6
  • Latest
A flood of problems before the minister Minister's grant for grandfather's house!

ಸಚಿವರ ಮುಂದೆ ಸಮಸ್ಯೆಗಳ ಮಹಾಪೂರ: ಅಜ್ಜನ ಮನೆಗೆ ಮಂತ್ರಿಯ ಅನುದಾನ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಸಚಿವರ ಮುಂದೆ ಸಮಸ್ಯೆಗಳ ಮಹಾಪೂರ: ಅಜ್ಜನ ಮನೆಗೆ ಮಂತ್ರಿಯ ಅನುದಾನ!

AchyutKumar by AchyutKumar
May 17, 2025
in ರಾಜ್ಯ
A flood of problems before the minister Minister's grant for grandfather's house!
advt advt advt
ADVERTISEMENT

ಶಿರಸಿಯಿಂದ ಭಟ್ಕಳಕ್ಕೆ ಬಂದಿದ್ದ ವೃದ್ಧರೊಬ್ಬರು ಸಚಿವ ಮಂಕಾಳು ವೈದ್ಯರನ್ನು ಭೇಟಿ ಮಾಡಿ `ಮನೆ ಸಮಸ್ಯೆ’ ಬಗ್ಗೆ ಅಳಲು ತೋಡಿಕೊಂಡರು. ಈ ವೇಳೆ ಸ್ವಂತ ವೆಚ್ಚದಲ್ಲಿ ಮನೆ ನಿರ್ಮಿಸಿಕೊಡುವುದಾಗಿ ಮಂಕಾಳು ವೈದ್ಯ ಭರವಸೆ ನೀಡಿದರು.

`ಶಿರಸಿ ತಾಲೂಕಿನ ಹಿಟ್ಕುಳಿ ಗ್ರಾಮದ ಅರಣ್ಯ ಇಲಾಖೆ ಜಾಗದಲ್ಲಿ ನಾನು ಗುಡಿಸಲು ನಿರ್ಮಿಸಿಕೊಂಡಿದ್ದೇನೆ. ಪತ್ನಿ ಜೊತೆ ವಾಸವಿರುವ ಆ ಗುಡಿಸಲನ್ನು ಅರಣ್ಯ ಇಲಾಖೆಯವರು ನೆಲಸಮ ಮಾಡಿದ್ದಾರೆ’ ವೃದ್ಧರೊಬ್ಬರು ಅಸಹಾಯಕತೆ ತೋಡಿಕೊಂಡರು. ಅವರ ಅಹವಾಲು ಆಲಿಸಿದ ಸಚಿವ ಮಂಕಾಳು ವೈದ್ಯ `ಅಲ್ಲಿಯೇ ನಿವೇಶನ ಲಭ್ಯವಿದ್ದರೆ ಸ್ವಂತ ಮೊತ್ತದಲ್ಲಿ ಮನೆ ನಿರ್ಮಿಸಿ ಕೊಡುವೆ’ ಎಂದು ಹೇಳುವ ಮೂಲಕ ತಮ್ಮನ್ನು ನೋಡಲು ದೂರದಿಂದ ಬಂದಿದ್ದ ವೃದ್ಧರಿಗೆ ಸಮಾಧಾನ ಮಾಡಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಶನಿವಾರ ಭಟ್ಕಳದ ನ್ಯೂ ಇಂಗ್ಲಿಷ್ ಸ್ಕೂಲ್‌ನ ಕಮಲಾವತಿ ಶ್ಯಾನಭೋಗ ಸಭಾಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಜನ ಸ್ಪಂದನ ಕಾರ್ಯಕ್ರಮದಲ್ಲಿ ಸಚಿವ ಮಂಕಾಳು ವೈದ್ಯ ಮಾತನಾಡಿ `ಜನ ಸಾಮಾನ್ಯರು ತಮ್ಮ ಸಮಸ್ಯೆಗಳ ಬಗ್ಗೆ ಪದೇ ಪದೇ ಸರ್ಕಾರಿ ಕಚೇರಿಗಳಿಗೆ ಅಲೆದಾಡುವಂತೆ ಮಾಡಬೇಡಿ. ಅವರ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಪರಿಹಾರ ಒದಗಿಸಿ’ ಅಧಿಕಾರಿಗಳಿಗೆ ಸೂಚಿಸಿದರು. ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿಯೂ ಎಚ್ಚರಿಸಿದರು.

104 ಅರ್ಜಿಗಳು ಈ ವೇಳೆ ಸಲ್ಲಿಕೆಯಾದವು. ಭಟ್ಕಳ ಆಸ್ಪತ್ರೆಯ ಅವ್ಯವಸ್ಥೆ, ಎಂಡೋಸಲ್ಫಾನ್ ಪೀಡಿತರ ಸಮಸ್ಯೆ, ಅವ್ಯವಸ್ಥೆಯ ಹೆದ್ದಾರಿ ಕಾಮಗಾರಿ, ಪಹಣಿ ಪತ್ರ, ಪೋಡಿ, ರಸ್ತೆ ನಿರ್ಮಾಣ, ಬೀದಿ ದೀಪ, ಒಳಚರಂಡಿ, ವಿದ್ಯುತ್ ಹಾಗೂ ಪಿಂಚಣಿ ಕುರಿತ ಅರ್ಜಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದವು. ಉದ್ಯೋಗ ನೇಮಕಾತಿ ಕುರಿತ ಮನವಿಗಳಿಗೂ ನೆರವು ನೀಡುವುದಾಗಿ ಸಚಿವ ಮಂಕಾಳು ವೈದ್ಯ ಘೋಷಿಸಿದರು.

ShareSendTweetShare
ADVERTISEMENT
Previous Post

ಗುಡ್ಡ ಮೇಲೆ ನಿಗೂಢ ಮಾನವ: ಆತನಿಗೆ ಇಂಗ್ಲಿಷ್ ಬರುತ್ತೆ.. ಹಿಂದಿಯೂ ಗೊತ್ತು!

Next Post

ಕಳ್ಳರ ಕಾಟ: ಶಾಸಕರ ಶಾಲೆಗೆ ಅಳವಡಿಸಿದ್ದ ಸಿಸಿ ಕ್ಯಾಮರಾವೇ ನಾಪತ್ತೆ!

Next Post
Thieves' menace The CCTV camera installed at the MLA's school is missing!

ಕಳ್ಳರ ಕಾಟ: ಶಾಸಕರ ಶಾಲೆಗೆ ಅಳವಡಿಸಿದ್ದ ಸಿಸಿ ಕ್ಯಾಮರಾವೇ ನಾಪತ್ತೆ!

ಪ್ರಚೋದನಾಕಾರಿ ಬರಹ: ಫೇಸ್ಬುಕ್ ಬರಹಗಾರನ ವಿರುದ್ಧ ಪೊಲೀಸ್ ಪ್ರಕರಣ!

ಫೇಸ್‌ಬುಕ್ ಪ್ರೇಮಕ್ಕೆ ಮೂರೇ ವರ್ಷ ಆಯಸ್ಸು!

Gram Panchayat officer given absolute power Government orders demolition of illegal houses!

ಗ್ರಾ ಪಂ ಅಧಿಕಾರಿಗೆ ಸರ್ವಾಧಿಕಾರ: ಅಕ್ರಮ ಮನೆ ನೆಲಸಮಕ್ಕೆ ಸರ್ಕಾರದ ಆದೇಶ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.