6
  • Latest
This Congress is no different from the BJP A united struggle against the Sadhana Convention!

ಬಿಜೆಪಿಗಿಂತ ಭಿನ್ನವಲ್ಲ ಈ ಕಾಂಗ್ರೆಸ್: ಸಾಧನಾ ಸಮಾವೇಶದ ವಿರುದ್ಧ ಸಂಯುಕ್ತ ಹೋರಾಟದ ಸಂಘರ್ಷ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಬಿಜೆಪಿಗಿಂತ ಭಿನ್ನವಲ್ಲ ಈ ಕಾಂಗ್ರೆಸ್: ಸಾಧನಾ ಸಮಾವೇಶದ ವಿರುದ್ಧ ಸಂಯುಕ್ತ ಹೋರಾಟದ ಸಂಘರ್ಷ!

AchyutKumar by AchyutKumar
in ರಾಜಕೀಯ
This Congress is no different from the BJP A united struggle against the Sadhana Convention!

`ಕರಾಳ ಕೃಷಿ ಕಾಯ್ದೆಗಳ ರದ್ದತಿ, ಬಲವಂತದ ಭೂ ಸ್ವಾಧೀನಕ್ಕೆ ತಡೆ, ಬಗರ್ ಹುಕಂ ಹಾಗೂ ಅರಣ್ಯ ಸಾಗುವಳಿ ರೈತರಿಗೆ ರಕ್ಷಣೆ, ಸಂವಿಧಾನ ಹಕ್ಕುಗಳ ಖಾತರಿ ಸೇರಿ ವಿವಿಧ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಬಿಜೆಪಿಯ ಆಡಳಿತದಂತೆಯೇ ವರ್ತಿಸುತ್ತಿದೆ. ಕೋಮುವಾದಿ ಕೃತ್ಯಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮವಾಗಿಲ್ಲ. ರೈತರಿಗೆ ಬೆಂಬಲ ಬೆಲೆ ರಕ್ಷಣೆಯ ಆಶ್ವಾಸನೆಯೂ ಈಡೇರಿಲ್ಲ’ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶಾಂತಾರಾಮ ನಾಯಕ ಗುಡುಗಿದ್ದಾರೆ.

ADVERTISEMENT

`ಈ ಹಿಂದೆ ಬಿಜೆಪಿ ಸರ್ಕಾರ ಅನುಸರಿಸಿದ್ದ ನೀತಿಗಳನ್ನು ಇದೀಗ ಕಾಂಗ್ರೆಸ್ ಸರ್ಕಾರ ಅನುಸರಿಸುತ್ತಿದೆ. ಕಾರ್ಮಿಕರ ದುಡಿಮೆ ಅವಧಿಯನ್ನು 8 ಗಂಟೆಯಿoದ 12 ಗಂಟೆಗೆ ಏರಿಕೆಯಾಗಿದ್ದು, ಕಾಂಗ್ರೆಸ್ ಸರ್ಕಾರ ಆ ಕ್ರಮವನ್ನು ರದ್ಧುಪಡಿಸಿಲ್ಲ. ನೂರಾರು ವರ್ಷಗಳಿಂದ ಉಳುಮೆ ಮಾಡಿಕೊಂಡು ಬಂದಿರುವ ಬಗರ್ ಹುಕಂ ಹಾಗೂ ಅರಣ್ಯ ಸಾಗುವಳಿ ರೈತರ ಭೂಮಿ ಹಕ್ಕು ಕೋರಿರುವ ಅರ್ಜಿಯ ಬಗ್ಗೆ ಚಿಂತನೆ ನಡೆಸಿಲ್ಲ. ಪೊಲೀಸ್ ಹಾಗೂ ಅರಣ್ಯ ಇಲಾಖೆ ಮೂಲಕ ನಡೆಯುವ ದೌರ್ಜನ್ಯ ತಪ್ಪಿಲ್ಲ’ ಎಂದು ಶಾಂತರಾಮ ನಾಯಕ ಕಿಡಿಕಾರಿದ್ದಾರೆ.

`ಬಂಡವಾಳ ಹೂಡಿಕೆ ಸಮಾವೇಶದ ಮೂಲಕ ಕೃಷಿಭೂಮಿಯ ದುರ್ಬಳಕೆ ನಡೆದಿದೆ. ಕೃಷಿ ಮಾರುಕಟ್ಟೆಗಳು ಅವ್ಯವಸ್ಥೆಯ ಹಾದಿ ಹಿಡಿದಿದೆ. ಸ್ಮಾರ್ಟ ಮೀಟರ್ ಹೆಸರಿನಲ್ಲಿ ವಿದ್ಯುತ್ ಖಾಸಗಿಕರಣ ನಡೆದಿದೆ. ಕಾರ್ಮಿಕರ ಮೇಲೆ ಹೆಚ್ಚುವರಿ ಕೆಲಸದ ಒತ್ತಡ ಬಿದ್ದಿದ್ದು ಅವರಿಗೆ ಶಿಕ್ಷಣ, ಆರೋಗ್ಯ ಸೌಲಭ್ಯ ದೊರೆಯುತ್ತಿಲ್ಲ. ಅತಿಥಿ ಶಿಕ್ಷಕರ ನೇಮಕಾತಿಗೆ ನಾನಾ ನಿಯಮ ಒಡ್ಡಲಾಗಿದೆ. ದಲಿತರು, ಮಹಿಳೆಯರು, ಮಕ್ಕಳು ಹಾಗೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಸರ್ಕಾರ ವಿಫಲವಾಗಿದೆ’ ಎಂದವರು ದೂರಿದ್ದಾರೆ.

Advertisement. Scroll to continue reading.

`ಕೋಮುವಾದಿ ಹಾಗೂ ಮೂಲಭೂತ ವಾದಿ ಶಕ್ತಿಗಳ ಉಪಟಳಗಳನ್ನು ಹಿಮ್ಮೆಟ್ಟಿಸಲು ಸರ್ಕಾರ ಮುಂದಾಗಿಲ್ಲ. ಸಾವಿರಾರು ಸಮಸ್ಯೆಯಿದ್ದರೂ ರಾಜ್ಯ ಸರ್ಕಾರ ಸಾಧನಾ ಸಮಾವೇಶಕ್ಕೆ ಸಿದ್ಧವಾಗಿದೆ. ಇದನ್ನು ಪ್ರಶ್ನಿಸಿ ಮೇ 20ರಂದು ಜನಾಗ್ರಹ ಸಮಾವೇಶ ನಡೆಸಲಾಗುತ್ತದೆ. ಸಮಸ್ಯೆಗಳ ಕುರಿತು ಅಲ್ಲಿ ಚರ್ಚಿಸಲಾಗುತ್ತದೆ’ ಎಂದವರು ವಿವರಿಸಿದ್ದಾರೆ.

Advertisement. Scroll to continue reading.
Previous Post

ಮಳೆ ಬಂತು ಮಳೆ: ಮತ್ತೆ ಬರಲಿದೆ ಗುಡುಗು-ಸಿಡಿಲಿನ ಮಳೆ!

Next Post

ದುಬಾರಿಯಾದ ದೊಡ್ಡ ಹೊಟೇಲು: ನೀರು ಕೊಟ್ಟು ಉಪಚರಿಸುವ ಗೂಡಂಗಡಿ ಉಪಹಾರ ಗೃಹ!

Next Post
A large expensive hotel A stall restaurant that serves water!

ದುಬಾರಿಯಾದ ದೊಡ್ಡ ಹೊಟೇಲು: ನೀರು ಕೊಟ್ಟು ಉಪಚರಿಸುವ ಗೂಡಂಗಡಿ ಉಪಹಾರ ಗೃಹ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ