲ ಪಿಎಸ್‌ಐ ಮಹಾಂತೇಶ್ ಅವರು ವಿವರಿಸಿದರು.

Advertisement. Scroll to continue reading.
Previous Post

ಹೊರಗಡೆ ಸನಾತನಿ.. ಒಳಗಡೆ ವ್ಯಾಘ್ರ: ದ್ವಿಪಾತ್ರ ಅಭಿನಯದ ನ್ಯಾಯವಾದಿ ಯಾರು?!

Next Post

ಸಚಿವರ ಮುಂದೆ ಸಮಸ್ಯೆಗಳ ಮಹಾಪೂರ: ಅಜ್ಜನ ಮನೆಗೆ ಮಂತ್ರಿಯ ಅನುದಾನ!

Next Post
A flood of problems before the minister Minister's grant for grandfather's house!

ಸಚಿವರ ಮುಂದೆ ಸಮಸ್ಯೆಗಳ ಮಹಾಪೂರ: ಅಜ್ಜನ ಮನೆಗೆ ಮಂತ್ರಿಯ ಅನುದಾನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ