6
  • Latest
Thieves' menace The CCTV camera installed at the MLA's school is missing!

ಕಳ್ಳರ ಕಾಟ: ಶಾಸಕರ ಶಾಲೆಗೆ ಅಳವಡಿಸಿದ್ದ ಸಿಸಿ ಕ್ಯಾಮರಾವೇ ನಾಪತ್ತೆ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಳ್ಳರ ಕಾಟ: ಶಾಸಕರ ಶಾಲೆಗೆ ಅಳವಡಿಸಿದ್ದ ಸಿಸಿ ಕ್ಯಾಮರಾವೇ ನಾಪತ್ತೆ!

AchyutKumar by AchyutKumar
in ಸ್ಥಳೀಯ
Thieves' menace The CCTV camera installed at the MLA's school is missing!

ಮುಂಡಗೋಡಿನ ಶಾಸಕರ ಮಾದರಿ ಶಾಲೆಗೆ ಅಳವಡಿಸಿದ್ದ ಸಿಸಿ ಕ್ಯಾಮರಾ ಕಳ್ಳತನವಾಗಿದೆ. ಶಾಲಾ ಬಾಲಕನೊಬ್ಬ ಅದನ್ನು ಕದ್ದಿರುವುದಾಗಿಯೂ ಗೊತ್ತಾಗಿದೆ!

ADVERTISEMENT

ಮುಂಡಗೋಡು ಪಟ್ಟಣದ ಪಿಎಂಶ್ರೀ ಶಾಸಕರ ಮಾದರಿ ಶಾಲೆಗೆ ಒಟ್ಟು 8 ಸಿಸಿ ಕ್ಯಾಮರಾ ಅಳವಡಿಸಲಾಗಿತ್ತು. ಅದರಲ್ಲಿ ಎರಡು ಸಿಸಿ ಕ್ಯಾಮರಾ ಶನಿವಾರ ಕಾಣೆಯಾಗಿದ್ದವು. ಕಳೆದ ಎರಡು ತಿಂಗಳ ಹಿಂದೆ ಅಳವಡಿಸಿದ್ದ ಕ್ಯಾಮರಾ ಕಾಣದ ಕಾರಣ ಹುಡುಕಾಟ ಶುರುವಾಯಿತು. ಬಾಲಕನೊಬ್ಬ ಕ್ಯಾಮರಾ ಕದ್ದಿರುವುದು ಇನ್ನೊಂದು ಸಿಸಿ ಕ್ಯಾಮರಾದೊಳಗೆ ಸೆರೆಯಾಗಿತ್ತು!

ಎರಡು ಕ್ಯಾಮರಾ ಕದ್ದ ನಂತರ ಹೆದರಿದ ಆ ಬಾಲಕ ಆ ಪೈಕಿ ಒಂದು ಕ್ಯಾಮರಾವನ್ನು ಶಾಲಾ ಆವರಣದಲ್ಲಿರಿಸಿರುವುದು ಗಮನಕ್ಕೆ ಬಂದಿತು. ಕಚೇರಿ ಪಕ್ಕದಲ್ಲಿರುವ ಕ್ಯಾಮರಾವನ್ನು ಆತ ಕೊಂಡೊಯ್ದಿದ್ದು, ಕ್ಯಾಮರಾ ಕಳ್ಳತನಕ್ಕೆ ಕಾರಣ ಮಾತ್ರ ಗೊತ್ತಾಗಲಿಲ್ಲ. ಕ್ಯಾಮರಾ ಕಳ್ಳತನದ ಬಗ್ಗೆ ಶಾಲಾ ಮುಖ್ಯೋದ್ಯಾಪಕ ವಿನೋದ ನಾಯಕ ಅವರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

Advertisement. Scroll to continue reading.

ಕಳೆದ ವರ್ಷ ಈ ಶಾಲೆಯ ಬಾಗಿಲು ಮುರಿದು ಕಳ್ಳತನ ನಡೆದಿತ್ತು. ಶಾಲೆಯಲ್ಲಿದ್ದ ಪುಸ್ತಕ ಹಾಗೂ ಹಾಜರಾತಿ ಪುಸ್ತಕವನ್ನು ದುಷ್ಕರ್ಮಿಗಳು ಅಪಹರಿಸಿದ್ದರು. ಅಪರಾಧ ತಡೆಗೆ ಸಿಸಿ ಕ್ಯಾಮರಾ ಅಳವಡಿಸಿದ್ದು, ಇದೀಗ ಕ್ಯಾಮರಾವೇ ಕಳ್ಳತನವಾಗಿದ್ದರ ಬಗ್ಗೆ ಚರ್ಚೆ ನಡೆದಿದೆ. ಇನ್ನೂ, ಶಾಲಾ ಆವರಣದೊಳಗೆ ಕೆಲವರು ಪದೇ ಪದೇ ಆಗಮಿಸಿ ವಿದ್ವಂಸಕ ಕೃತ್ಯ ನಡೆಸುವ ಬಗ್ಗೆಯೂ ಆರೋಪಗಳಿವೆ.

Advertisement. Scroll to continue reading.
Previous Post

ಸಚಿವರ ಮುಂದೆ ಸಮಸ್ಯೆಗಳ ಮಹಾಪೂರ: ಅಜ್ಜನ ಮನೆಗೆ ಮಂತ್ರಿಯ ಅನುದಾನ!

Next Post

ಫೇಸ್‌ಬುಕ್ ಪ್ರೇಮಕ್ಕೆ ಮೂರೇ ವರ್ಷ ಆಯಸ್ಸು!

Next Post
ಪ್ರಚೋದನಾಕಾರಿ ಬರಹ: ಫೇಸ್ಬುಕ್ ಬರಹಗಾರನ ವಿರುದ್ಧ ಪೊಲೀಸ್ ಪ್ರಕರಣ!

ಫೇಸ್‌ಬುಕ್ ಪ್ರೇಮಕ್ಕೆ ಮೂರೇ ವರ್ಷ ಆಯಸ್ಸು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ