6
  • Latest
The rain has come: Thunderstorms are coming again!

ಮಳೆ ಬಂತು ಮಳೆ: ಮತ್ತೆ ಬರಲಿದೆ ಗುಡುಗು-ಸಿಡಿಲಿನ ಮಳೆ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಮಳೆ ಬಂತು ಮಳೆ: ಮತ್ತೆ ಬರಲಿದೆ ಗುಡುಗು-ಸಿಡಿಲಿನ ಮಳೆ!

AchyutKumar by AchyutKumar
in ರಾಜ್ಯ
The rain has come: Thunderstorms are coming again!

ಉತ್ತರ ಕನ್ನಡ ಜಿಲ್ಲೆಯ ಹಲವು ಭಾಗದಲ್ಲಿ ಸೋಮವಾರ ಭಾರೀ ಪ್ರಮಾಣದ ಮಳೆಯಾಗಿದೆ. ಮುಂದಿನ ಎರಡು ದಿನಗಳ ಕಾಲ ಮತ್ತೆ ಮಳೆಯಾಗುವ ಸಾಧ್ಯತೆಗಳಿವೆ. ಬರೀ ಮಳೆಯಲ್ಲ.. ಗುಡುಗು, ಸಿಡಿಲಿನ ಜೊತೆ ಭಾರೀ ಪ್ರಮಾಣದ ಗಾಳಿಯೊಂದಿಗೆ ಮಳೆಯಾಗುವ ಲಕ್ಷಣಗಳಿವೆ.

ADVERTISEMENT

ಹವಾಮಾನ ಇಲಾಖೆ ಹಾಗೂ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿದ ಮಾಹಿತಿ ಪ್ರಕಾರ ಕರಾವಳಿ ಪ್ರದೇಶದಲ್ಲಿ ರೆಡ್ ಅಲರ್ಟ ಘೋಷಿಸಲಾಗಿದೆ. ಹೀಗಾಗಿ ಮುನ್ನಚ್ಚರಿಕಾ ಕ್ರಮವಾಗಿ ಉತ್ತರ ಕನ್ನಡ ಜಿಲ್ಲಾಡಳಿತ ತುರ್ತು ಸಹಾಯವಾಣಿ ಕೇಂದ್ರ ತೆರೆದಿದೆ. ಅಪಾಯದ ಪರಿಸ್ಥಿತಿಯ ವೇಳೆ ಸಹಾಯವಾಣಿಗೆ ಫೋನ್ ಮಾಡುವಂತೆ ಸೂಚಿಸಲಾಗಿದೆ.

`ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಹಾಗೂ ಸಮುದ್ರದ ಕಡೆ ಸಾರ್ವಜನಿಕರು ಹೋಗಬಾರದು. ಮುಖ್ಯವಾಗಿ ಮಕ್ಕಳ ಬಗ್ಗೆಯೂ ಪ್ರತಿಯೊಬ್ಬರು ಜಾಗೃತಿವಹಿಸಬೇಕು’ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷಿö್ಮÃಪ್ರಿಯಾ ಮನವಿ ಮಾಡಿದ್ದಾರೆ. `ಕೃಷಿ ಚಟುವಟಿಕೆ ನಡೆಸುವ ವೇಳೆಯಲ್ಲಿಯೂ ಅಪಾಯದ ಸ್ಥಿತಿ ಎದುರಾಗುವ ಸಾಧ್ಯತೆಯಿದೆ. ಹೀಗಾಗಿ ರೈತರು ಕೃಷಿ ಚಟುವಟಿಕೆಯಿಂದ ಊರ ಉಳಿಯುವುದು ಉತ್ತಮ’ ಎಂದವರು ಹೇಳಿದ್ದಾರೆ.

Advertisement. Scroll to continue reading.

`ಮಳೆ ಬರುವ ವೇಳೆ ಅನಗತ್ಯ ತಿರುಗಾಟ ಬೇಡ. ಅಪಾಯಕಾರಿ ಮರ, ವಿದ್ಯುತ್ ಕಂಬ, ತುಂಡಾದ ವಿದ್ಯುತ್ ತಂತಿಗಳಿAದ ದೂರವಿರುವುದು ಒಳಿತು. ಹಳೆಯ ಕಟ್ಟಡಗಳಲ್ಲಿ ಆಶ್ರಯಪಡೆಯುವುದು ಸಹ ಅಪಾಯಕಾರಿ’ ಎಂಬ ವಿಷಯವನ್ನು ಜಿಲ್ಲಾಧಿಕಾರಿ ನೆನಪು ಮಾಡಿದ್ದಾರೆ. `ಸಾರ್ವಜನಿಕರಿಗಾಗಿ ಸರ್ಕಾರ ಕಾಳಜಿ ಕೇಂದ್ರ ತೆರೆದಿದೆ. ಅಲ್ಲಿ ಆಶ್ರಯಪಡೆಯಲು ಅವಕಾಶವಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

Advertisement. Scroll to continue reading.

`ಕಾಲು ಸೇತುವೆ, ಕಿರು ಸೇತುವೆ ದಾಡುವ ಸನ್ನಿವೇಶಗಳಲ್ಲಿ ಎಚ್ಚರವಹಿಸಬೇಕು’ ಎಂದು ಕಿವಿಮಾತು ಹೇಳಿದ್ದಾರೆ. ಯಾವುದೇ ಸಹಾಯಕ್ಕೆ 08382-229857 ಹಾಗೂ 9483511015ಗೆ ಫೋನ್ ಮಾಡಬಹುದು ಎಂದವರು ಹೇಳಿದ್ದಾರೆ.

Previous Post

ಶಿರಸಿ | ಈ ಊರಿಗೆ ಪೌರಾಯುಕ್ತರು ಇಲ್ಲ.. ತಹಶೀಲ್ದಾರರು ಇಲ್ಲ: ಮತ್ತೊಂದು ಹೋರಾಟಕ್ಕೆ ಸಜ್ಜಾದ ಅನಂತಮೂರ್ತಿ!

Next Post

ಬಿಜೆಪಿಗಿಂತ ಭಿನ್ನವಲ್ಲ ಈ ಕಾಂಗ್ರೆಸ್: ಸಾಧನಾ ಸಮಾವೇಶದ ವಿರುದ್ಧ ಸಂಯುಕ್ತ ಹೋರಾಟದ ಸಂಘರ್ಷ!

Next Post
This Congress is no different from the BJP A united struggle against the Sadhana Convention!

ಬಿಜೆಪಿಗಿಂತ ಭಿನ್ನವಲ್ಲ ಈ ಕಾಂಗ್ರೆಸ್: ಸಾಧನಾ ಸಮಾವೇಶದ ವಿರುದ್ಧ ಸಂಯುಕ್ತ ಹೋರಾಟದ ಸಂಘರ್ಷ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ